• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಕಾರು: ದಂಪತಿ, ಮಕ್ಕಳು ಪ್ರಾಣಾಪಾಯದಿಂದ ಪಾರು

Feb 08 2025, 12:31 AM IST
ಬೆಂಗಳೂರು- ಮೈಸೂರ್ ಎಕ್ಸ್ ಪ್ರೆಸ್ ವೇ ಮದ್ದೂರಮ್ಮ ದೇವಸ್ಥಾನದ ಬಳಿ ಮೇಲ್ಸೇತುವೆ ಮೇಲೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಹೆಣ್ಣು ಮಕ್ಕಳು ವೈಯಕ್ತಿಕ ಸ್ವಚ್ಛತೆಗೆ ಒತ್ತು ನೀಡಬೇಕು

Feb 06 2025, 12:16 AM IST
ಹೆಣ್ಣು ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಬಹು ಮುಖ್ಯ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಅನುಭವಿಸುವ ಯಾತನೆ, ಮುಜುಗರ ಇವುಗಳನ್ನು ಅನುಭವಿಸಿದರಿಗೆ ಗೊತ್ತು. ಗ್ರಾಮೀಣ ಭಾಗದ ಪ್ರೌಢಶಾಲೆಗಳಲ್ಲಿ ನಗರ ಪ್ರದೇಶದ ವಿದ್ಯಾವಂತ ಹಾಗೂ ತಿಳಿವಳಿಕೆ ಇರುವ ಹೆಣ್ಣುಮಕ್ಕಳು ಅನೇಕ ಬಾರಿ ಶಾಲಾ ಕಾಲೇಜು, ಉದ್ಯೋಗ, ಪ್ರಯಾಣ ಹಾಗೂ ಇತರೆ ಕೆಲಸಗಳ ನಿಮಿತ್ತ ಹೊರಗೆ ಹೋದಾಗ ಮುಟ್ಟಿನ ಸಂಕಷ್ಟ ಎದುರಿಸುತ್ತಾರೆ.

ಲಿಂಗ ಸಮಾನತೆ ಅರಿವಿನಿಂದ ಪರಿವರ್ತನೆಯ ಕತೆ ಹೇಳಿದ ಮಕ್ಕಳು..

Feb 02 2025, 01:01 AM IST
ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ., ಮಹಿಳಾ ಸಬಲೀಕರಣದಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದು. ಮಹಿಳೆಯೊಬ್ಬರು ಶಿಕ್ಷಣ ಪಡೆದಾಗ ಆಕೆಯ ಕುಟುಂಬ ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಶಕ್ತಿ ಬರುತ್ತದೆ. ಇಂತಹ ಜೆಂಡರ್‌ ಚಾಂಪಿಯನ್ಸ್‌ ಕಾರ್ಯಕ್ರಮವು ದೀರ್ಘಾವಧಿಯಲ್ಲಿ ಉತ್ತಮ ಸಮಾಜ ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಅಪ್ಡೇಟ್‌ ಆಗಿದ್ದಾಗ ಮಾತ್ರ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಲು ಸಾಧ್ಯ

Feb 01 2025, 12:03 AM IST

 ಅತ್ಯುತ್ತಮ ಶಾಲೆಯನ್ನಾಗಿ ರೂಪಿಸಲು ಅಗತ್ಯ ಸವಲತ್ತುಗಳು ಒದಗಿಸಿಕೊಡುವುದರ ಮೂಲಕ ವಿದ್ಯಾರ್ಥಿಗಳು ಆರೋಗ್ಯಕರ, ಶೈಕ್ಷಣಿಕರ ವಾತಾವರಣ ನಿರ್ಮಿಸಬೇಕು.   ಶುಚಿತ್ವ ಶುದ್ಧ ನೀರು ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ಬಳಕೆ ಮಾಡಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಲಿದೆ.

ಇಬ್ಬರು ಮಕ್ಕಳೊಂದಿಗೆ ನಾಲೆಗೆ ಬಿದ್ದ ತಾಯಿ ಪಾರು: ಮಕ್ಕಳು ಸಾವು..!

Jan 29 2025, 01:31 AM IST
ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದ ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬುವರ ಪತ್ನಿ ವಿದ್ಯಾ (30) ಗೃಹಿಣಿ ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ (8), ಕಿಶನ್(2) ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಹೆಣ್ಣು ಮಕ್ಕಳು ಕುಟುಂಬದ ಅಭಿವೃದ್ಧಿಗೆ ಅಡಿಪಾಯ

Jan 26 2025, 01:34 AM IST
Girls are the foundation for the development of the family.

ನಾಪತ್ತೆಯಾಗಿದ್ದ ಮಕ್ಕಳು ಉರುಳು ಸೇವೆ ಮಾಡುವಾಗ ಮಲೆ ಮಹದೇಶ್ವರ ಬೆಟ್ಟದಲ್ಲಿ ಪವಾಡ ರೀತಿಯಲ್ಲಿ ಪತ್ತೆ

Jan 24 2025, 12:48 AM IST
ಪವಾಡ ಪುರುಷನ ನೆಲವೆಂದೇ ಜನಜನಿತವಾಗಿರುವ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪವಾಡ ರೀತಿಯಲ್ಲಿ ಬೆಂಗಳೂರಿನಲ್ಲಿ ನಾಪತ್ತೆಯಾದ ಮಕ್ಕಳು ಮಲೆ ಮಾದೇಶ್ವರ ಬೆಟ್ಟದಲ್ಲಿ ಪತ್ತೆಯಾದ ಘಟನೆ ಗುರುವಾರ ನಡೆದಿದೆ

ಋತುಚಕ್ರದ ಬಗ್ಗೆ ಹೆಣ್ಣು ಮಕ್ಕಳು ಎಚ್ಚರ ವಹಿಸಬೇಕು: ಡಾ.ಮನೋಹರ್

Jan 24 2025, 12:47 AM IST
ನಮ್ಮ ಜೀವನಶೈಲಿ ಪರಿಣಾಮ ಇಂದು ಚಿಕ್ಕ ವಯಸ್ಸಿಗೆ ಮುಟ್ಟಾಗುವವರ ಸಂಖ್ಯೆ ಹೆಚ್ಚಿದೆ. ಇದು ನಮ್ಮ ಆಹಾರ ಪದ್ಧತಿಯಲ್ಲಿನ ಬದಲಾವಣೆಯೇ ಕಾರಣ. ಮುಟ್ಟಾಗುವ ಹಾಗೂ ಮುಟ್ಟು ನಿಲ್ಲುವ ಸಮಯದ ನಡುವೆ ನಾವು ವೈಯಕ್ತಿಕ ಶುಚಿತ್ವ ಹಾಗೂ ನೈರ್ಮಲ್ಯ ಕಡೆಗೆ ಹೆಚ್ಚು ಗಮನ ಕೊಡಬೇಕು.

ಊಟದ ಕೊಠಡಿಯಲ್ಲಿ ಮಲಗುವ ವಸತಿ ಶಾಲಾ ಮಕ್ಕಳು

Jan 23 2025, 12:49 AM IST
ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿವರೆಗೆ 278 ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ.

ಸಂವಾದದಲ್ಲಿ ಮಕ್ಕಳ ರಕ್ಷಣಾ ಆಯೋಗದ ಎದುರು ಸಮಸ್ಯೆ ತೋಡಿಕೊಂಡ ಮಕ್ಕಳು

Jan 19 2025, 02:17 AM IST
ಶೌಚಾಲಯ ಕೊರತೆ, ಕುಡಿಯುವ ನೀರಿನ ಅಭಾವ, ಊಟಕ್ಕೆ ಕುಳಿತುಕೊಳ್ಳಲು ಜಾಗವಿಲ್ಲ. ಶಾಲೆಯಿಂದ ಬಹಳಷ್ಟು ಮಕ್ಕಳು ಹೊರಗೆ ಅಲೆದಾಡುತ್ತಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 41
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved