ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಧಿಕಾರಿಗಳ ನಿರ್ಲಕ್ಷ್ಯದಿಂದ ಅತಂತ್ರಗೊಂಡ ಮಕ್ಕಳು
Jul 07 2024, 01:21 AM IST
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ್ ಮಾತನಾಡಿದರು. ಹೊನ್ನೂರು ಬಸವಣ್ಣ, ಮಲ್ಲೇಶ್, ಅಶೋಕ್, ಮಹೇಶ್ ಇದ್ದಾರೆ.
ಮಕ್ಕಳು ಶಾಲಾ ಹಂತದಿಂದಲೇ ಪರಿಸರ ಸಂರಕ್ಷಿಸಲು ಮುಂದಾಗಲಿ
Jul 07 2024, 01:21 AM IST
ಬಸಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಹದೇಶ್ವರ ವನ್ಯಜೀವಿ ವಲಯದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ರೈತರು ಮಕ್ಕಳು ನಾಯಕರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು: ಕೃಷ್ಣಪ್ರಸಾದ್
Jul 02 2024, 01:34 AM IST
ರೈತರು ತಮ್ಮ ಮಕ್ಕಳನ್ನು ಕೇವಲ ರೈತನ್ನಾಗಿಸದೇ ಅವರಲ್ಲಿ ಕನಸುಗಳನ್ನು ತುಂಬಿ ತಮ್ಮ ಉತ್ಪನ್ನಗಳ ಮಾರಾಟಕ್ಕಾಗಿ ಮಾರುಕಟ್ಟೆ ಹುಡುಕುವ ಬದಲು ಮಾರುಕಟ್ಟೆಗಳನ್ನು ಸ್ಥಾಪಿಸಲು ಪ್ರೇರೆಪಿಸಬೇಕು. ಈ ಮೂಲಕ ರೈತರ ಮಕ್ಕಳು ಕೃಷಿ ಉದ್ಯಮಿಗಳಾಗಿ ರೂಪುಗೊಳ್ಳಲು ನೆರವಾಗಬೇಕು.
ತಂದೆಗಾಗಿ 2 ವರ್ಷ ಬಳಿಕ ಕೋರ್ಟ್ಗೆ ಹೋದ ಮಕ್ಕಳು
Jul 01 2024, 01:47 AM IST
ಕಾಣೆಯಾಗಿದ್ದ ತಂದೆಗಾಗಿ ಎರಡು ವರ್ಷಗಳಿಂದ ಕಾದು ಬಳಿಕ ಕೋರ್ಟ್ಗೆ ಹೋದ ಮಕ್ಕಳು
ಮಕ್ಕಳು ತಮ್ಮನ್ನು ಯಾರಿಗೂ ಹೋಲಿಸಿಕೊಳ್ಳದಿರಿ: ಲತಾ
Jun 24 2024, 01:30 AM IST
ಜಾವಳ್ಳಿಯ ಜ್ಞಾನದೀಪ ಶಾಲೆಯಲ್ಲಿ ಸಹ್ಯಾದ್ರಿ ಸಹೋದಯ ಶಾಲಾ ಸಂಕಿರಣ ಆಶ್ರಯದಲ್ಲಿ ಸಾಹಿತ್ಯದ ಚಟುವಟಿಕೆಗಳ ಸ್ಪರ್ಧೆಯನ್ನು ಶಾಲಾ ಸಂಕಿರ್ಣದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲತಾ ಉದ್ಘಾಟಿಸಿ, ಮಾತನಾಡಿದರು.
ಅಡವಿ ಔಡಲ ಕಾಯಿ ತಿಂದು 42 ಮಕ್ಕಳು ಅಸ್ವಸ್ಥ
Jun 23 2024, 02:06 AM IST
ತಾಲೂಕಿನ ಕೋನಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಂಗಳದಲ್ಲಿ ಬೆಳೆದ ಅಡವಿ ಔಡಲ ಕಾಯಿಯನ್ನು ತಿಂದು ಶಾಲೆಯ 3 ಮತ್ತು 4ನೇ ತರಗತಿಯ 42 ಮಕ್ಕಳು ಅಸ್ವಸ್ಥರಾದ ಘಟನೆ ಶನಿವಾರ ಜರುಗಿದೆ.
ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳುವುದು ಶಿಕ್ಷಕರ ಹೊಣೆ: ಸ್ವರ್ಣವಲ್ಲೀ ಸ್ವಾಮೀಜಿ
Jun 17 2024, 01:34 AM IST
ಮಕ್ಕಳಿಗೆ ಹವ್ಯಕ ಶ್ರೇಷ್ಠತೆಯನ್ನು ತಿಳಿಸುವ ಕೆಲಸ ಆಗಬೇಕು. ಸಮಾಜದ ಸಮಸ್ಯೆಗಳ ಅರಿವು ಅಗತ್ಯವಿದೆ.
ಶಾಲಾ ಮಕ್ಕಳು ಕಾನೂನು ಅರಿವು ತಿಳಿಯುವುದು ಮುಖ್ಯ-ನ್ಯಾಯಾಧೀಶ ಅಶ್ವಿನಿ
Jun 17 2024, 01:32 AM IST
ಕಾನೂನು ಅರಿವು ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನ್ಯಾಯಾಧೀಶ ಅಶ್ವಿನಿ ಚಂದ್ರಕಾಂತ ಹೇಳಿದರು.
ಬಿಸಿಯೂಟ ಸೇವಿಸಿ ಅಸ್ವಸ್ಥ ಮಕ್ಕಳು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
Jun 16 2024, 01:52 AM IST
ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಗಳಲ್ಲಿ ಶುಕ್ರವಾರ ಸಂಜೆ ಬಿಸಿಯೂಟದ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿ ಶನಿವಾರ ಮನೆಗೆ ಹಿಂತಿರುಗಿದ್ದಾರೆ.
ಮಕ್ಕಳು ಅಭ್ಯಾಸದ ಜತೆ ಆತ್ಮಸ್ಥೈರ್ಯ ಹೊಂದಬೇಕು: ತಹಸೀಲ್ದಾರ್ ಮಮತಾ ಎಂ.
Jun 16 2024, 01:46 AM IST
ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನ ಗುರಿಯನ್ನು ತಲುಪಲು ಅಭ್ಯಾಸದ ಜತೆಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಬೇಲೂರು ತಹಸೀಲ್ದಾರ್ ಮಮತಾ ಎಂ. ಹೇಳಿದರು. ಬೇಲೂರಿನಲ್ಲಿ ಆಯೋಜಿಸಿದ್ದ ಮಹಿಳಾ ಪರ ಹೋರಾಟಗಾರ್ತಿ ಡಾ.ವಿಜಯಾದಬ್ಬೆ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
< previous
1
...
16
17
18
19
20
21
22
23
24
...
32
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು