• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಿ

Apr 17 2024, 01:17 AM IST
ಮಳೆಗೆ ಇಳೆಯು ಬೇಕು, ಹಾಗೆ ಇಳೆಗೆ ಮಳೆ ಬೇಕು, ಮಕ್ಕಳ ಸಾಹಿತ್ಯಕ್ಕೆ ಬಹುದೊಡ್ಡ ಇತಿಹಾಸವಿದೆ

ಮಕ್ಕಳು ಒಳ್ಳೆಯ ಸಂಸ್ಕಾರ ರೂಢಿಸಿಕೊಂಡರೆ ಸಾಧನೆ ನಿಶ್ಚಿತ

Apr 17 2024, 01:16 AM IST
ಈಗಂತು‌‌ ಮಕ್ಕಳನ್ನು ಪಾಲಕರು ಅತಿ ಹೆಚ್ವಿನ‌ ಮುತುವರ್ಜಿ ವಹಿಸಿ ಬೆಳೆಸುತ್ತಿದ್ದಾರೆ.‌ ಅದೇ ತೆರನಾಗಿ ಮಕ್ಕಳು ತಂದೆ ತಾಯಿಯಲ್ಲೇ ದೇವರನ್ನು ಕಾಣಿ. ಹೀಗಾಗಿ ಶಿಕ್ಷಣ ಜತೆಗೆ ವಿನಯ ಹಾಗೂ ಹಿರಿಯರ ಬಗ್ಗೆ ಗೌರವ ಗುಣ ಹೊಂದುವುದು ಬಹಳ ಮುಖ್ಯವಾಗಿದೆ.

ಬೇಸಿಗೆ ಶಿಬಿರಗಳಿಂದ ಮಕ್ಕಳು ಕ್ರಿಯಾಶೀಲ: ಡಾ. ನಂಜಯ್ಯ

Apr 16 2024, 01:03 AM IST
ಹಿಂದೆ ಮಕ್ಕಳು ಬೇಸಿಗೆ ರಜೆಯಲ್ಲಿ ಅಜ್ಜ- ಅಜ್ಜಿಯರ ಮನೆಗೆ ಹೋಗುತ್ತಿದ್ದರು. ಅಲ್ಲಿ ಬೆಟ್ಟ ಗುಡ್ಡ ಕಣಿವೆ, ಜರಿ ತೊರೆಗಳಲ್ಲಿ ಆಡಿ ಸುಂದರ ಅನುಭವ ತಮ್ಮದಾಗಿಸಿಕೊಳ್ಳುತ್ತಿದ್ದರು. ಈ ಅನುಭವನ್ನು ಮಕ್ಕಳು ಕಳೆದುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ನಗರ ಪ್ರದೇಶದಲ್ಲಿ ಬೇಸಿಗೆ ಶಿಬಿರಗಳು ನಡೆಯುತ್ತಿವೆ. ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಶಿಬಿರ ಆಯೋಜಿಸುತ್ತವೆ. ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಈ ಶಿಬಿರ ಆಯೋಜಿಸಿರುವುದು ಸಾರ್ಥಕ ಕಾರ್ಯ

ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಲು ಮಕ್ಕಳು ಸುಸಂಸ್ಕೃತರಾಗಲಿ

Apr 14 2024, 01:49 AM IST
ಇಂದು ನಮ್ಮ ಮಕ್ಕಳಿಗೆ ಮನೆ ಮತ್ತು ಶಾಲೆಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿ-ಸಂಸ್ಕಾರಗಳ ಶಿಕ್ಷಣ ದೊರೆಯದಾಗಿದೆ

ಮಕ್ಕಳು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರ ಸಹಕಾರಿ: ಎಸ್‌.ಎಸ್‌.ಶಾಂತಕುಮಾರ್

Apr 13 2024, 01:01 AM IST
ಮಕ್ಕಳು ಕ್ರಿಯಾಶೀಲರಾಗಬೇಕಾದರೆ ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್‌.ಎಸ್‌.ಶಾಂತಕುಮಾರ್ ತಿಳಿಸಿದರು.

ಕಲಬುರಗಿ ಇಬ್ಬರು ಮಕ್ಕಳು ರಾಜ್ಯಕ್ಕೆ 4ನೇ ರ್‍ಯಾಂಕ್‌

Apr 11 2024, 12:50 AM IST
ಕಲಬುರಗಿ ನಗರದ ಸರ್ವಜ್ಞ ಕಾಲೇಜಿನ ಪ್ರವೀಣ, ಎಸ್ಬಿಆರ್‌ ಕಾಲೇಜಿನ ಸಮರ್ಥ ಸಾಧಕ ಕಲಬುರಗಿಯ ವಿದ್ಯಾರ್ಥಿಗಳು; ಸರ್ವಜ್ಞ ಕಾಲೇಜಿನ ಪ್ರವೀಣ ನಾಲ್ಕೂ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದು ಬೆರಗಿನ ಸಾಧನೆ ಮಾಡಿದ್ದಾರೆ.

ಮತ ಹಾಕುವಂತೆ ಪೋಷಕರಿಗೆ ಪತ್ರ ಬರೆದ ಮಕ್ಕಳು

Apr 09 2024, 12:45 AM IST
ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಕಮಿಟಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಕ್ಕಳು ಪೋಷಕರು, ಶಿಕ್ಷಕರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು: ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ಕರೆ

Apr 08 2024, 01:10 AM IST
ಪುಟ್ಟ ಮಕ್ಕಳು ಪೋಷಕರು ಹಾಗೂ ಶಾಲಾ ಶಿಕ್ಷಕರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿಗಳು ಕರೆ ನೀಡಿದರು.

ದುಬಾರಿ ಬಡ್ಡಿಗೆ ಸಾಲ ನೀಡುತ್ತಿದ್ದ ತಂದೆ-ಮಕ್ಕಳು: ಸಿಸಿಬಿ ದಾಳಿ

Apr 03 2024, 01:39 AM IST
ಸಾಲ ನೀಡಿ ಅತ್ಯಧಿಕ ಬಡ್ಡಿ ವಸೂಲಿ ಮಾಡುತ್ತಿದ್ದ ಅಪ್ಪ ಮಕ್ಕಳ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅವರ ಮನೆ ಮೇಲೆ ದಾಳಿ ನಡೆಸಿದೆ. ಈ ವೇಳೆ 100ಕ್ಕೂ ಅಧಿಕ ಬ್ಯಾಂಕ್‌ ಚೆಕ್‌, ಇನ್ನಿತರ ದಾಖಲೆ ಜಪ್ತಿ ಮಾಡಲಾಗಿದೆ.

ಬಿಸಿಲ ಝಳಕ್ಕೆ ಮಕ್ಕಳು ಹೈರಾಣು

Apr 03 2024, 01:34 AM IST
ಉಷ್ಣ ಗಾಳಿ ಮತ್ತು ಬಿಸಿಲಿನ ಝಳಕ್ಕೆ ಅಂಗನವಾಡಿಯಲ್ಲಿ ಕಂದಮ್ಮಗಳು ಕುದಿಯುತ್ತಿವೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮಕ್ಕಳ ಪಾಡು ದೇವರಿಗೆ ಪ್ರೀತಿ ಎನ್ನುವಂತೆ ಆಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved