• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ದೇಶದ ಆಸ್ತಿಯಾಗಲಿ: ಸಂಸದ ತುಕಾರಾಂ

Sep 28 2024, 01:17 AM IST
ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣದೊಂದಿಗೆ ದೇಶದ ಆಸ್ತಿಯಾಗಬೇಕು.

ಮಕ್ಕಳ ಒಳಿತಿಗಾಗಿ ಪ್ರಾರ್ಥಿಸುವ ವ್ರತದ ಅಂಗವಾಗಿ ಪುಣ್ಯಸ್ನಾನ : 37 ಮಕ್ಕಳು ಸೇರಿ 43 ಜನ ಸಾವು!

Sep 27 2024, 01:21 AM IST
ಬಿಹಾರದಲ್ಲಿ ಜೀವಿತಪುತ್ರಿಕಾ ವ್ರತದ ಅಂಗವಾಗಿ ನದಿಗಳಲ್ಲಿ ಪುಣ್ಯಸ್ನಾನ ಮಾಡುವಾಗ 43 ಮಂದಿ ಮು drowningಗಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 37 ಮಕ್ಕಳು ಸೇರಿದ್ದು, ಈ ದುರಂತವು ಹಲವಾರು ಜಿಲ್ಲೆಗಳಲ್ಲಿ ಸಂಭವಿಸಿದೆ. ಮುಖ್ಯಮಂತ್ರಿಗಳು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.

ಮಕ್ಕಳು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಲಿ: ಸದಾನಂದ ಮಹಾರಾಜ್

Sep 26 2024, 10:10 AM IST
ಸಿಂಧನೂರು ತಾಲೂಕು ಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ವಿಜೇತರಿಗೆ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸದಾನಂದ ಮಹಾರಾಜ್ ಬಹುಮಾನ ವಿತರಿಸಿದರು.

ಓಣಂ ಪ್ರಯುಕ್ತ ಮಕ್ಕಳು ಹೂವಿನಿಂದ ಚಿತ್ರಿಸಿದ್ದ ರಂಗೋಲಿ ಕಾಲಿನಿಂದ ಅಳಿಸಿ ವಿಕೃತಿ: ಮಹಿಳೆ ವಿರುದ್ಧ ದೂರು

Sep 23 2024, 01:24 AM IST
ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಕ್ಕಳು ಹಾಕಿದ್ದ ಓಣಂ ರಂಗೋಲಿಯನ್ನು ಮಹಿಳೆಯೊಬ್ಬರು ಕಾಲಿನಿಂದ ಅಳಿಸಿ ಹಾಕಿರುವ ಘಟನೆ ನಡೆದಿದೆ. ಈ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದರಖಾಸಾಗಿದೆ.

ನಾಲ್ವಡಿಯಿಂದ ಇಂದಿಗೂ ಲಕ್ಷಾಂತರ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಿದೆ

Sep 21 2024, 01:53 AM IST
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವವನ್ನು ನೀಡುವುದು ಅವಶ್ಯಕ

ತುಮಕೂರು: ಸಿಗದ ವಾಹನ ಸೌಲಭ್ಯ- ತಂದೆಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಮಕ್ಕಳು!

Sep 19 2024, 12:18 PM IST
ಪಾವಗಡ ತಾಲೂಕಿನಲ್ಲಿ ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಕೊಂಡೊಯ್ಯುವ ಹೃದಯ ವಿದ್ರಾವಕ ಘಟನೆ ನಡೆದಿದೆ. ವೃದ್ಧರ ಮೃತದೇಹ ಸಾಗಿಸಲು ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್ ಸೇವೆ ಲಭ್ಯವಿಲ್ಲದೆ ಪರದಾಡಿದ ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳು ಫೇಲ್‌ ಆಗದಂತೆ ಕ್ರಮವಹಿಸಿ

Sep 19 2024, 01:49 AM IST
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯೂ ಅನುತ್ತೀರ್ಣರಾಗದ ಹಾಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕರಿಗೆ ಸೂಚಿಸಿದರು.

ಹಿರಿಯರು ಮಕ್ಕಳು ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲಿ

Sep 12 2024, 01:51 AM IST
ಮಕ್ಕಳ ಜೊತೆಗಿದ್ದಾಗ ಮಕ್ಕಳಂತಿರುವ ದೊಡ್ಡ ಗುಣವನ್ನು ಬೆಳೆಸಿಕೊಳ್ಳಬೇಕು.

ಮಕ್ಕಳು ಬೆಳಗಲು ಶಿಕ್ಷಕರು ಕಾರಣ: ಶಾಸಕ ಭೀಮಣ್ಣ ನಾಯ್ಕ

Sep 06 2024, 01:06 AM IST
ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ರಾಷ್ಟ್ರದ ಸತ್ಪ್ರಜೆಯಾಗಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ವಾಲಿಬಾಲ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲೆಯ ಮಕ್ಕಳು

Sep 05 2024, 12:34 AM IST
ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕಾವೇರಿ ಶಾಲೆಯ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲೆಯ 18ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿದ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಫೈನಲ್‌ನಲ್ಲಿ ಎದುರಾಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved