• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ

Nov 14 2024, 12:55 AM IST
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ. ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.

ಹೆಣ್ಣು ಮಕ್ಕಳು ಮೊಬೈಲ್‌ ಗೀಳಿಗೆ ಅಂಟಿಕೊಳ್ಳಬೇಡಿ

Nov 14 2024, 12:48 AM IST
ಸಾಮಾಜಿಕ ಮಾಧ್ಯಮದಿಂದ ಉಂಟಾಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳ ಜೀವನವನ್ನು ತಾವೇ ರೂಪಿಸಿಕೊಳ್ಳಬೇಕೆಂದು, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದಿ ಅದನ್ನು ಬೆನ್ನಟ್ಟಿದರೆ ಸಾಧಿಸಬಹುದು. ಹೆಣ್ಣು ಮಕ್ಕಳು ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ಸಂಸ್ಕಾರವನ್ನು ಬಿಡಬಾರದು

ಉತ್ಸಾಹದಿಂದ ಚಿತ್ರಕಲೆ ಸ್ಪರ್ಧೆಯಲ್ಲಿ ಪಾಲ್ಗೊಂಡ ಮಕ್ಕಳು

Nov 14 2024, 12:46 AM IST
ನಿತ್ಯವೂ ಶಾಲೆಯಲ್ಲೇ ಪಾಠದಲ್ಲಿ ಮಗ್ನರಾಗುತ್ತಿದ್ದ ಮಕ್ಕಳಿಗೆ ಈ ಚಿತ್ರಕಲಾ ಸ್ಪರ್ಧೆಯು ಹೊಸತನಕ್ಕೆ ಕಾರಣವಾಯಿತು.

ಮಕ್ಕಳು ಕಲಿತರೆ ಭಾಷೆ ಅಭಿವೃದ್ಧಿ ಸಾಧ್ಯ: ಪುದಿಯಮನೆ ಕೃಷ್ಣ

Nov 13 2024, 12:09 AM IST
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಅರೆಭಾಷೆ ಗಡಿನಾಡ ಉತ್ಸವದ ಕ್ರೀಡಾಕೂಟ ಸಂಪನ್ನಗೊಂಡಿತು.

ಹಲ್ಲಿ ಬಿದ್ದ ಸಾಂಬಾರು ಸೇವಿಸಿ 53ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Nov 13 2024, 12:01 AM IST
ಹಲ್ಲಿ ಬಿದ್ದಿದ್ದ ಸಾಂಬಾರು ಸೇವಿಸಿ 53ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜರುಗಿತು.

ಮೂಕ ತಂದೆಯ ಕೈಕಾಲು ಮುರಿದು, ಶವದ ಜೊತೆ ಊಟ ಮಾಡಿದ ಮಕ್ಕಳು - ಬೀದರ್ ನಲ್ಲೊಂದು ಹೃದಯವಿದ್ರಾವಕ ಘಟನೆ

Nov 11 2024, 08:05 AM IST

ಸ್ವತಃ ಮೂವರು ಮಕ್ಕಳು ತಾಯಿಯೊಂದಿಗೆ ಸೇರಿಕೊಂಡು ಮೂಕ-ಕಿವುಡ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆಯಲ್ಲಿಯೇ ಶವ ಇಟ್ಟುಕೊಂಡ ಘಟನೆ ಬೀದರ್ ಜಿಲ್ಲೆ ಸಾತೋಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಕ್ಕಳು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಲಿ

Nov 10 2024, 01:47 AM IST
ವೈಜ್ಞಾನಿಕ ಅನ್ವೇಷಣೆಗಳು ಜಗತ್ತನ್ನೇ ಬದಲಿಸುವಷ್ಟು ಶಕ್ತಿ ಹೊಂದಿವೆ, ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳ ಬೇಕು, ವೈಜ್ಞಾನಿಕ ಅಂಶಗಳನ್ನು ಅರಿತು ಬದುಕಿನ ಪ್ರತಿ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು.

ಮಕ್ಕಳು ಚಿಕ್ಕಂದಿನಿಂದಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು

Nov 10 2024, 01:44 AM IST
ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ನಾಯಕತ್ವದ ಗುಣ ಹಾಗೂ ಸಾಮಾಜಿಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪಾಳ್ಯ ಗ್ರಾಮಪಂಚಾಯಿತಿ ಅಧ್ಯಕ್ಷೆ ಭವ್ಯ ಪುರುಷೋತ್ತಮ್ ತಿಳಿಸಿದರು. ಭಾರತದಲ್ಲಿ ಎನ್‌ಎಸ್‌ಎಸ್ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮವನ್ನು ಅರಿಯುವುದರ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಮೊಬೈಲ್ ಸೋಶಿಯಲ್ ಮಿಡಿಯಾದಿಂದ ಮಕ್ಕಳು ಹೊರಬನ್ನಿ: ಎಸ್ ಪಿ. ಹನುಮಂತರಾಯ

Nov 10 2024, 01:38 AM IST
ಇಂದಿನ ಮಕ್ಕಳು ಮೋಬೈಲ್‌ನಲ್ಲಿ ಮಗ್ನನಾಗಿದ್ದಾರೆ. ಮೊಬೈಲ್ ಸೋಶಿಯಲ್ ಮಿಡಿಯಾದಿಂದ ಹೊರಬನ್ನಿ ಎಂದು ಬೆಳಗಾವಿ ಲೋಕಾಯುಕ್ತ ಎಸ್ ಪಿ. ಹನಮಂತರಾಯ ಹೇಳಿದರು.

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಸರ್ಕಾರ ಚಿಂತನೆ

Nov 07 2024, 11:56 PM IST
16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಆಸ್ಟ್ರೇಲಿಯಾ ಸರ್ಕಾರ ಚಿಂತನೆ ನಡೆಸಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 41
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved