• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ತಮಗಿರುವ ಹಕ್ಕುಗಳ, ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು: ರಾಧಾ

Mar 08 2024, 01:56 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಅಭಿವೃದ್ಧಿ ಹಾಗೂ ಮಕ್ಕಳ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಮಕ್ಕಳಿಗೆ ತಲುಪಿಸುವ ಕಾರ್ಯವನ್ನು ಸತತವಾಗಿ ಮಾಡುತ್ತ ಬಂದಿದ್ದು ಮಕ್ಕಳು ತಮಗಿರುವ ಹಕ್ಕುಗಳು ಹಾಗೂ ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು.

ಹಂದಿ ಹಾವಳಿ: ಮನೆ ಬಿಟ್ಟು ಹೋದ ಹೆಂಡತಿ, ಮಕ್ಕಳು; ಮನ ನೊಂದ ಪತಿಯಿಂದ ಅರೆಬೆತ್ತಲೆ ಪ್ರತಿಭಟನೆ

Mar 06 2024, 02:19 AM IST
ಮನೆಯ ಸುತ್ತಮುತ್ತ ಹಂದಿಗಳ ಹಾವಳಿಯಿಂದಾಗಿ ಮನನೊಂದು ಹೆಂಡತಿ, ಮಕ್ಕಳು ಮನೆ ಬಿಟ್ಟು ಹೋಗಿದ್ದು, ಇದರಿಂದಾಗಿ ಮನ ನೊಂದ ಪತಿಯೊಬ್ಬರು ಇಲ್ಲಿನ ಪಪಂ ಆವರಣದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಮಕ್ಕಳು ಪೋಷಕರನ್ನು ಪೋಷಿಸಿ ಋಣ ತೀರಿಸಬೇಕು: ಶಿವಸ್ವಾಮಿ ಸಲಹೆ

Mar 05 2024, 01:40 AM IST
ಮನುಷ್ಯ ಬದುಕಿದಷ್ಟು ದಿನಗಳಲ್ಲಿ ಒಂದಲ್ಲಾ ಒಂದು ರೀತಿ ತಮ್ಮ ಕೈಲಾದ ಸಮಾಜಸೇವೆ ಮಾಡುವ ಮೂಲಕ ನೆರವಾಗುವ ಮನೋಭಾವನೆ ಮೂಡಬೇಕಿದೆ.

ರೈತನ ಮಕ್ಕಳು ಕಟ್ಟಿಬೆಳೆಸಿದ ‘ರಾಮೇಶ್ವರಂ’ ಕೆಫೆ

Mar 04 2024, 01:15 AM IST
೨೦೧೨ ರಲ್ಲಿ ಶೇಷಾದ್ರಿಪುರನ ಪಾರ್ಕ್ ಬಳಿ ಮೂರು ಚಕ್ರ ಸೈಕಲ್ ಮೇಲೆ ಸಂಚಾರಿ ಹೋಟೆಲ್ ನಡೆಸುತ್ತಿದ್ದರು. ಬೇರೆ ಹೋಟೆಲ್‌ಗಳಲ್ಲೂ ಕೆಲಸ ಮಾಡಿದ್ದೆವು. ೨೦೧೪ ರಲ್ಲಿ ಗಾಂಧಿ ನಗರದಲ್ಲಿ ಇಡ್ಲಿ, ದೋಸಾ,ಕಾಫಿ(ಐಡಿಸಿ) ಹೋಟೆಲ್, ಬಳಿಕ ರಾಮೇಶ್ವರಂ ಕೆಫೆ ಸ್ಥಾಪನೆ

ಮಕ್ಕಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಶರ್ಮಾ

Mar 02 2024, 01:45 AM IST
ಇಂದಿನ ವಿದ್ಯಾರ್ಥಿಗಳು, ಯುವಕರು ಹಳೆಯ ಪದ್ಧತಿಗಳನ್ನು, ಆಚರಣೆಗಳನ್ನು ಕೈಬಿಟ್ಟು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು

ಮಕ್ಕಳು ತಮಗಿಷ್ಟವಾದ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಡಿಸಿ ವಿದ್ಯಾಕಮಾರಿ

Mar 01 2024, 02:23 AM IST
ಮಕ್ಕಳು ಆಟದ ಜೊತೆಗೆ ಓದಿನ ಕಡೆಯೂ ಗಮನಹರಿಸಬೇಕು. ಪರಿಶ್ರಮದಿಂದ ಪ್ರತಿಫಲ ಸಾಧ್ಯ.

ಈ ಕುಟುಂಬದಲ್ಲಿ ಹುಟ್ಟಿದ ಮಕ್ಕಳು 6 ವರ್ಷವಾಗುತ್ತಿದ್ದಂತೆ ಅಂಗವಿಕಲರಾಗ್ತಾರೆ

Mar 01 2024, 02:17 AM IST
ಒಂದಲ್ಲ ಎರಡಲ್ಲ ಮೂರು ಮಕ್ಕಳು ಹೀಗೆ ಆಗಿವೆ. ತಂದೆ ತಾಯಿಗೆ ಮಕ್ಕಳನ್ನು ಜೋಪಾನ ಮಾಡುವುದೇ ಕಾಯಕವಾಗಿದೆ.

ಶೈಕ್ಷಣಿಕ ಪ್ರವಾಸದ ಐತಿಹಾಸಿಕ ಸ್ಥಳಗಳನ್ನು ಮಕ್ಕಳು ಗುರುತು ಮಾಡಿಕೊಳ್ಳಲಿ:ಜುಬೇದ ಸಲಹ

Feb 29 2024, 02:01 AM IST
ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಏರ್ಪಡಿಸಿರುವ 4 ದಿನಗಳ ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ಐತಿಹಾಸಿಕ ಸ್ಥಳಗಳನ್ನು ಪುಸ್ತಕಗಳಲ್ಲಿ ಗುರುತು ಮಾಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ಸಲಹೆ ನೀಡಿದರು.

ರಾಷ್ಟ್ರಮಟ್ಟದಲ್ಲಿ ಮಿಂಚಿದ ಓಂಸಾಯಿ ಲರ್ನಿಂಗ್ ಸಂಸ್ಥೆ ಮಕ್ಕಳು

Feb 25 2024, 01:53 AM IST
ವಿಜಯಪುರ: ಇತ್ತೀಚಿಗೆ ಸೋಲಾಪೂರದ ಶ್ರದ್ಧಾ ಅಬಾಕಸ್ ಮತ್ತು ವೇದಿಕ್ ಮ್ಯಾಥ್ ಸಂಸ್ಥೆಯಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ವಿಜಯಪುರದ ಓಂ ಸಾಯಿ ಲರ್ನಿಂಗ್ಸ್ ಸಂಸ್ಥೆಯ ಶಾಲಾ ಮಕ್ಕಳು ಉತ್ತಮ ಸಾಧನೆ ತೋರಿದ್ದಾರೆ. 8 ವಿಭಾಗಗಳಲ್ಲಿ 87 ವಿದ್ಯಾರ್ಥಿಗಳು ಭಾಗವಹಿಸಿ 6 ವಿದ್ಯಾರ್ಥಿಗಳು ಚಾಂಪಿಯನ್ ಆಫ್ ಚಾಂಪಿಯನ್ 16 ಪ್ರಥಮ ಸ್ಥಾನ, 21 ದ್ವಿತೀಯ ಸ್ಥಾನ, 30 ತೃತೀಯ ಸ್ಥಾನ, 11 ಚತುರ್ಥ ಸ್ಥಾನ, 2 ಪಂಚಮ ಸ್ಥಾನ ಸೇರಿದಂತೆ ಒಟ್ಟು 86 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಸುಭಾಷ್‌ ಚಂದ್ರ ಬೋಸ್ ಶಾಲೆ ಮಕ್ಕಳು ಜಿಲ್ಲೆಗೆ ಮಾದರಿ: ಗುರುಬಸವಪಟ್ಟದ್ದೇವರು

Feb 25 2024, 01:47 AM IST
ಔರಾದ್‌ನ ಸಂತಪೂರದಲ್ಲಿರುವ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರಿಗೆ ಸಾರೋಟದಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved