• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ಹಂತದಲ್ಲೂ ದೌರ್ಜನ್ಯಕ್ಕೊಳಗಾಗುತ್ತಿರುವ ಮಕ್ಕಳು: ದಿನೇಶ್

Dec 22 2024, 01:35 AM IST
ಪೋಕ್ಸೋ ಕಾಯ್ದೆ- 2012 (ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ) ಹೆಣ್ಣು ಹಾಗೂ ಗಂಡು ಮಕ್ಕಳಿಬ್ಬರ ಮೇಲೂ ಲೈಂಗಿಕ ದೌರ್ಜನ್ಯವೆಸಗಿದರೆ ಈ ಕಾಯ್ದೆಯು ಅನ್ವಯಿಸುತ್ತದೆ. ಪ್ರತಿ ಶಾಲೆಯಲ್ಲೂ ಕಡ್ಡಾಯವಾಗಿ ಒಬ್ಬ ಆಪ್ತಸಮಾಲೋಚಕರನ್ನು ನೇಮಿಸಲೇಬೇಕು. ಮಗು ಶಾಲೆಗೆ ಬರದೇ ಇದ್ದರೇ ಅಥವಾ ಕಲಿಕೆಯಲ್ಲಿ ಕುಂಠಿತವಿದ್ದರೆ ಆಪ್ತ ಸಮಾಲೋಚಕರು ಮಗುವಿನ ಹತ್ತಿರ ಮಾತನಾಡಬೇಕು.

ಮಕ್ಕಳು, ಸಮಾಜಕ್ಕೆ ಸಂಸ್ಕಾರದ ಅರಿವು ಬೇಕು: ಡಾ. ಶಶಿಧರ ನರೇಂದ್ರ

Dec 21 2024, 01:19 AM IST
ಮಕ್ಕಳು ಕಲೆ, ಸಂಗೀತ, ನೃತ್ಯ ಸಾಹಿತ್ಯದಲ್ಲಿ ಅಪ್ರತಿಮ ಸಾಧನೆ ಮಾಡುತ್ತಿದ್ದಾರೆ. ಅದಕ್ಕೆ ಗುರುಗಳು ಮತ್ತು ಅವರ ಮನೆಯ ಒಳ್ಳೆಯ ಸಂಸ್ಕಾರದ ಫಲವಾಗಿದೆ.

ವಿಶೇಷಚೇತನ ಮಕ್ಕಳು ಸಾಮಾನ್ಯರಂತೆ ಸಾಧನೆ ಮಾಡುತ್ತಿದ್ದಾರೆ: ಡಾ. ತುಳಸಿ ರಾಮಚಂದ್ರ

Dec 21 2024, 01:17 AM IST
ಸೃಷ್ಟಿಯಲ್ಲಿ ಭಗವಂತನು ಎಲ್ಲರಿಗೂ ಸಮಾನ ಆವಕಾಶ ನೀಡಿರುತ್ತಾನೆ. ಅನೇಕ ಕಾರಣಗಳಿಂದ ಭೌದ್ಧಿಕ, ಸಮಾಜಿಕವಾಗಿ, ಅನಾರೋಗ್ಯದಿಂದ ಅಂಗವಿಕರಾಗುತ್ತಾರೆ. ಸರ್ಕಾರದಿಂದ ವಿಶೇಷಚೇತನ ಮಕ್ಕಳಿಗಾಗಿ ನೀಡುವ ಸವಲತ್ತುಗಳ ಬಗ್ಗೆ ತಿಳಿಸುವ ಕೆಲಸವಾಗಬೇಕು.

ಇನ್ನೂರು ಅಡಿ ಉದ್ದದ ನಾಡಧ್ವಜದೊಂದಿಗೆ ಕನ್ನಡ ತೇರು ಎಳೆದು ಕನ್ನಡಾಭಿಮಾನ ತೋರಿದ ಪುಟ್ಟ ಮಕ್ಕಳು

Dec 21 2024, 01:16 AM IST
ಪೋಷಕರ ಬೆಂಬಲ, ಶಾಲಾ ಶಿಕ್ಷಕರ ಸಹಕಾರದಲ್ಲಿ ಶಾಲಾ ಮಕ್ಕಳನ್ನು ಕನ್ನಡಹಬ್ಬದಲ್ಲಿ ಬಳಕೆ ಮಾಡಿಕೊಂಡು ಅವರಿಗೆ ಮಾತೃಭಾಷೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಮೂಡಿಸಿದ್ದು, ಮೆರವಣಿಗೆ ಉದ್ದಕ್ಕೂ ನೋಡುತ್ತಿದ್ದ ಸಾವಿರಾರು ವಿದ್ಯಾರ್ಥಿಗಳು, ಸಾಹಿತಿಗಳು, ಕನ್ನಡಾಭಿಮಾನಿಗಳ ಮೆಚ್ಚುಗೆಗೆ ಕಾರಣವಾಯಿತು.

ಎಸ್ಸಿ, ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ

Dec 20 2024, 12:50 AM IST
ಎಸ್ಸಿ, ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ ದೊಡ್ಡ ಗಾತ್ರದ ಹಣ ಮೀಸಲಿಟ್ಟರೂ ಸರಿಯಾಗಿ ಪ್ರಯೋಜನವಾಗುತ್ತಿಲ್ಲ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರದ ಗಮನ ಸೆಳೆದರು.

ಮಕ್ಕಳು ಹಕ್ಕುಗಳನ್ನು ಕೇಳಿ ಪಡೆಯಬೇಕು: ಪ್ರಮೋದ್ ಕುಮಾರ್

Dec 20 2024, 12:46 AM IST
ರಾಮನಗರ: ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಕೇಳಿ ಪಡೆಯುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಪ್ರಮೋದ್‌ಕುಮಾರ್ ಹೇಳಿದರು.

‘ಸಾಂತ್ವನ ಸಂಚಾರ’ದಲ್ಲಿ ಆಡಿ ನಲಿದ ವಾತ್ಸಲ್ಯ ವಂಚಿತ ಮಕ್ಕಳು

Dec 15 2024, 02:03 AM IST
ವಾತ್ಸಲ್ಯ ವಂಚಿತ 82 ಅನಾಥ ಮಕ್ಕಳಿಗೆ ಕೋಸ್ಟಲ್‌ ಫ್ರೆಂಡ್ಸ್‌ ಸಂಘಟನೆ ವತಿಯಿಂದ ಶನಿವಾರ ಜಿಲ್ಲೆಯ ವಿವಿಧೆಡೆ ಪ್ರವಾಸ ‘ಸಾಂತ್ವನ ಸಂಚಾರ’ ಏರ್ಪಡಿಸಲಾಗಿತ್ತು. ಮಕ್ಕಳು ತಮ್ಮ ಸಮಕಾಲೀನ ಗೆಳೆಯರ ಜತೆ ಬೆರೆತು ಆಡಿ ನಲಿದು ಸಂಭ್ರಮಿಸಿದರು.

ಮಕ್ಕಳು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶೇಖರಗೌಡ ರಾಮತ್ನಾಳ

Dec 14 2024, 12:47 AM IST
ಕೊಪ್ಪಳ ತಾಲೂಕಿನ ಕಲ್ಲತಾವರಗೇರಾ ಗ್ರಾಪಂ ವ್ಯಾಪ್ತಿಯ ದನಕನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಉದ್ಘಾಟಿಸಿದರು.

ಹೆಣ್ಣು ಮಕ್ಕಳು ಕೀಳರಿಮೆ ಅಳಿಸಿ ಸಾಧನೆ ಮಾಡಬೇಕು: ಜಯರಾಮ್ ನೆಲ್ಲಿತ್ತಾಯ

Dec 13 2024, 12:50 AM IST
ತಾಯಿ, ಸಹೋದರಿ, ಮಗಳಾಗಿ ಇಡೀ ಕುಟುಂಬವನ್ನು ಮುನ್ನಡೆಸುತ್ತಿರುವ ಹೆಣ್ಣು ಮಕ್ಕಳ ಮೇಲೆ ಪುರುಷ ಪ್ರಧಾನ ಸಮಾಜದಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಅನ್ಯಾಯ ಅಕ್ರಮ ಹಾಗೂ ಶೋಷಣೆ ವಿರುದ್ಧ ಹೆಣ್ಣು ಮಕ್ಕಳು ಹೋರಾಟ ನಡೆಸಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಸಿಡಿದೇಳಬೇಕು.

ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ: ಅನಿತಾ

Dec 13 2024, 12:46 AM IST
ಪುನರೂರು ಶಾಲೆಯ ಸಭಾಂಗಣದಲ್ಲಿ ಸೈಬರ್‌ ಅಪರಾಧ ಹಾಗೂ ಮಕ್ಕಳ ರಕ್ಷಣೆ ಕಾನೂನು ಫೋಕ್ಸೋ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 41
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved