• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗೆ ಟ್ರ್ಯಾಕ್ಟರ್‌ ಉರುಳಿ ಏಳು ಮಕ್ಕಳು ಸೇರಿ 24 ಜನ ಸಾವು

Feb 25 2024, 01:46 AM IST

ಕೆರೆಯೊಂದಕ್ಕೆ ಟ್ರ್ಯಾಕ್ಟರ್ನ ಟ್ರಾಲಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಭೀಕರ ಘಟನೆ ಉತ್ತರಪ್ರದೇಶದ ಕಸಗಂಜ್‌ನಲ್ಲಿ ನಡೆದಿದೆ. 

ಮಕ್ಕಳು ಗ್ರಂಥಾಲಯದ ಸೌಲಭ್ಯ ಬಳಸಿಕೊಳ್ಳಿ: ಸಿಇಒ

Feb 24 2024, 02:31 AM IST
ಮಕ್ಕಳ ಜ್ಞಾನಾರ್ಜನೆ, ವಿಮರ್ಶಾತ್ಮಕ ಚಿಂತನೆ ಹೆಚ್ಚಳಕ್ಕೆ ನನ್ನ ಒಳಿತಿಗಾಗಿ ಗ್ರಂಥಾಲಯ ಕಾರ್ಯಕ್ರಮ ಬಹಳ ಉಪಯುಕ್ತವಾಗಿದೆ. ಇದು ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದು, ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳಲು ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.

ಮಕ್ಕಳು ಆಸಕ್ತಿ, ಪ್ರೀತಿಯಿಂದ ಶಿಕ್ಷಣವನ್ನು ಕಲಿಯಲಿ: ಜಿ. ಪ್ರಭು

Feb 23 2024, 01:54 AM IST
ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರಾಥಮಿಕ ಶಾಲಾ ಶಿಕ್ಷಣ ಮಹತ್ವದ ಘಟ್ಟ. ಈ ಹಂತದಲ್ಲಿ ಮಕ್ಕಳು ಆಸಕ್ತಿ ಮತ್ತು ಪ್ರೀತಿಯಿಂದ ಶಿಕ್ಷಣ ಕಲಿಯಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ಕರೆ ನೀಡಿದರು.

ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು: ಡಾ. ಹನುಮಂತನಾಥ ಸ್ವಾಮೀಜಿ

Feb 23 2024, 01:49 AM IST
ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು- ಶಾಸಕ ಪಾಟೀಲ

Feb 19 2024, 01:38 AM IST
ಸ್ವಂತ ಮನೆಗಳನ್ನು ಕಟ್ಟಿಕೊಂಡು ನೆಮ್ಮದಿಯ ಬದುಕು ನಡೆಸುತ್ತಿರುವ ಪ್ರತಿ ವ್ಯಕ್ತಿಗೂ ಮನೆಗಳನ್ನು ಕಟ್ಟಿಕೊಡುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಸರ್ಕಾರವು ಯೋಜನೆಗಳ ಮೂಲಕ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಮಕ್ಕಳು ಶಿಕ್ಷಣ ಪಡೆದು ಸಮಾಜದಲ್ಲಿ ಸತ್ಪ್ರಜೆಗಳಾಗಿ: ಮಾದಾರ ಶ್ರೀ

Feb 16 2024, 01:50 AM IST
೨೦ ವರ್ಷಗಳ ಹಿಂದೆ ಜನರಲ್ಲಿ ಅಂಧಕಾರ, ಅಜ್ಞಾನ, ಮತ್ತು ಬಡತನವೂ ಇತ್ತು. ಮಹಿಳೆಯರು ಹೊರ ಬರುತ್ತಲೇ ಇರಲಿಲ್ಲ, ಜಾತ್ರೆ ಬಂದರೆ ಜೀತ ಇರಬೇಕೆಂಬ ಬಲವಾದ ಪದ್ಧತಿ ಇತ್ತು. ಸಾಕಷ್ಟು ಶ್ರದ್ಧೆಯೂ ಮನೆ ಮಾಡಿತ್ತು. ಈಗ ಕಾಲ ಬದಲಾಗಿದೆ.

ಪಾಶ್ಚಿಮಾತ್ಯ ಶಿಕ್ಷಣದಿಂದ ಮಕ್ಕಳು ಜ್ಞಾನ ಪಡೆಯುತ್ತಿಲ್ಲ: ಸಿ.ಇ.ಶಂಕರ್

Feb 13 2024, 12:45 AM IST
ಭಾರತೀಯ ಸಂಸ್ಕೃತಿ, ಶಿಕ್ಷಣವನ್ನು ನೀಡದ ಕಾರಣ ಮಕ್ಕಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಜ್ಞಾನವಂತರಾಗಿ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಸಿ.ಇ.ಶಂಕರ್ ತಿಳಿಸಿದರು. ಅರಸೀಕೆರೆಯಲ್ಲಿ ಶ್ರೀನಿವಾಸ ನಗರದಲ್ಲಿನ ಸೇವಾ ಸಂಕಲ್ಪ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲೆಯ ಶೌಚಾಲಯ ಮಕ್ಕಳು ಸ್ವಚ್ಛ ಮಾಡಿದರೆ ತಪ್ಪಲ್ಲ

Feb 11 2024, 01:56 AM IST
ಶಾಲೆಗಳಲ್ಲಿ ಮಕ್ಕಳೇ ಬಳಸುವ ಶೌಚಾಲಯವನ್ನು ಅವರೇ ಸ್ವಚ್ಛ ಮಾಡಿಕೊಂಡರೆ ಅದು ದೊಡ್ದ ಅಪರಾಧವೆಂದು ಬಿಂಬಿಸುತ್ತಿರುವುದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗಿದೆ. ಬೆಳೆಯುವ ಮಕ್ಕಳಿಗೆ ಇದರ ಬಗ್ಗೆ ತಪ್ಪು ಭಾವನೆ ಮೂಡಿಸಬಾರದು

ಮಕ್ಕಳು ಅಂಕ ತೆಗೆಯುವ ಯಂತ್ರಗಳಾಗದಿರಲಿ: ಗುರುಸಿದ್ದನಗೌಡ

Feb 11 2024, 01:52 AM IST
ಇಂದು ಮಕ್ಕಳು ಅಂಕಗಳನ್ನು ತೆಗೆಯುವ ಯಂತ್ರಗಳಾಗುತ್ತಿರುವುದು ನಮ್ಮ ಸಮಾಜದ ದುರಂತವಾಗಿದೆ. ಶಿಕ್ಷಕರು ಶಾಲೆಗಳಲ್ಲಿ ಸೖಜನಶೀಲ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ ಹೇಳಿದರು.

ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ: ಶಾಸಕ ಬಸವಂತಪ್ಪ

Feb 11 2024, 01:50 AM IST
ಸಮಾಜದ ಕಳಕಳಿ ಹೊಂದಿರುವ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಮೀಸಲಾತಿಯಿಂದ ವಂಚಿತರಾದ ಮಕ್ಕಳಿಗೆ ಮೀಸಲಾತಿ ಸಿಗಬೇಕೆಂದು ಬೆಂಗಳೂರಿಗೆ ಪಾದಯಾತ್ರೆ ಮಾಡಿ ಮಳೆ, ಚಳಿ, ಬಿಸಿಲು ಎನ್ನದೆ ಸುದೀರ್ಘ 258 ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರವನ್ನೇ ಅವರ ಬಳಿ ಕರೆಸಿಕೊಂಡು ಮೀಸಲಾತಿ ಪಡೆಯುವಲ್ಲಿ ಯಶಸ್ವಿಯಾದ ಶ್ರೀಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved