• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ವಿವೇಕರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಲಿ

Jan 15 2025, 12:45 AM IST
ಮನುಷ್ಯ ಪರಿಪೂರ್ಣತೆ ಹೊಂದಬೇಕಾದರೆ ಅಸೂಯೆ, ಅನುಮಾನ ದೂರಿಕರಿಸಬೇಕು, ಒಳ್ಳೆಯ ವ್ಯಕ್ತಿಗಳೊಂದಿಗೆ ಒಡನಾಟ ಇಟ್ಟುಕೊಂಡು ಅಂತವರನ್ನು ಬೆಂಬಲಿಸಬೇಕು

ಮಕ್ಕಳು ಮೊಬೈಲ್ ದಾಸರಾಗದಂತೆ ನೋಡಿಕೊಳ್ಳಿ

Jan 13 2025, 12:45 AM IST
ಇಂದಿನ ಜಗತ್ತಿನಲ್ಲಿ ಮೊಬೈಲ್ ಅನಿವಾರ್ಯ ವಸ್ತುವಂತಾಗಿದೆ. ಬೆಳೆಯುವ ಹಂತದಲ್ಲಿರುವ ಮಕ್ಕಳು ಅತಿಯಾಗಿ ಮೊಬೈಲ್ ಬಳಸುವುದರಿಂದ ನಿದ್ರಾಹೀನತೆ, ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಅಪ್ರಾಪ್ತ ವಯಸ್ಸಿನ ಮಕ್ಕಳು ಬೈಕ್‌ ಚಾಲನೆ ಮಾಡಬೇಡಿ

Jan 12 2025, 01:18 AM IST
ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ನ್ಯಾಯಾಧೀಶರಾದ ನೂರುನ್ನೀಸಾ ತಿಳಿಸಿದರು.

ಮಕ್ಕಳು ಮೊಬೈಲ್‌, ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಬೀಳದಿರಿ

Jan 12 2025, 01:16 AM IST
ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಮೊಬೈಲ್‌ ವ್ಯಾಮೋಹಕ್ಕೆ ಗುಡ್‌ ಬೈ ಹೇಳಬೇಕು. ಆಗ ಸುಂದರ ಜೀವನ ರೂಪಿಸಿಕೊಳ್ಳಲು ಸಾಧ್ಯ. ಮಧುಗಿರಿ ತಾಲೂಕಿನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆಯುತ್ತಿರುವುದು ಆತಂಕಕಾರಿ ವಿಚಾರ ಎಂದು ಕಳವಳ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳು ಸ್ವರಕ್ಷಣೆಗೆ ಕರಾಟೆ ಕಲಿಯಲಿ

Jan 11 2025, 12:49 AM IST
ಸೊರಬ: ಹಲವು ಕಾರಣಗಳಿಂದ ವಿದ್ಯಾರ್ಥಿನಿಯರ ಸ್ವರಕ್ಷಣೆಗೆ ಕರಾಟೆ ಅವಶ್ಯ. ದೇಹ ಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಹಾಗೂ ಹಿಂಜರಿಕೆಯನ್ನು ಹೋಗಲಾಡಿಸಿ ಆತ್ಮವಿಶ್ವಾಸವನ್ನು ವೃದ್ಧಿಸುವಲ್ಲಿ ಕರಾಟೆಯಂತಹ ಸಮರ ಕಲೆಯನ್ನು ಕಲಿಯಬೇಕು ಎಂದು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಎಚ್.ರತ್ನಮ್ಮ ಕರೆ ನೀಡಿದರು.

ಮಕ್ಕಳು ಉತ್ತಮ ಪ್ರಜೆಯಾಗುವಲ್ಲಿ ತಾಯಿ ಪಾತ್ರ ಮುಖ್ಯ

Jan 10 2025, 12:49 AM IST
ಮಕ್ಕಳ ಬೆಳವಣಿಗೆಯಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಸಮಾನವಾಗಿ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಕಾರಣಕ್ಕೂಪೋಷಕರು ಮಕ್ಕಳ ಮುಂದೆ ಜಗಳವಾಡಬಾರದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು. ಆಗ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ. ಮಕ್ಕಳಲ್ಲಿಜಾತಿ, ಧರ್ಮಗಳಿಗೆ ಹೊರತಾದ ಭಾವನೆಗಳು ಬೆಳೆಸಬೇಕು

ತಿಂಡಿ ತರಲು ಹೋಗಿ ಮಸಣ ಸೇರಿದ ಮಕ್ಕಳು

Jan 10 2025, 12:47 AM IST
ಈ ವೇಳೆ ರಾಮನಗರದಿಂದ ಕನಕಪುರದತ್ತ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪ್ರದೀಪ್ ಮತ್ತು ಭವ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಮಧು ಮತ್ತು ರವಿ ತೀವ್ರವಾಗಿ ಗಾಯಗೊಂಡಿದ್ದರು.

ಮಕ್ಕಳು ಇ-ಕಲಿಕೆಗೆ ತೆರೆದುಕೊಳ್ಳಲಿ: ಬಿಇಒ ಬೊಮ್ಮಕ್ಕನವರ

Jan 10 2025, 12:46 AM IST
ಶಿಕ್ಷಣ ವ್ಯವಸ್ಥೆಯಲ್ಲಿಂದು ತೀವ್ರಗತಿಯ ಬದಲಾವಣೆಯ ಗಾಳಿ ಬೀಸುತ್ತಿದೆ. ನಮ್ಮ ಯುಗದ ಪ್ರಮುಖ ಘೋಷಣೆಯೆಂದರೆ ವಿಜ್ಞಾನ ಮತ್ತು ತಂತ್ರಜ್ಞಾನ ಜಗತ್ತಿನ ಎರಡು ಕಣ್ಣುಗಳಾಗಿವೆ, ಇವು ಪ್ರಪಂಚವನ್ನು ಪ್ರಗತಿಯ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತಿವೆ.

ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ರಾಮತ್ನಾಳ

Jan 09 2025, 12:50 AM IST
ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಪಾಲಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಬೇಕು.

ಮಕ್ಕಳು, ಯುವಕರಲ್ಲಿ ಕಡಿಮೆಯಾಗುತ್ತಿರುವ ಸಂಸ್ಕಾರ: ನ್ಯಾ. ಪೂಜೇರಿ

Jan 08 2025, 12:18 AM IST
ಇತ್ತೀಚಿನ ದಿನಗಳಲ್ಲಿ ಹಿರಿಯರಿಗೆ ಗೌರವ ಕೊಡಬೇಕೆನ್ನುವ ಸಂಸ್ಕಾರವು ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಕಡಿಮೆಯಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 41
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved