• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಫೇಲ್‌ ಆಗದಂತೆ ಕ್ರಮವಹಿಸಿ

Sep 19 2024, 01:49 AM IST
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯೂ ಅನುತ್ತೀರ್ಣರಾಗದ ಹಾಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕರಿಗೆ ಸೂಚಿಸಿದರು.

ಹಿರಿಯರು ಮಕ್ಕಳು ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲಿ

Sep 12 2024, 01:51 AM IST
ಮಕ್ಕಳ ಜೊತೆಗಿದ್ದಾಗ ಮಕ್ಕಳಂತಿರುವ ದೊಡ್ಡ ಗುಣವನ್ನು ಬೆಳೆಸಿಕೊಳ್ಳಬೇಕು.

ಮಕ್ಕಳು ಬೆಳಗಲು ಶಿಕ್ಷಕರು ಕಾರಣ: ಶಾಸಕ ಭೀಮಣ್ಣ ನಾಯ್ಕ

Sep 06 2024, 01:06 AM IST
ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ರಾಷ್ಟ್ರದ ಸತ್ಪ್ರಜೆಯಾಗಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ವಾಲಿಬಾಲ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲೆಯ ಮಕ್ಕಳು

Sep 05 2024, 12:34 AM IST
ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕಾವೇರಿ ಶಾಲೆಯ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲೆಯ 18ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿದ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಫೈನಲ್‌ನಲ್ಲಿ ಎದುರಾಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಮಕ್ಕಳು ಹೊಸ ಆಲೋಚನೆ, ಅನ್ವೇಷಣೆಗಳಿಗೆ ತೆರೆದುಕೊಳ್ಳಬೇಕು

Sep 05 2024, 12:33 AM IST
ನೊಳಂಬ ಲಿಂಗಾಯತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೊಸ ಆಲೋಚನೆ, ಅನ್ವೇಷಣೆ, ಆವಿಷ್ಕಾರಗಳಿಗೆ ತೆರೆದುಕೊಳ್ಳಬೇಕು ಎಂದು ನೊಳಂಬ ಲಿಂಗಾಯತ ಕೇಂದ್ರ ಸಮಿತಿ ಅಧ್ಯಕ್ಷ ಬಿಳಿಗೆರೆ ಚಂದ್ರಶೇಖರ್ ಹೇಳಿದರು.

ಶಿಕ್ಷಕರಿಲ್ಲವೆಂದು ಬಿಇಒ ಕಚೇರಿಗೆ ಬಂದು ಕುಳಿತ ಮಕ್ಕಳು

Sep 03 2024, 01:39 AM IST
ಚಿಕ್ಕಮಗಳೂರು, ನಮ್ಮ ಶಾಲೆಗೆ ಒಬ್ಬರೂ ಶಿಕ್ಷಕರೇ ಇಲ್ಲ ಎಂದು ವಿದ್ಯಾರ್ಥಿಗಳು ನಗರದ ಬಿಇಒ ಕಚೇರಿಗೆ ಬಂದು ಕುಳಿತಿರುವ ಘಟನೆ ಸೋಮವಾರ ನಡೆದಿದೆ. ರಾತ್ರಿಯಾದರೂ ಮಕ್ಕಳು ಬಿಇಒ ಕಚೇರಿಯಲ್ಲಿಯೇ ಕುಳಿತು ತಮ್ಮ ಶಾಲೆಗೆ ಶಿಕ್ಷಕರನ್ನು ಒದಗಿಸುವಂತೆ ಪಟ್ಟು ಹಿಡಿದಿದ್ದರು.

ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶ ಆಹಾರ ಸೇವಿಸಬೇಕು: ಎಸ್.ಡಿ.ಬೆನ್ನೂರ

Sep 03 2024, 01:31 AM IST
ಇಂದಿನ ದಿನಮಾನದಲ್ಲಿ ಆಧುನಿಕ ಆಹಾರ ಪದ್ಧತಿಯಿಂದ ಮಕ್ಕಳು ಹಾಗೂ ತಾಯಂದಿರರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಾಯಂದಿರು ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಪದಾರ್ಥ ಸೇವಿಸುವ ಜೊತೆಗೆ ಮಕ್ಕಳಿಗೆ ಹಣ್ಣು ತರಕಾರಿಗಳು, ಮೊಟ್ಟೆ ಹಾಲು ನೀಡಬೇಕು.

ಮಕ್ಕಳು, ತಾಯಂದಿರ ಅಪೌಷ್ಟಿಕತೆ ನಿವಾರಣೆ ಯೋಜನೆ ಅರ್ಹರಿಗೆ ತಲುಪಬೇಕು

Sep 03 2024, 01:31 AM IST
ಮಕ್ಕಳ ಹಾಗೂ ತಾಯಂದಿರಲ್ಲಿ ಕಂಡುಬರುವ ಅಪೌಷ್ಟಿಕತೆ ತೊಡೆದುಹಾಕಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಎಲ್ಲರಿಗೂ ತಲುಪಬೇಕು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ ಕರೆ ನೀಡಿದರು.

ಹಿಂದುಳಿದ ವರ್ಗದ ಮಕ್ಕಳು ಶಿಕ್ಷಿತರಾಗಬೇಕು: ಎ.ಎನ್‌. ಮಹೇಶ್‌

Sep 03 2024, 01:30 AM IST
ಚಿಕ್ಕಮಗಳೂರುಹಿಂದುಳಿದ ಮತ್ತು ಕೆಳ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಲು ಆ ಸಮುದಾಯದ ಮಕ್ಕಳು ಶಿಕ್ಷಿತರಾಗಬೇಕು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.

ಮಕ್ಕಳು ಶ್ರೀಕೃಷ್ಣನಂತೆ ಅಪಾರ ಜ್ಞಾನಸಂಪತ್ತು ಹೊಂದಿರಿ: ಸುರೇಶ್

Sep 02 2024, 02:09 AM IST
ಮಕ್ಕಳು ಶ್ರೀಕೃಷ್ಣನಂತೆ ಅಪಾರ ಜ್ಞಾನಸಂಪತ್ತು ಹೊಂದಿರಬೇಕು. ರಾಧೆಯ ಹಾಗೆ ಸಮಸ್ತವನ್ನು ಪ್ರೀತಿಯಿಂದ, ಕರುಣೆಯಿಂದ ಕಾಣುವ ಗುಣ ಬೆಳೆಸಿಕೊಳ್ಳಬೇಕು
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 41
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved