• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದೃಢ ಮಕ್ಕಳು ದೇಶದ ಅಮೂಲ್ಯ ಆಸ್ತಿ

Sep 02 2024, 02:07 AM IST
ಮಗು ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮಕ್ಕೆ ಸೇರಿದ್ದರೂ ಅದು ಆ ದೇಶದ ಅಮೂಲ್ಯವಾದ ಆಸ್ತಿಯಾಗಿದೆ. ನಾಮ ಮಾತ್ರಕ್ಕೆ ಮಗು ಇದ್ದರೆ ಅದು ದೇಶದ ಆಸ್ತಿಯಾಗಲಾರದು. ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ ಆ ಮಗು ದೇಶದ ಆಸ್ತಿ, ಸಂಪತ್ತಾಗಲು ಸಾಧ್ಯ.

ಮಕ್ಕಳು ಸಮಾಜದ ಆಸ್ತಿಯಾಗಲು ಶಿಕ್ಷಣ ನೀಡಿ

Sep 01 2024, 01:50 AM IST
ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತ ಸಮುದಾಯಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳು ಅವಶ್ಯಕವಿದೆ, ಆದರೆ ತಿಗಳ ಸಮುದಾಯಕ್ಕೆ ನಿರೀಕ್ಷಿತ ಸೌಲಭ್ಯಗಳು ಸಿಗದಿರುವುದ ವಿಷಾದನೀಯ ಸಂಗತಿ. ಸಮುದಾಯವರು ತಮ್ಮ ಮಕ್ಕಳಿಗೆ ಶಾಶ್ವತ ಆಸ್ತಿ ನೀಡಲು ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ

ಮಕ್ಕಳು ಸುಸಂಸ್ಕೃತರಾಗಲು ವಚನಗಳು ಸಹಕಾರಿ

Sep 01 2024, 01:49 AM IST
ಇಂದು ಮಕ್ಕಳು ಮೊಬೈಲ್‌ನಲ್ಲಿ ಗೇಮ್, ಡ್ಯಾನ್ಸ್ ಇನ್ನಿತರೆ ವಿಷಯ ನೋಡುವ ಬದಲಾಗಿ ಶರಣರ ವಚನಗಳನ್ನು ಓದಿ ಕೇಳಿ,ಹಾಡಿ ಮನನ ಮಾಡಿಕೊಂಡು ಶರಣ ಜೀವನ ರೂಪಿಸಿಕೊಳ್ಳಬೇಕು

ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು

Aug 30 2024, 01:05 AM IST
ಮಕ್ಕಳು ಶಿಕ್ಷಣ ಪಡೆಯುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹೇಳಿದರು.

ಮಕ್ಕಳು ವಿದ್ಯಾವಂತರಾದರೆ ಉತ್ತಮ ಸಮಾಜ ನಿರ್ಮಾಣ: ಶಾಸಕ ಗವಿಯಪ್ಪ

Aug 30 2024, 01:04 AM IST
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಹಿಂದುಳಿದ ವರ್ಗಗಳ ಹಾಗೂ ದಲಿತರ ಏಳಿಗೆಗೆ ಶ್ರಮಿಸಿದರು.

ರಾಜ್ಯ ಮಟ್ಟಕ್ಕೆ ಮರಸು ಹೊಸಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳು

Aug 30 2024, 01:01 AM IST
ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಸಂಸ್ಥೆ ಹಾಸನ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಎಂಟೂ ತಾಲೂಕುಗಳಿಂದ ಗೈಡ್ಸ್‌ ತಂಡಗಳು ಭಾಗವಹಿಸಿದ್ದು, ಆಲೂರು ತಾಲೂಕಿನ ಮರಸು ಹೊಸಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗೈಡ್ಸ್ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುದೂರಿನಲ್ಲಿ ಶಿಕ್ಷಕಿ ಅಮಾನತು ಖಂಡಿಸಿ ಮಕ್ಕಳು, ಪೋಷಕರಿಂದ ಪ್ರತಿಭಟನೆ

Aug 27 2024, 01:34 AM IST
ಕುದೂರು ಹೋಬಳಿ ಕಾಗಿಮಡು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಪರಿಮಳ ಅವರನ್ನು ಅಮಾನತ್ತು ಮಾಡಿರುವುದನ್ನು ಖಂಡಿಸಿ ಶಾಲೆಯ ಮಕ್ಕಳು ಮತ್ತು ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.

ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಶ್ರೀಕೃಷ್ಣ, ರಾಧೆಯ ವೇಷತೊಟ್ಟು ಗಮನ ಸೆಳೆದ ಮಕ್ಕಳು

Aug 27 2024, 01:32 AM IST
ಶ್ರೀಕೃಷ್ಣ ಹುಟ್ಟಿದ ದಿನವನ್ನು ನಾವು ಗೋಕುಲಾಷ್ಠಮಿ ಅಥವಾ ಶ್ರೀಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸುತ್ತೇವೆ. ಶ್ರೀಕೃಷ್ಣನು ಶ್ರಾವಣ ಮಾಸ ರೋಹಿಣಿ ನಕ್ಷತ್ರ ಕೃಷ್ಣ ಪಕ್ಷ ಅಷ್ಟಮಿಯ ದಿನದಿಂದು ಜನಿಸಿದರು. ಶಾಲೆಯಲ್ಲಿ ಪ್ರತಿ ವರ್ಷವೂ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುತ್ತಾ ಬಂದಿದ್ದೇವೆ.

ಮಕ್ಕಳು ಕ್ರೀಡೆ ಜತೆಗೆ ಅಭ್ಯಾಸದ ಕಡೆಗೂ ಒತ್ತು ನೀಡಿ: ಶಾಸಕ ಎಚ್.ಕೆ.ಸುರೇಶ್

Aug 22 2024, 12:48 AM IST
ವಿದ್ಯಾರ್ಥಿಗಳು ಕ್ರೀಡೆ ಜತೆಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಒತ್ತು ನೀಡಬೇಕು. ಕ್ರೀಡೆಗೆ ಒಳ್ಳೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸೇವಿಸಿದರೆ ದೇಹಕ್ಕೆ ಶಕ್ತಿ ದೊರೆಯುವುದು ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡು ಎ ಮತ್ತು ಬಿ ವಲಯಗಳ ಹಿರಿಯ ಪ್ರಾಥಮಿಕ ಕ್ರೀಡಾಕೂಟದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು-ಬಣಕಾರ

Aug 21 2024, 12:41 AM IST
ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 41
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved