• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಷಕರ ಸಂಕಷ್ಟಗಳ ಅರಿತು ಮಕ್ಕಳು ನಡೆದುಕೊಳ್ಳಬೇಕು

Dec 26 2024, 01:06 AM IST
ಶಿಸ್ತು, ಪ್ರೀತಿಯನ್ನು ಅ‍ಳವಡಿಸಿಕೊಂಡರೆ ಸಾಧನೆಯ ಹಾದಿ ಸುಲಭ ಎಂಬುದನ್ನು ಪ್ರತಿಯೊಂದು ಮಗುವೂ ಮನನ ಮಾಡಿಕೊಂಡು, ಓದಿನ ಕಡೆಗೆ ಗಮನ ಕೇಂದ್ರೀಕರಿಸಬೇಕು ಎಂದು ಮನೋವೈದ್ಯ, ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಕ್ಕಳು ಸರ್ಕಾರಿ ಶಾಲೇಲಿ ಓದಬೇಕೆಂಬ ಕಾನೂನು ಬರಲಿ: ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

Dec 26 2024, 01:03 AM IST
ಸರ್ಕಾರಿ ಸವಲತ್ತು ಪಡೆದುಕೊಳ್ಳುವ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂಬ ಮನೋಭಾವನೆ ಬಂದು ಬಿಟ್ಟರೆ ಸರ್ಕಾರಿ ಶಾಲೆಗಳು ತಾನಾಗಿಯೇ ಅಭಿವೃದ್ದಿ ಹೊಂದುತ್ತವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಶಾಲೆಯಲ್ಲಿ ಹಾವು ಪ್ರತ್ಯಕ್ಷ: ಮಕ್ಕಳು ಅಪಾಯದಿಂದ ಪಾರು

Dec 25 2024, 12:46 AM IST
ಈ ಅವಾಂತರಕ್ಕೆ ನಮ್ಮ ಗ್ರಾಪಂ ಅಧಿಕಾರಿಗಳೇ ಕಾರಣವಾಗಿದ್ದು, ಅಡುಗೆ ಕೋಣೆಯಲ್ಲಿ ನಲ್ಲಿ ಪೈಪ್ ಅಳವಡಿಸಲು ಗೋಡೆ ಕೊರೆದು ಅದನ್ನು ಮುಚ್ಚದೆ ಹಾಗೆ ಬಿಟ್ಟಿರುವ ಕಾರಣ ಹಾವು ಪ್ರವೇಶ ಮಾಡಿದೆ, ನಲ್ಲಿ ಅಳವಡಿಸಲು ಕೊರೆದಿದ್ದ ಜಾಗವನ್ನು ಮುಚ್ಚುವಂತೆ ಸಾಕಷ್ಟು ಬಾರಿ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಮಕ್ಕಳು ಭೂಮಿಯಲ್ಲಿನ ಮಿನುಗುವ ನಕ್ಷತ್ರಗಳಿದ್ದಂತೆ

Dec 24 2024, 12:46 AM IST
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲೆಯಲ್ಲಿದೆ ಶಿಕ್ಷಣದ ಜತೆ ರಕ್ಷಣೆ’ ಶೀರ್ಷಿಕೆಯಡಿ ಆರ್.ಟಿ.ಇ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತ ಕಾರ್ಯಾಗಾರವನ್ನು ಎಸ್ಪಿ ಡಾ.ಬಿ.ಟಿ.ಕವಿತಾ ಅವರು ಉದ್ಘಾಟಿಸಿದರು.

ಹೆಣ್ಣು ಮಕ್ಕಳು ಪುರುಷರಷ್ಟೇ ದೃಢತ್ವ ಬೆಳೆಸಿಕೊಳ್ಳಬೇಕು: ಸಮಾಜ ಸೇವಕ ಕೆ. ರಘುರಾಂ

Dec 23 2024, 01:01 AM IST
ಹೊಸ ಹೊಸ ಆಲೋಚನೆಗಳು, ವಿಚಾರಶಕ್ತಿಗಳನ್ನು ಕಥಾ ರೂಪದಲ್ಲಿ ಹೊರ ತರುವ ಶಕ್ತಿ ಮಹಿಳಾ ಕಥೆಗಾರ್ತಿಯರಿಗಿದೆ. ಬದುಕಿನ ನೈಜ ಚಿತ್ರಣಗಳನ್ನು ಅಕ್ಷರ ರೂಪದಲ್ಲಿ ಬಿಂಬಿಸುವ ಎಲ್ಲಾ ಕಥೆಗಾರ್ತಿಯರೂ ವಿಶೇಷವೇ .

ಪ್ರತಿ ಹಂತದಲ್ಲೂ ದೌರ್ಜನ್ಯಕ್ಕೊಳಗಾಗುತ್ತಿರುವ ಮಕ್ಕಳು: ದಿನೇಶ್

Dec 22 2024, 01:35 AM IST
ಪೋಕ್ಸೋ ಕಾಯ್ದೆ- 2012 (ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ) ಹೆಣ್ಣು ಹಾಗೂ ಗಂಡು ಮಕ್ಕಳಿಬ್ಬರ ಮೇಲೂ ಲೈಂಗಿಕ ದೌರ್ಜನ್ಯವೆಸಗಿದರೆ ಈ ಕಾಯ್ದೆಯು ಅನ್ವಯಿಸುತ್ತದೆ. ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಒಬ್ಬ ಆಪ್ತಸಮಾಲೋಚಕರನ್ನು ನೇಮಿಸಲೇಬೇಕು. ಮಗು ಶಾಲೆಗೆ ಬರದೇ ಇದ್ದರೇ ಅಥವಾ ಕಲಿಕೆಯಲ್ಲಿ ಕುಂಠಿತವಿದ್ದರೆ ಆಪ್ತ ಸಮಾಲೋಚಕರು ಮಗುವಿನ ಹತ್ತಿರ ಮಾತನಾಡಬೇಕು.

ಮಕ್ಕಳು, ಸಮಾಜಕ್ಕೆ ಸಂಸ್ಕಾರದ ಅರಿವು ಬೇಕು: ಡಾ. ಶಶಿಧರ ನರೇಂದ್ರ

Dec 21 2024, 01:19 AM IST
ಮಕ್ಕಳು ಕಲೆ, ಸಂಗೀತ, ನೃತ್ಯ ಸಾಹಿತ್ಯದಲ್ಲಿ ಅಪ್ರತಿಮ ಸಾಧನೆ ಮಾಡುತ್ತಿದ್ದಾರೆ. ಅದಕ್ಕೆ ಗುರುಗಳು ಮತ್ತು ಅವರ ಮನೆಯ ಒಳ್ಳೆಯ ಸಂಸ್ಕಾರದ ಫಲವಾಗಿದೆ.

ವಿಶೇಷಚೇತನ ಮಕ್ಕಳು ಸಾಮಾನ್ಯರಂತೆ ಸಾಧನೆ ಮಾಡುತ್ತಿದ್ದಾರೆ: ಡಾ. ತುಳಸಿ ರಾಮಚಂದ್ರ

Dec 21 2024, 01:17 AM IST
ಸೃಷ್ಟಿಯಲ್ಲಿ ಭಗವಂತನು ಎಲ್ಲರಿಗೂ ಸಮಾನ ಆವಕಾಶ ನೀಡಿರುತ್ತಾನೆ. ಅನೇಕ ಕಾರಣಗಳಿಂದ ಭೌದ್ಧಿಕ, ಸಮಾಜಿಕವಾಗಿ, ಅನಾರೋಗ್ಯದಿಂದ ಅಂಗವಿಕರಾಗುತ್ತಾರೆ. ಸರ್ಕಾರದಿಂದ ವಿಶೇಷಚೇತನ ಮಕ್ಕಳಿಗಾಗಿ ನೀಡುವ ಸವಲತ್ತುಗಳ ಬಗ್ಗೆ ತಿಳಿಸುವ ಕೆಲಸವಾಗಬೇಕು.

ಇನ್ನೂರು ಅಡಿ ಉದ್ದದ ನಾಡಧ್ವಜದೊಂದಿಗೆ ಕನ್ನಡ ತೇರು ಎಳೆದು ಕನ್ನಡಾಭಿಮಾನ ತೋರಿದ ಪುಟ್ಟ ಮಕ್ಕಳು

Dec 21 2024, 01:16 AM IST
ಪೋಷಕರ ಬೆಂಬಲ, ಶಾಲಾ ಶಿಕ್ಷಕರ ಸಹಕಾರದಲ್ಲಿ ಶಾಲಾ ಮಕ್ಕಳನ್ನು ಕನ್ನಡಹಬ್ಬದಲ್ಲಿ ಬಳಕೆ ಮಾಡಿಕೊಂಡು ಅವರಿಗೆ ಮಾತೃಭಾಷೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಮೂಡಿಸಿದ್ದು, ಮೆರವಣಿಗೆ ಉದ್ದಕ್ಕೂ ನೋಡುತ್ತಿದ್ದ ಸಾವಿರಾರು ವಿದ್ಯಾರ್ಥಿಗಳು, ಸಾಹಿತಿಗಳು, ಕನ್ನಡಾಭಿಮಾನಿಗಳ ಮೆಚ್ಚುಗೆಗೆ ಕಾರಣವಾಯಿತು.

ಎಸ್ಸಿ, ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ

Dec 20 2024, 12:50 AM IST
ಎಸ್ಸಿ, ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ ದೊಡ್ಡ ಗಾತ್ರದ ಹಣ ಮೀಸಲಿಟ್ಟರೂ ಸರಿಯಾಗಿ ಪ್ರಯೋಜನವಾಗುತ್ತಿಲ್ಲ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರದ ಗಮನ ಸೆಳೆದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved