ಮಕ್ಕಳು ಸಾಹಿತ್ಯ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು: ಶ್ರೀನಿವಾಸ್
Mar 16 2025, 01:51 AM ISTಶೃಂಗೇರಿ, ಇಂದಿನ ಆಧುನಿಕ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಎದುರಿಸ ಬೇಕಾಗುತ್ತದೆ. ಆದ್ದರಿಂದ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು. ಮಕ್ಕಳು ಸಾಹಿತ್ಯ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಮೆಣಸೆ ಗ್ರಾಮಪಂಚಾಯಿತಿ ಗ್ರಂಥಾಲಯದ ಗ್ರಂಥಪಾಲಕ ಶ್ರೀನಿವಾಸ್ ಹೇಳಿದರು.