• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಹೊಸ ಆಲೋಚನೆ, ಅನ್ವೇಷಣೆಗಳಿಗೆ ತೆರೆದುಕೊಳ್ಳಬೇಕು

Sep 05 2024, 12:33 AM IST
ನೊಳಂಬ ಲಿಂಗಾಯತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೊಸ ಆಲೋಚನೆ, ಅನ್ವೇಷಣೆ, ಆವಿಷ್ಕಾರಗಳಿಗೆ ತೆರೆದುಕೊಳ್ಳಬೇಕು ಎಂದು ನೊಳಂಬ ಲಿಂಗಾಯತ ಕೇಂದ್ರ ಸಮಿತಿ ಅಧ್ಯಕ್ಷ ಬಿಳಿಗೆರೆ ಚಂದ್ರಶೇಖರ್ ಹೇಳಿದರು.

ಶಿಕ್ಷಕರಿಲ್ಲವೆಂದು ಬಿಇಒ ಕಚೇರಿಗೆ ಬಂದು ಕುಳಿತ ಮಕ್ಕಳು

Sep 03 2024, 01:39 AM IST
ಚಿಕ್ಕಮಗಳೂರು, ನಮ್ಮ ಶಾಲೆಗೆ ಒಬ್ಬರೂ ಶಿಕ್ಷಕರೇ ಇಲ್ಲ ಎಂದು ವಿದ್ಯಾರ್ಥಿಗಳು ನಗರದ ಬಿಇಒ ಕಚೇರಿಗೆ ಬಂದು ಕುಳಿತಿರುವ ಘಟನೆ ಸೋಮವಾರ ನಡೆದಿದೆ. ರಾತ್ರಿಯಾದರೂ ಮಕ್ಕಳು ಬಿಇಒ ಕಚೇರಿಯಲ್ಲಿಯೇ ಕುಳಿತು ತಮ್ಮ ಶಾಲೆಗೆ ಶಿಕ್ಷಕರನ್ನು ಒದಗಿಸುವಂತೆ ಪಟ್ಟು ಹಿಡಿದಿದ್ದರು.

ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶ ಆಹಾರ ಸೇವಿಸಬೇಕು: ಎಸ್.ಡಿ.ಬೆನ್ನೂರ

Sep 03 2024, 01:31 AM IST
ಇಂದಿನ ದಿನಮಾನದಲ್ಲಿ ಆಧುನಿಕ ಆಹಾರ ಪದ್ಧತಿಯಿಂದ ಮಕ್ಕಳು ಹಾಗೂ ತಾಯಂದಿರರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಾಯಂದಿರು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥ ಸೇವಿಸುವ ಜೊತೆಗೆ ಮಕ್ಕಳಿಗೆ ಹಣ್ಣು ತರಕಾರಿಗಳು, ಮೊಟ್ಟೆ ಹಾಲು ನೀಡಬೇಕು.

ಮಕ್ಕಳು, ತಾಯಂದಿರ ಅಪೌಷ್ಟಿಕತೆ ನಿವಾರಣೆ ಯೋಜನೆ ಅರ್ಹರಿಗೆ ತಲುಪಬೇಕು

Sep 03 2024, 01:31 AM IST
ಮಕ್ಕಳ ಹಾಗೂ ತಾಯಂದಿರಲ್ಲಿ ಕಂಡುಬರುವ ಅಪೌಷ್ಟಿಕತೆ ತೊಡೆದುಹಾಕಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಎಲ್ಲರಿಗೂ ತಲುಪಬೇಕು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ ಕರೆ ನೀಡಿದರು.

ಹಿಂದುಳಿದ ವರ್ಗದ ಮಕ್ಕಳು ಶಿಕ್ಷಿತರಾಗಬೇಕು: ಎ.ಎನ್‌. ಮಹೇಶ್‌

Sep 03 2024, 01:30 AM IST
ಚಿಕ್ಕಮಗಳೂರುಹಿಂದುಳಿದ ಮತ್ತು ಕೆಳ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಲು ಆ ಸಮುದಾಯದ ಮಕ್ಕಳು ಶಿಕ್ಷಿತರಾಗಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.

ಮಕ್ಕಳು ಶ್ರೀಕೃಷ್ಣನಂತೆ ಅಪಾರ ಜ್ಞಾನಸಂಪತ್ತು ಹೊಂದಿರಿ: ಸುರೇಶ್

Sep 02 2024, 02:09 AM IST
ಮಕ್ಕಳು ಶ್ರೀಕೃಷ್ಣನಂತೆ ಅಪಾರ ಜ್ಞಾನಸಂಪತ್ತು ಹೊಂದಿರಬೇಕು. ರಾಧೆಯ ಹಾಗೆ ಸಮಸ್ತವನ್ನು ಪ್ರೀತಿಯಿಂದ, ಕರುಣೆಯಿಂದ ಕಾಣುವ ಗುಣ ಬೆಳೆಸಿಕೊಳ್ಳಬೇಕು

ಸದೃಢ ಮಕ್ಕಳು ದೇಶದ ಅಮೂಲ್ಯ ಆಸ್ತಿ

Sep 02 2024, 02:07 AM IST
ಮಗು ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮಕ್ಕೆ ಸೇರಿದ್ದರೂ ಅದು ಆ ದೇಶದ ಅಮೂಲ್ಯವಾದ ಆಸ್ತಿಯಾಗಿದೆ. ನಾಮ ಮಾತ್ರಕ್ಕೆ ಮಗು ಇದ್ದರೆ ಅದು ದೇಶದ ಆಸ್ತಿಯಾಗಲಾರದು. ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ ಆ ಮಗು ದೇಶದ ಆಸ್ತಿ, ಸಂಪತ್ತಾಗಲು ಸಾಧ್ಯ.

ಮಕ್ಕಳು ಸಮಾಜದ ಆಸ್ತಿಯಾಗಲು ಶಿಕ್ಷಣ ನೀಡಿ

Sep 01 2024, 01:50 AM IST
ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತ ಸಮುದಾಯಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳು ಅವಶ್ಯಕವಿದೆ, ಆದರೆ ತಿಗಳ ಸಮುದಾಯಕ್ಕೆ ನಿರೀಕ್ಷಿತ ಸೌಲಭ್ಯಗಳು ಸಿಗದಿರುವುದ ವಿಷಾದನೀಯ ಸಂಗತಿ. ಸಮುದಾಯವರು ತಮ್ಮ ಮಕ್ಕಳಿಗೆ ಶಾಶ್ವತ ಆಸ್ತಿ ನೀಡಲು ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ

ಮಕ್ಕಳು ಸುಸಂಸ್ಕೃತರಾಗಲು ವಚನಗಳು ಸಹಕಾರಿ

Sep 01 2024, 01:49 AM IST
ಇಂದು ಮಕ್ಕಳು ಮೊಬೈಲ್‌ನಲ್ಲಿ ಗೇಮ್, ಡ್ಯಾನ್ಸ್ ಇನ್ನಿತರೆ ವಿಷಯ ನೋಡುವ ಬದಲಾಗಿ ಶರಣರ ವಚನಗಳನ್ನು ಓದಿ ಕೇಳಿ,ಹಾಡಿ ಮನನ ಮಾಡಿಕೊಂಡು ಶರಣ ಜೀವನ ರೂಪಿಸಿಕೊಳ್ಳಬೇಕು

ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು

Aug 30 2024, 01:05 AM IST
ಮಕ್ಕಳು ಶಿಕ್ಷಣ ಪಡೆಯುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved