• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಹಕ್ಕುಗಳನ್ನು ಕೇಳಿ ಪಡೆಯಬೇಕು: ಪ್ರಮೋದ್ ಕುಮಾರ್

Dec 20 2024, 12:46 AM IST
ರಾಮನಗರ: ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಕೇಳಿ ಪಡೆಯುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಪ್ರಮೋದ್‌ಕುಮಾರ್ ಹೇಳಿದರು.

‘ಸಾಂತ್ವನ ಸಂಚಾರ’ದಲ್ಲಿ ಆಡಿ ನಲಿದ ವಾತ್ಸಲ್ಯ ವಂಚಿತ ಮಕ್ಕಳು

Dec 15 2024, 02:03 AM IST
ವಾತ್ಸಲ್ಯ ವಂಚಿತ 82 ಅನಾಥ ಮಕ್ಕಳಿಗೆ ಕೋಸ್ಟಲ್‌ ಫ್ರೆಂಡ್ಸ್‌ ಸಂಘಟನೆ ವತಿಯಿಂದ ಶನಿವಾರ ಜಿಲ್ಲೆಯ ವಿವಿಧೆಡೆ ಪ್ರವಾಸ ‘ಸಾಂತ್ವನ ಸಂಚಾರ’ ಏರ್ಪಡಿಸಲಾಗಿತ್ತು. ಮಕ್ಕಳು ತಮ್ಮ ಸಮಕಾಲೀನ ಗೆಳೆಯರ ಜತೆ ಬೆರೆತು ಆಡಿ ನಲಿದು ಸಂಭ್ರಮಿಸಿದರು.

ಮಕ್ಕಳು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶೇಖರಗೌಡ ರಾಮತ್ನಾಳ

Dec 14 2024, 12:47 AM IST
ಕೊಪ್ಪಳ ತಾಲೂಕಿನ ಕಲ್ಲತಾವರಗೇರಾ ಗ್ರಾಪಂ ವ್ಯಾಪ್ತಿಯ ದನಕನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಉದ್ಘಾಟಿಸಿದರು.

ಹೆಣ್ಣು ಮಕ್ಕಳು ಕೀಳರಿಮೆ ಅಳಿಸಿ ಸಾಧನೆ ಮಾಡಬೇಕು: ಜಯರಾಮ್ ನೆಲ್ಲಿತ್ತಾಯ

Dec 13 2024, 12:50 AM IST
ತಾಯಿ, ಸಹೋದರಿ, ಮಗಳಾಗಿ ಇಡೀ ಕುಟುಂಬವನ್ನು ಮುನ್ನಡೆಸುತ್ತಿರುವ ಹೆಣ್ಣು ಮಕ್ಕಳ ಮೇಲೆ ಪುರುಷ ಪ್ರಧಾನ ಸಮಾಜದಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಅನ್ಯಾಯ ಅಕ್ರಮ ಹಾಗೂ ಶೋಷಣೆ ವಿರುದ್ಧ ಹೆಣ್ಣು ಮಕ್ಕಳು ಹೋರಾಟ ನಡೆಸಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಸಿಡಿದೇಳಬೇಕು.

ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ: ಅನಿತಾ

Dec 13 2024, 12:46 AM IST
ಪುನರೂರು ಶಾಲೆಯ ಸಭಾಂಗಣದಲ್ಲಿ ಸೈಬರ್‌ ಅಪರಾಧ ಹಾಗೂ ಮಕ್ಕಳ ರಕ್ಷಣೆ ಕಾನೂನು ಫೋಕ್ಸೋ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ

Dec 11 2024, 12:47 AM IST
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ

Dec 11 2024, 12:46 AM IST
ಧಾರವಾಡ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ 5,80,127 ಮಕ್ಕಳಿಗೆ ಜಂತುಹುಳು ನಿವಾರಕ ಔಷಧಿ ಮಾತ್ರೆ ಉಚಿತವಾಗಿ ವಿತರಿಸಲಾಗುತ್ತದೆ. ಶಾಲಾ-ಕಾಲೇಜುಗಳಿಂದ ಹೊರಗುಳಿದ ಮಕ್ಕಳಿಗೆ ಮಾಪ್ ಆಪ್ ಸುತ್ತಿನಲ್ಲಿ ಡಿ. 16ರಂದು ಈ ಮಾತ್ರೆ ನೀಡಲಾಗುತ್ತದೆ.

ಮಕ್ಕಳು ಅಲ್ಬೆಂಡಾಜೋಲ್ ಮಾತ್ರೆ ತಪ್ಪದೇ ಸೇವಿಸಲಿ: ಡಾ. ಲಿಂಗರಾಜು

Dec 10 2024, 12:31 AM IST
ಜಂತುನಿವಾರಕ ಮಾತ್ರೆ ಕೊಡುವುದರಿಂದ, ರಕ್ತಹೀನತೆ ನಿಯಂತ್ರಿಸುತ್ತದೆ. ಪೌಷ್ಠಿಕಾಂಶ ಹೀರುವಿಕೆ ಸುಧಾರಿಸುತ್ತದೆ.

ಗ್ಯಾಸ್‌ ಸಿಲಿಂಡರ್‌ ಸ್ಫೋಟ: ತಾಯಿ, ಮೂವರು ಮಕ್ಕಳು ಗಂಭೀರ ಗಾಯ

Dec 09 2024, 12:48 AM IST
ಗ್ಯಾಸ್‌ ಸೋರಿಕೆ ವಾಸನೆಗೆ ಎದ್ದ ತಾಯಿ ಖುಬ್ರಾ ಲೈಟ್‌ ಸ್ವಿಚ್‌ ಹಾಕಿದ್ದು ಸಿಲಿಂಡರ್‌ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳು

Dec 07 2024, 12:33 AM IST
ಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved