• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಶಿಕ್ಷಣವಂತರಾದರೆ ದೇಶ ಅಭಿವೃದ್ಧಿ

Nov 06 2024, 12:43 AM IST
ಮಕ್ಕಳು ಈ ದೇಶದ ಸಂಪತ್ತು. ಹಾಗಾಗಿ ಒಂದು ದೇಶ, ರಾಜ್ಯ, ಗ್ರಾಮ, ಅಭಿವೃದ್ಧಿ ಹೊಂದಬೇಕಾದರೇ ಅಲ್ಲಿನ ಮಕ್ಕಳು ಶಿಕ್ಷಣವಂತರಾದ ಮಾತ್ರ ಸಾಧ್ಯ ಎಂಬುವುದನ್ನು ಎಲ್ಲ ಮಕ್ಕಳು ಅರ್ಥೈಸಿಕೊಳ್ಳಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಪುತ್ರಿ, ಸಮಾಜ ಸೇವಕಿ ಪಲ್ಲವಿ ನಾಡಗೌಡ ಹೇಳಿದರು.

ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಲ್ಲ ಎಂದು ಹೊಂಗಳ್ಳಿ ಶಾಲೆ ಮಕ್ಕಳು ನಿರ್ಧಾರ

Oct 30 2024, 12:37 AM IST
ಗುಂಡ್ಲುಪೇಟೆಯ ಹೊಂಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಪ್ರಾರ್ಥನಾ ಸಮಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚದೆ ನೆಲ, ಜಲ, ಶಬ್ಧ, ವಾಯು ಮಾಲಿನ್ಯ ಮಾಡುವುದಿಲ್ಲ ಎಂದು ಶಪಥ ಮಾಡುವ ಮೂಲಕ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮಾದರಿಯಾಗಿದ್ದಾರೆ.

ಶಿಕ್ಷಣದಲ್ಲಿ ಕನ್ನಡ ಮರೆತರೆ ಮಕ್ಕಳು, ಯುವಜನರ ಕ್ರಿಯಾಶೀಲತೆ ನಾಶ

Oct 22 2024, 12:15 AM IST
ಕನ್ನಡ ನಾಡಲ್ಲಿ ಕನ್ನಡಿಗರಿಗೆ ಸಾಹಿತ್ಯ ಓದು, ಕನ್ನಡದ ಮಹತ್ವ ತಿಳಿಹೇಳುವ ಅಗತ್ಯವಿದೆ. ಶಿಕ್ಷಣದಲ್ಲಿ ಕನ್ನಡ ಮರೆತರೆ ಕ್ರಿಯಾಶೀಲ ಮಕ್ಕಳು, ಯುವಕರನ್ನು ರೂಪಿಸುವಲ್ಲಿ ವಿಫಲರಾಗುತ್ತೇವೆ. ಇಂತಹ ಸಂದರ್ಭಗಳಲ್ಲಿ ಸಾಂಸ್ಕೃತಿಕ ವಾತಾವರಣದಲ್ಲಿ ನಾಡು, ನುಡಿ ಕುರಿತು ಚಿಂತಿಸುವ ಅಗತ್ಯವಿದೆ. ಈ ಕಾರಣದಿಂದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ರೂಪಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ವಿವರಿಸಿದರು.

ಲವ್ ಜಿಹಾದ್‌ ಬಗ್ಗೆ ಹಿಂದೂ ಹೆಣ್ಣು ಮಕ್ಕಳು ಜಾಗ್ರತೆಯಿಂದಿರಿ

Oct 21 2024, 12:41 AM IST
ಲವ್ ಜಿಹಾದ್ ನೆಪದಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಟ್ಟುಕೊಂಡು ಮತಾಂತರ ಮಾಡುವ ಕೆಲಸಕ್ಕೆ ಒಂದು ಸಮುದಾಯ ಮುಂದಾಗಿದ್ದು, ನಮ್ಮ ಹೆಣ್ಣುಮಕ್ಕಳು ಜಾಗೃತಿ ವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಾಂತ್ಯ ಕಾರ್ಯಕಾರಣಿ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದರು. ನಮ್ಮ ರಾಜ್ಯದ ಬಹುದೊಡ್ಡ ಪಿಡುಗೆಂದರೆ, ಮತಾಂತರದ ಮೂಲಕ ಬಡವರ್ಗ ಹಾಗೂ ಕೂಲಿಕಾರ್ಮಿಕರನ್ನು ಸೆಳೆಯುತ್ತಿರುವುದು ಎಂದರು.

ಹೆಣ್ಣು ಮಕ್ಕಳು ಕಾಣೆಯಾಗುವ ಹಿಂದೆ ಮಾಫಿಯಾ: ಡಾ. ನಾಗಲಕ್ಷ್ಮೀ ಚೌಧರಿ

Oct 06 2024, 01:15 AM IST
ಚಿಕ್ಕಮಗಳೂರು, ಹೆಣ್ಣು ಮಕ್ಕಳು ಕಾಣೆಯಾಗುವ ಹಿಂದೆ ದೊಡ್ಡ ಮಾಫಿಯಾ ನಮ್ಮ ದೇಶದಲ್ಲಿ ಇದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.

ಮಕ್ಕಳು ಉತ್ತಮ ಮೌಲ್ಯ ಅಳವಡಿಸಿಕೊಳ್ಳಲಿ

Oct 05 2024, 01:32 AM IST
ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳೂ ಸ್ಪರ್ಧಾತ್ಮಕತೆಯಿಂದ ಕೂಡಿದ್ದು, ವಿದ್ಯಾರ್ಥಿಗಳು ಚಿಕ್ಕವರಾಗಿನಿಂದಲೇ ಉನ್ನತ ಮಟ್ಟದ ಧ್ಯೇಯ ಮತ್ತು ಗುರಿಗಳನ್ನಿಟ್ಟುಕೊಂಡಾಗ ಮಾತ್ರ ಮಹತ್ತರವಾದುದನ್ನು ಸಾಧಿಸಲು ಸಾಧ್ಯ. ಮಕ್ಕಳು ಮೊಬೈಲ್ ಗೀಳಿಗೆ ಅಂಟಿಕೊಳ್ಳಬಾರದು.

ಬಿಎಸ್‌ವೈ, ಮಕ್ಕಳು, ರಾಷ್ಟ್ರ ನಾಯಕರ ವಿರುದ್ಧ ಮಾತಾಡಿಲ್ಲ ಅಂತ ಗಂಟೆ ಹೊಡೀರಿ

Oct 04 2024, 01:05 AM IST
ನಮ್ಮ ಪಕ್ಷದ ಯಡಿಯೂರಪ್ಪ, ಅವರ ಮಕ್ಕಳ ವಿರುದ್ಧ ಹಾಗೂ ರಾಷ್ಟ್ರ ನಾಯಕರ ವಿರುದ್ಧ ಮಾತನಾಡಿಲ್ಲ ಎನ್ನುವುದಾದರೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನಕ್ಕೆ ಬಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಂಟೆ ಹೊಡೆಯಲಿ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಸವಾಲು ಹಾಕಿದ್ದಾರೆ.

ದೇಶಕ್ಕೆ ತಂದೆ ಇರಲ್ಲ, ಮಕ್ಕಳು ಇರ್ತಾರೆ: ಗಾಂಧಿ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಮತ್ತೊಂದು ವಿವಾದ

Oct 03 2024, 01:15 AM IST
ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು ಮಹಾತ್ಮ ಗಾಂಧೀಜಿ ಕುರಿತು ನೀಡಿರುವ ಪರೋಕ್ಷ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಬೀದಿ ನಾಯಿಗಳ ದಾಳಿಗೆ ನಲುಗಿದ ಮಕ್ಕಳು

Oct 02 2024, 01:11 AM IST
ಕಳೆದೆರಡು ದಿನಗಳಲ್ಲಿ ಮೂವರು ಮಕ್ಕಳು ಸೇರಿದಂತೆ ಬರೋಬ್ಬರಿ 6 ಜನರ ಮೇಲೆ ನಾಯಿ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಮಕ್ಕಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು: ಶಾಸಕ ದೊಡ್ಡನಗೌಡ ಪಾಟೀಲ

Oct 01 2024, 01:43 AM IST
ಮಗು ಹುಟ್ಟಿದ ತಕ್ಷಣ ತಾಯಿ ಎದೆಹಾಲನ್ನು ಕುಡಿಸಬೇಕು. ಮಗುವಿಗೆ ಕಾಲಕಾಲಕ್ಕೆ ಚುಚ್ಚುಮದ್ದುಗಳನ್ನು ಹಾಕಬೇಕು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 41
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved