• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಎಸ್ಎಲ್ ಸಿ ಪರೀಕ್ಷೆಗೆ ಕಡೂರು ತಾಲೂಕಿನಲ್ಲಿ 3,898 ಮಕ್ಕಳು

Mar 19 2024, 12:50 AM IST
ಈ ಬಾರಿಯ ಎಸ್ ಎಸ್‌ ಎಲ್ ಸಿ ಪರೀಕ್ಷೆಗೆ ತಾಲೂಕಿನ ಕಡೂರು ಶೈಕ್ಷಣಿಕ ವಲಯದ 2,608 ಮಕ್ಕಳು, ಬೀರೂರು ಶೈಕ್ಷಣಿಕ ವಲಯದ 1,290 ಮಕ್ಕಳು ಸೇರಿ 3,898 ಮಕ್ಕಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಕಡೂರು-ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜನಾಯ್ಕ ತಿಳಿಸಿದರು.

ಶಾಲಾ ವಾಹನ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 27 ಮಕ್ಕಳು

Mar 19 2024, 12:48 AM IST
ಪರೀಕ್ಷೆ ಬರೆಯಲು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ಘಟನೆ ಸಮೀಪದ ವಿಠಲಾಪೂರ ಕೆರೆ ಸಮೀಪ ಸೋಮವಾರ ನಡೆದಿದೆ.

ಬಯಲಲ್ಲೆ ಪರೀಕ್ಷೆ ಬರೆದ ಆದರ್ಶ ಶಾಲೆ ಮಕ್ಕಳು!

Mar 17 2024, 01:49 AM IST
ಪಾವಗಡ: ಪಟ್ಟಣದ ಪ್ರತಿಷ್ಠಿತ ಸರ್ಕಾರಿ ಆದರ್ಶ ಶಾಲೆಯ ಕೊಠಡಿಯ ಕೊರತೆ ಹಾಗೂ ದುರಸ್ತಿ ನೆಪದಲ್ಲಿ ಶುಕ್ರವಾರ ಶಾಲೆಯ 6ಮತ್ತು 7ನೇ ತರಗತಿಯ ಸುಮಾರು 200 ಮಂದಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಪಟ್ಟಣದ ಗುರುಭವನದ ಹಿಂಭಾಗದ ಅನೈರ್ಮಲ್ಯದಿಂದ ಕೂಡಿದ ಬಯಲು ಪ್ರದೇಶದಲ್ಲಿ ನಡೆಸಲಾಗಿದೆ. ಈ ನಡೆಗೆ ಫೋಷಕರು ಮತ್ತು ಸಾರ್ವಜನಿ ಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾನಿಪೂರಿ ಸೇವಿಸಿ ೨೧ ಮಂದಿ ಮಕ್ಕಳು ಅಸ್ವಸ್ಥ

Mar 16 2024, 01:50 AM IST

ಮಲೇಬೆನ್ನೂರು ಪಟ್ಟಣದ ಜಾಮಿಯಾ ಮಸೀದಿ ಬಳಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪೂರಿ ಸೇವಿಸಿ 21 ಮಂದಿ ಮಕ್ಕಳು ಅಸ್ವಸ್ಥರಾದ ಘಟನೆ ಮಲೇಬೆನ್ನೂರಲ್ಲಿ ಜರುಗಿದೆ.

ಸಮಸ್ಯೆಗಳಿಗೆ ಪರಿಹಾರ ಕೇಳಿದ ಶಾಲಾ ಮಕ್ಕಳು

Mar 11 2024, 01:18 AM IST
ಕುದೂರು: ಶಾಲೆಗೆ ಹೋಗುವಾಗ, ಬರುವಾಗ ರಸ್ತೆಯಲ್ಲಿ ವಾಹನಗಳು ಅತ್ಯಂತ ವೇಗವಾಡಿ ಓಡಾಡುತ್ತವೆ, ದಯವಿಟ್ಟು ರಸ್ತೆ ಅಗಲೀಕರಣ ಮಾಡಿಸಿಕೊಡಿ, ನಮ್ಮದು ಉರ್ದು ಶಾಲೆ ನಮ್ಮ ಶಾಲೆಯ ಅಡುಗೆ ಮನೆ ತುಂಬಾ ಚಿಕ್ಕದು ದೊಡ್ಡದು ಮಾಡಿಕೊಡಿ, ಮಹಾತ್ಮನಗರ ಶಾಲೆ ಬಳಿ ಪುಂಡರು ಶಾಲೆ ಬಿಟ್ಟ ನಂತರ ಗುಟ್ಕಾ ಹಾಕಿ ಉಗಿದು, ಮದ್ಯಪಾನದ ಬಾಟೆಲ್ ಒಡೆದು, ಸಿಗರೇಟ್ ಸೇದಿ ಗಲೀಜು ಮಾಡ್ತಾರೆ. ಹಾಗೆ ಮಾಡುವವರನ್ನು ಹಿಡಿದು ಶಿಕ್ಷಿಸಿ... ಇಂತಹ ಹತ್ತಾರು ಸಮಸ್ಯೆಗಳಿಗೆ ಪಂಚಾಯ್ತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಲ್ಲಿ ಪರಿಹಾರ ಕೇಳಿದವರು ಪ್ರಾಥಮಿಕ ಶಾಲೆಯ ಮಕ್ಕಳು.

ಮಕ್ಕಳು ತಮಗಿರುವ ಹಕ್ಕುಗಳ, ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು: ರಾಧಾ

Mar 08 2024, 01:56 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಅಭಿವೃದ್ಧಿ ಹಾಗೂ ಮಕ್ಕಳ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಮಕ್ಕಳಿಗೆ ತಲುಪಿಸುವ ಕಾರ್ಯವನ್ನು ಸತತವಾಗಿ ಮಾಡುತ್ತ ಬಂದಿದ್ದು ಮಕ್ಕಳು ತಮಗಿರುವ ಹಕ್ಕುಗಳು ಹಾಗೂ ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು.

ಹಂದಿ ಹಾವಳಿ: ಮನೆ ಬಿಟ್ಟು ಹೋದ ಹೆಂಡತಿ, ಮಕ್ಕಳು; ಮನ ನೊಂದ ಪತಿಯಿಂದ ಅರೆಬೆತ್ತಲೆ ಪ್ರತಿಭಟನೆ

Mar 06 2024, 02:19 AM IST
ಮನೆಯ ಸುತ್ತಮುತ್ತ ಹಂದಿಗಳ ಹಾವಳಿಯಿಂದಾಗಿ ಮನನೊಂದು ಹೆಂಡತಿ, ಮಕ್ಕಳು ಮನೆ ಬಿಟ್ಟು ಹೋಗಿದ್ದು, ಇದರಿಂದಾಗಿ ಮನ ನೊಂದ ಪತಿಯೊಬ್ಬರು ಇಲ್ಲಿನ ಪಪಂ ಆವರಣದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು.

ಮಕ್ಕಳು ಪೋಷಕರನ್ನು ಪೋಷಿಸಿ ಋಣ ತೀರಿಸಬೇಕು: ಶಿವಸ್ವಾಮಿ ಸಲಹೆ

Mar 05 2024, 01:40 AM IST
ಮನುಷ್ಯ ಬದುಕಿದಷ್ಟು ದಿನಗಳಲ್ಲಿ ಒಂದಲ್ಲಾ ಒಂದು ರೀತಿ ತಮ್ಮ ಕೈಲಾದ ಸಮಾಜಸೇವೆ ಮಾಡುವ ಮೂಲಕ ನೆರವಾಗುವ ಮನೋಭಾವನೆ ಮೂಡಬೇಕಿದೆ.

ರೈತನ ಮಕ್ಕಳು ಕಟ್ಟಿಬೆಳೆಸಿದ ‘ರಾಮೇಶ್ವರಂ’ ಕೆಫೆ

Mar 04 2024, 01:15 AM IST
೨೦೧೨ ರಲ್ಲಿ ಶೇಷಾದ್ರಿಪುರನ ಪಾರ್ಕ್ ಬಳಿ ಮೂರು ಚಕ್ರ ಸೈಕಲ್ ಮೇಲೆ ಸಂಚಾರಿ ಹೋಟೆಲ್ ನಡೆಸುತ್ತಿದ್ದರು. ಬೇರೆ ಹೋಟೆಲ್‌ಗಳಲ್ಲೂ ಕೆಲಸ ಮಾಡಿದ್ದೆವು. ೨೦೧೪ ರಲ್ಲಿ ಗಾಂಧಿ ನಗರದಲ್ಲಿ ಇಡ್ಲಿ, ದೋಸಾ,ಕಾಫಿ(ಐಡಿಸಿ) ಹೋಟೆಲ್, ಬಳಿಕ ರಾಮೇಶ್ವರಂ ಕೆಫೆ ಸ್ಥಾಪನೆ

ಮಕ್ಕಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಶರ್ಮಾ

Mar 02 2024, 01:45 AM IST
ಇಂದಿನ ವಿದ್ಯಾರ್ಥಿಗಳು, ಯುವಕರು ಹಳೆಯ ಪದ್ಧತಿಗಳನ್ನು, ಆಚರಣೆಗಳನ್ನು ಕೈಬಿಟ್ಟು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved