• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಮಕ್ಕಳು ಬಿಡುವಿನ ವೇಳೆ ಸಸಿ ಬೆಳೆಸಿ

Jun 13 2024, 12:46 AM IST
ಮಾಗಡಿ: ರೈತರ ಮಕ್ಕಳೆಲ್ಲರೂ ಶಾಲೆ ಬಿಟ್ಟ ನಂತರ ಸಸಿ ನೆಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮನವಿ ಮಾಡಿದರು.

ಮಕ್ಕಳು ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು: ಭಾಗ್ಯ ನಂಜುಂಡಸ್ವಾಮಿ ಕರೆ

Jun 11 2024, 01:32 AM IST
ನರಸಿಂಹರಾಜಪುರ, ಮಕ್ಕಳು ಶಾಲಾ ಹಂತದಲ್ಲೇ ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಕರೆ ನೀಡಿದರು.

ಮೂರು ಮಕ್ಕಳು ಮೃತಪಟ್ಟ ಬಳಿಕ ಎಚ್ಚೆತ್ತ ಪಾಲಿಕೆ

Jun 10 2024, 12:51 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಮೂರು ಮಕ್ಕಳು ಮೃತಪಟ್ಟ ಬಳಿಕ ವಿಜಯಪುರ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಸುತ್ತಲೂ ತಂತಿ ಬೇಲಿ ಹಾಕಿಸಿದ್ದು, ಗೇಟ್ ಕೂಡ ಅಳವಡಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಘಟಕದ ಆವರಣದಲ್ಲಿ ಸಿಸಿಟಿವಿ ಹಾಗೂ ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇದರಿಂದಾಗಿ ಆ ರಸ್ತೆಯಲ್ಲಿ ಶಾಲೆಗೆ ಹೋಗುವ ಮಕ್ಕಳ ಪಾಲಕರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು

Jun 04 2024, 12:30 AM IST
ನಿರಾಶ್ರಿತ ಕುಟುಂಬಗಳ ಮಕ್ಕಳಿಗೆ ಕಲಿಕಾ ಕೇಂದ್ರದ ಶಿಬಿರದಲ್ಲಿ ದಾನೇಶ ಅವಟಿ ಅಭಿಪ್ರಾಯಪಟ್ಟರು

ಮಕ್ಕಳು ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

Jun 02 2024, 01:45 AM IST
ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು

ಪ್ರೇಮಲೋಕ 2 ಚಿತ್ರದಲ್ಲಿ ನಾನು, ಇಬ್ಬರು ಮಕ್ಕಳು ನಟಿಸುತ್ತೇವೆ: ರವಿಚಂದ್ರನ್‌

Jun 01 2024, 11:04 AM IST

ಪ್ರೇಮಲೋಕ 2’ ಚಿತ್ರದ ಕುರಿತು ಶೀಘ್ರವೇ ಸಂಪೂರ್ಣ ಮಾಹಿತಿ ನೀಡುವುದಾಗಿ ರವಿಚಂದ್ರನ್‌ ತಿಳಿಸಿದ್ದಾರೆ. ಹುಟ್ಟುಹಬ್ಬದ ಸಂದರ್ಭ

41 ದಿನ ರಜೆ ಮುಗಿಸಿ ಮತ್ತೆ ಶಾಲೆಗೆ ಮಕ್ಕಳು

Jun 01 2024, 01:46 AM IST
2024-25ನೇ ಶೈಕ್ಷಣಿಕ ಸಾಲು ಆರಂಭಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ಶುಕ್ರವಾರ ಮಕ್ಕಳು ಮರಳಿದರು. ಇದರೊಂದಿಗೆ 41 ದಿನಗಳ ಬೇಸಿಗೆ ರಜೆ ಮುಕ್ತಾಯದ ಬಳಿಕ ಶಾಲೆಗಳಲ್ಲಿ ಮಕ್ಕಳಿಂದಾಗಿ ಮತ್ತೆ ಕಳೆಗಟ್ಟಿದ ವಾತಾವರಣ ನಿರ್ಮಾಣವಾಗಿದೆ.

ಮಕ್ಕಳು ತಂಬಾಕು ಸೇವಿಸದಂತೆ ಎಚ್ಚರ ವಹಿಸಿ

Jun 01 2024, 12:47 AM IST
ಪ್ರಕೃತಿಯು ನೀಡುವಂತ ಉತ್ತಮವಾದ ನೀರು, ಗಾಳಿ, ಆಹಾರಗಳಿಂದ ನಾವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಆದರೆ ನಾವು ಕೃತಕ ಆಹಾರ, ಗಾಳಿ, ನೀರು ಸೇವನೆಯಿಂದ ನಮ್ಮ ಆರೋಗ್ಯವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ

ಎತ್ತಿನಗಾಡಿ ಮೆರವಣಿಗೆ ಮೂಲಕ ಶಾಲೆಗೆ ಬಂದ ಮಕ್ಕಳು!

Jun 01 2024, 12:47 AM IST
ಪ್ರಸಕ್ತ ವರ್ಷದ ಶಾಲೆ ಆರಂಭದ ದಿನ ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶೃಂಗರಿಸಿದ ಎತ್ತಿನಗಾಡಿಯಲ್ಲಿ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಬಂದರು!

ಮಕ್ಕಳು ಪಠ್ಯಪುಸ್ತಕ ಬಳಸಿ ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು: ಮಲ್ಲಿಕಾರ್ಜುನಪ್ಪ ಟಿ.

Jun 01 2024, 12:45 AM IST
ತರೀಕೆರೆ, ನಮ್ಮ ಶಾಲೆಯ ಮಕ್ಕಳು ಸರ್ಕಾರ ನೀಡುವ ಉಚಿತ ಪಠ್ಯಪುಸ್ತಕಗಳನ್ನು ಬಳಸಿಕೊಂಡು ತಮ್ಮ ಭವ್ಯ ಭವಿಷ್ಯ ರೂಪಿಸಿ ಕೊಳ್ಳಬೇಕೆಂದು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ.ಟಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 41
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved