• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ಮಕ್ಕಳು ಹಿಂದೆ ಬೀಳದಂತೆ ಶೈಕ್ಷಣಿಕ ವ್ಯವಸ್ಥೆ ಗಟ್ಟಿ

Jul 08 2024, 12:45 AM IST
ಕಾಲ ಇಂದು ಬದಲಾಗಿದೆ. ಜಗತ್ತು ವೇಗವಾಗಿ ಹೆಜ್ಜೆ ಹಾಕುತ್ತಿದ್ದು, ಪ್ರತಿಯೊಂದರಲ್ಲಿಯೂ ಸಹ ಸ್ಪರ್ಧೆ ಏರ್ಪಟ್ಟಿದೆ. ಜಾಗತಿಕ ಸ್ಪರ್ಧೆಯಲ್ಲಿ ನಮ್ಮ ತಾಲೂಕಿನ ಮಕ್ಕಳು, ವಿದ್ಯಾರ್ಥಿಗಳು, ಯುವಕರು ಹಿಂದೆ ಬೀಳಬಾರದು. ಈ ನಿಟ್ಟಿನಲ್ಲಿ ಕಳಕಳಿಯಿಂದ ಕೆಲಸ ಮಾಡಲಾಗುತ್ತಿದ್ದು, ಶೈಕ್ಷಣಿಕ ವ್ಯವಸ್ಥೆ ಗಟ್ಟಿಗೊಳಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಲೀಡ್.. ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರಕ್ಕೆ ಲಗ್ಗೆ ಇಡಬೇಕು

Jul 08 2024, 12:41 AM IST
muslim girls take part of eduction fields

ಮನೆ, ಮಕ್ಕಳು ಕನಸು ಕಟ್ಟಿದ ಮಾರನೇ ದಿನ ಪತಿ ಸಾವಿನ ಸುದ್ದಿ

Jul 08 2024, 12:38 AM IST
ಶಾಂತಿ ಕಾಲದಲ್ಲಿ ಸೇನೆಯಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಎರಡನೇ ಅತ್ಯುನ್ನತ ಗೌರವವಾದ ಕೀರ್ತಿ ಚಕ್ರ ಈ ಬಾರಿ ಹುತಾತ್ಮ ಯೋಧ ಕ್ಯಾ.ಅನ್ಷುಮಾನ್‌ ಸಿಂಗ್‌ ಅವರಿಗೆ ನೀಡಲಾಗಿದೆ.

ಸರ್ಕಾರಿ ಶಾಲೆ ಮಕ್ಕಳು ಕೀಳರಿಮೆ ಬಿಡಬೇಕು

Jul 08 2024, 12:32 AM IST
ಸರ್ಕಾರಿ ಶಾಲೆಗಳಲ್ಲಿ ನೆಲದ ಸೊಗಡಿದೆ, ಮಾನವೀಯತೆ ಇದೆ. ಇಲ್ಲಿ ಓದಿರುವ ಲಕ್ಷಾಂತರ ಮಂದಿ ಐಎಎಸ್, ಐಪಿಎಸ್ ಸಹಿತ ಅನೇಕ ಹುದ್ದೆಗಳಲ್ಲಿ ಇದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಚೆನ್ನಾಗಿ ಓದಿದರೆ ಅವರಂತೆಯೇ ಆಗಬಹುದು.

ಮಕ್ಕಳು ಶಾಲೆಗೆ ಗೈರಾಗದಂತೆ ನೋಡಿಕೊಳ್ಳಿ

Jul 08 2024, 12:31 AM IST
ಕಮಲನಗರ ತಾಲೂಕಿನ ತೋರಣಾ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯ ಶಶಿಧರ ಕೊಸಂಬೆ ಭೇಟಿ ನೀಡಿದರು.

ಮಕ್ಕಳು ಓದಿನೊಂದಿಗೆ ಸಾಹಿತ್ಯ ಒಲವು ತೋರಿಸಿ: ಅನಂತಶಯನ

Jul 08 2024, 12:31 AM IST
ಸಾಹಿತಿ ದಿ. ಜಿ.ಟಿ. ನಾರಾಯಣ ರಾವ್‌ ಬದುಕು ಬರಹ ಕುರಿತು ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಕ್ಕಳು ಓದಿನೊಂದಿಗೆ ಸಾಹಿತ್ಯ ಕ್ಷೇತ್ರದತ್ತಲೂ ಒಲವು ತೋರಬೇಕು ಎಂದು ಬಿ.ಜಿ. ಅನಂತಶಯನ ಈ ಸಂದರ್ಭ ಹೇಳಿದರು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಅತಂತ್ರಗೊಂಡ ಮಕ್ಕಳು

Jul 07 2024, 01:21 AM IST
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ್ ಮಾತನಾಡಿದರು. ಹೊನ್ನೂರು ಬಸವಣ್ಣ, ಮಲ್ಲೇಶ್, ಅಶೋಕ್, ಮಹೇಶ್ ಇದ್ದಾರೆ.

ಮಕ್ಕಳು ಶಾಲಾ ಹಂತದಿಂದಲೇ ಪರಿಸರ ಸಂರಕ್ಷಿಸಲು ಮುಂದಾಗಲಿ

Jul 07 2024, 01:21 AM IST
ಬಸಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಹದೇಶ್ವರ ವನ್ಯಜೀವಿ ವಲಯದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ರೈತರು ಮಕ್ಕಳು ನಾಯಕರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು: ಕೃಷ್ಣಪ್ರಸಾದ್

Jul 02 2024, 01:34 AM IST
ರೈತರು ತಮ್ಮ ಮಕ್ಕಳನ್ನು ಕೇವಲ ರೈತನ್ನಾಗಿಸದೇ ಅವರಲ್ಲಿ ಕನಸುಗಳನ್ನು ತುಂಬಿ ತಮ್ಮ ಉತ್ಪನ್ನಗಳ ಮಾರಾಟಕ್ಕಾಗಿ ಮಾರುಕಟ್ಟೆ ಹುಡುಕುವ ಬದಲು ಮಾರುಕಟ್ಟೆಗಳನ್ನು ಸ್ಥಾಪಿಸಲು ಪ್ರೇರೆಪಿಸಬೇಕು. ಈ ಮೂಲಕ ರೈತರ ಮಕ್ಕಳು ಕೃಷಿ ಉದ್ಯಮಿಗಳಾಗಿ ರೂಪುಗೊಳ್ಳಲು ನೆರವಾಗಬೇಕು.

ತಂದೆಗಾಗಿ 2 ವರ್ಷ ಬಳಿಕ ಕೋರ್ಟ್‌ಗೆ ಹೋದ ಮಕ್ಕಳು

Jul 01 2024, 01:47 AM IST
ಕಾಣೆಯಾಗಿದ್ದ ತಂದೆಗಾಗಿ ಎರಡು ವರ್ಷಗಳಿಂದ ಕಾದು ಬಳಿಕ ಕೋರ್ಟ್‌ಗೆ ಹೋದ ಮಕ್ಕಳು
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 41
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved