• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಜರಾತ್‌ ರಾಜ್ಯದಲ್ಲಿ ‘ಚಂಡೀಪುರ’ ಹೆಸರಿನ ವೈರಸ್ ಪತ್ತೆ : 6 ಮಕ್ಕಳು ಬಲಿ, 12 ಜನರಿಗೆ ಈ ಸೋಂಕು

Jul 17 2024, 12:47 AM IST
ಗುಜರಾತ್‌ ರಾಜ್ಯದಲ್ಲಿ ‘ಚಂಡೀಪುರ’ ಹೆಸರಿನ ವೈರಸ್ ಪತ್ತೆಯಾಗಿದೆ. ಈ ಸೋಂಕಿಗೆ ಜು.10ರಿಂದ ಈವರೆಗೆ 6 ಮಕ್ಕಳು ಸಾವನ್ನಪ್ಪಿದ್ದು, ಈವರೆಗೆ 12 ಜನರಿಗೆ ಈ ಸೋಂಕು ತಗುಲಿದೆ.

ಲೋಕ ಅದಾಲತ್‌ನಲ್ಲಿ ಒಂದಾದ ಮೂರು ಜೋಡಿಗಳು, ತಂದೆ ಮಕ್ಕಳು

Jul 14 2024, 01:32 AM IST
ಮನಸ್ತಾಪದಿಂದ ಪರಸ್ಪರ ಜಗಳವಾಡಿಕೊಂಡು ವಿಚ್ಛೇದನಕ್ಕಾಗಿ ನ್ಯಾಯಾಲಯಕ್ಕೆ ಹಲವಾರು ವರ್ಷಗಳಿಂದ ಅಲೆಯುತ್ತಿದ್ದ ಮೂರು ಜೋಡಿಗಳ ಮನವೊಲಿಸಿ, ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಂದುಗೂಡಿಸಲಾಯಿತು.

ಮಕ್ಕಳು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು: ಎನ್.ಪಿ.ಈಶ್ವರಪ್ಪ

Jul 14 2024, 01:30 AM IST
ತರೀಕೆರೆ, ನಮ್ಮ ಶಾಲಾ ಮತ್ತು ಹಾಸ್ಟೆಲ್ ಮಕ್ಕಳು ಸರ್ಕಾರ ಮತ್ತು ಸ್ಥಳೀಯ ದಾನಿಗಳು ನೀಡಿರುವ ಈ ಅಭ್ಯಾಸ ಸಾಮಗ್ರಿಗಳನ್ನು ಬಳಸಿಕೊಂಡು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಲಾ ಸಮಿತಿ ಸದಸ್ಯ ಎನ್ .ಪಿ. ಈಶ್ವರಪ್ಪ ತಿಳಿಸಿದ್ದಾರೆ.

ಅಂಡರ್ ಪಾಸ್ ಸಮಸ್ಯೆ : ಜೀವ ಕೈಲಿಡಿದೇ ಮಕ್ಕಳು ಶಾಲೆಗೆ ಹೋಗ್ಬೇಕು

Jul 09 2024, 01:00 AM IST

 ಜೀವ ಭಯದ ಭೀತಿ, ಮೈಯೆಲ್ಲ ಕಣ್ಣಾಗಿ ನಿತ್ಯ ಶಾಲೆಗೆ ಹೋಗ್ತಿದ್ದಾರೆ ಬಿ.ಜಿ ಕೆರೆ ಗ್ರಾಮದ ಮಕ್ಕಳು. ದಶಕದಿಂದ ಕಾಡುತ್ತಿರುವ ಅಂಡರ್ ಪಾಸ್ ಸಮಸ್ಯೆಗೆ ಪರಿಹಾರ ಇಲ್ಲದೆ ಬಾರಿ ವಾಹನ ಸಂಚಾರದ ನಡುವೆ ಹೆದ್ದಾರಿ ದಾಟಿಕೊಂಡು ವಿದ್ಯಾರ್ಥಿಗಳು ಶಾಲೆಗೆ ತೆರಳುವ ಅನಿವಾರ್ಯತೆ ಎದುರಾಗಿದೆ

ಶಿಕ್ಷಕನ ವರ್ಗಾವಣೆಗೆ ಆಗ್ರಹ: ಶಾಲೆ ಎಲ್ಲಾ 24 ಮಕ್ಕಳು ಗೈರು

Jul 09 2024, 12:58 AM IST
ಕೊಪ್ಪ, ತಾಲೂಕಿನ ವಗಳೆ ಸಮೀಪದ ತಮ್ಮಡವಳ್ಳಿ ಗ್ರಾಮದ ಚಂಡೆಗುಡ್ಡೆ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರನ್ನು ವರ್ಗಾವಣೆಗೊಳಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹಠ ಹಿಡಿದ ಗ್ರಾಮಸ್ಥರು ಸೋಮವಾರ ಒಂದು ಮಗುವನ್ನು ಶಾಲೆಗೆ ಕಳುಹಿಸದೆ ವಿರೋಧ ವ್ಯಕ್ತಪಡಿಸಿದರು.

ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ಮಕ್ಕಳು ಹಿಂದೆ ಬೀಳದಂತೆ ಶೈಕ್ಷಣಿಕ ವ್ಯವಸ್ಥೆ ಗಟ್ಟಿ

Jul 08 2024, 12:45 AM IST
ಕಾಲ ಇಂದು ಬದಲಾಗಿದೆ. ಜಗತ್ತು ವೇಗವಾಗಿ ಹೆಜ್ಜೆ ಹಾಕುತ್ತಿದ್ದು, ಪ್ರತಿಯೊಂದರಲ್ಲಿಯೂ ಸಹ ಸ್ಪರ್ಧೆ ಏರ್ಪಟ್ಟಿದೆ. ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ತಾಲೂಕಿನ ಮಕ್ಕಳು, ವಿದ್ಯಾರ್ಥಿಗಳು, ಯುವಕರು ಹಿಂದೆ ಬೀಳಬಾರದು. ಈ ನಿಟ್ಟಿನಲ್ಲಿ ಕಳಕಳಿಯಿಂದ ಕೆಲಸ ಮಾಡಲಾಗುತ್ತಿದ್ದು, ಶೈಕ್ಷಣಿಕ ವ್ಯವಸ್ಥೆ ಗಟ್ಟಿಗೊಳಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಲೀಡ್.. ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರಕ್ಕೆ ಲಗ್ಗೆ ಇಡಬೇಕು

Jul 08 2024, 12:41 AM IST
muslim girls take part of eduction fields

ಮನೆ, ಮಕ್ಕಳು ಕನಸು ಕಟ್ಟಿದ ಮಾರನೇ ದಿನ ಪತಿ ಸಾವಿನ ಸುದ್ದಿ

Jul 08 2024, 12:38 AM IST
ಶಾಂತಿ ಕಾಲದಲ್ಲಿ ಸೇನೆಯಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಎರಡನೇ ಅತ್ಯುನ್ನತ ಗೌರವವಾದ ಕೀರ್ತಿ ಚಕ್ರ ಈ ಬಾರಿ ಹುತಾತ್ಮ ಯೋಧ ಕ್ಯಾ.ಅನ್ಷುಮಾನ್‌ ಸಿಂಗ್‌ ಅವರಿಗೆ ನೀಡಲಾಗಿದೆ.

ಸರ್ಕಾರಿ ಶಾಲೆ ಮಕ್ಕಳು ಕೀಳರಿಮೆ ಬಿಡಬೇಕು

Jul 08 2024, 12:32 AM IST
ಸರ್ಕಾರಿ ಶಾಲೆಗಳಲ್ಲಿ ನೆಲದ ಸೊಗಡಿದೆ, ಮಾನವೀಯತೆ ಇದೆ. ಇಲ್ಲಿ ಓದಿರುವ ಲಕ್ಷಾಂತರ ಮಂದಿ ಐಎಎಸ್, ಐಪಿಎಸ್ ಸಹಿತ ಅನೇಕ ಹುದ್ದೆಗಳಲ್ಲಿ ಇದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಚೆನ್ನಾಗಿ ಓದಿದರೆ ಅವರಂತೆಯೇ ಆಗಬಹುದು.

ಮಕ್ಕಳು ಶಾಲೆಗೆ ಗೈರಾಗದಂತೆ ನೋಡಿಕೊಳ್ಳಿ

Jul 08 2024, 12:31 AM IST
ಕಮಲನಗರ ತಾಲೂಕಿನ ತೋರಣಾ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯ ಶಶಿಧರ ಕೊಸಂಬೆ ಭೇಟಿ ನೀಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved