• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ತಮಗಿಷ್ಟವಾದ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಡಿಸಿ ವಿದ್ಯಾಕಮಾರಿ

Mar 01 2024, 02:23 AM IST
ಮಕ್ಕಳು ಆಟದ ಜೊತೆಗೆ ಓದಿನ ಕಡೆಯೂ ಗಮನಹರಿಸಬೇಕು. ಪರಿಶ್ರಮದಿಂದ ಪ್ರತಿಫಲ ಸಾಧ್ಯ.

ಈ ಕುಟುಂಬದಲ್ಲಿ ಹುಟ್ಟಿದ ಮಕ್ಕಳು 6 ವರ್ಷವಾಗುತ್ತಿದ್ದಂತೆ ಅಂಗವಿಕಲರಾಗ್ತಾರೆ

Mar 01 2024, 02:17 AM IST
ಒಂದಲ್ಲ ಎರಡಲ್ಲ ಮೂರು ಮಕ್ಕಳು ಹೀಗೆ ಆಗಿವೆ. ತಂದೆ ತಾಯಿಗೆ ಮಕ್ಕಳನ್ನು ಜೋಪಾನ ಮಾಡುವುದೇ ಕಾಯಕವಾಗಿದೆ.

ಶೈಕ್ಷಣಿಕ ಪ್ರವಾಸದ ಐತಿಹಾಸಿಕ ಸ್ಥಳಗಳನ್ನು ಮಕ್ಕಳು ಗುರುತು ಮಾಡಿಕೊಳ್ಳಲಿ:ಜುಬೇದ ಸಲಹ

Feb 29 2024, 02:01 AM IST
ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಏರ್ಪಡಿಸಿರುವ 4 ದಿನಗಳ ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ಐತಿಹಾಸಿಕ ಸ್ಥಳಗಳನ್ನು ಪುಸ್ತಕಗಳಲ್ಲಿ ಗುರುತು ಮಾಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ಸಲಹೆ ನೀಡಿದರು.

ರಾಷ್ಟ್ರಮಟ್ಟದಲ್ಲಿ ಮಿಂಚಿದ ಓಂಸಾಯಿ ಲರ್ನಿಂಗ್ ಸಂಸ್ಥೆ ಮಕ್ಕಳು

Feb 25 2024, 01:53 AM IST
ವಿಜಯಪುರ: ಇತ್ತೀಚಿಗೆ ಸೋಲಾಪೂರದ ಶ್ರದ್ಧಾ ಅಬಾಕಸ್ ಮತ್ತು ವೇದಿಕ್ ಮ್ಯಾಥ್ ಸಂಸ್ಥೆಯಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ವಿಜಯಪುರದ ಓಂ ಸಾಯಿ ಲರ್ನಿಂಗ್ಸ್ ಸಂಸ್ಥೆಯ ಶಾಲಾ ಮಕ್ಕಳು ಉತ್ತಮ ಸಾಧನೆ ತೋರಿದ್ದಾರೆ. 8 ವಿಭಾಗಗಳಲ್ಲಿ 87 ವಿದ್ಯಾರ್ಥಿಗಳು ಭಾಗವಹಿಸಿ 6 ವಿದ್ಯಾರ್ಥಿಗಳು ಚಾಂಪಿಯನ್ ಆಫ್ ಚಾಂಪಿಯನ್ 16 ಪ್ರಥಮ ಸ್ಥಾನ, 21 ದ್ವಿತೀಯ ಸ್ಥಾನ, 30 ತೃತೀಯ ಸ್ಥಾನ, 11 ಚತುರ್ಥ ಸ್ಥಾನ, 2 ಪಂಚಮ ಸ್ಥಾನ ಸೇರಿದಂತೆ ಒಟ್ಟು 86 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಸುಭಾಷ್‌ ಚಂದ್ರ ಬೋಸ್ ಶಾಲೆ ಮಕ್ಕಳು ಜಿಲ್ಲೆಗೆ ಮಾದರಿ: ಗುರುಬಸವಪಟ್ಟದ್ದೇವರು

Feb 25 2024, 01:47 AM IST
ಔರಾದ್‌ನ ಸಂತಪೂರದಲ್ಲಿರುವ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರಿಗೆ ಸಾರೋಟದಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ಕೆರೆಗೆ ಟ್ರ್ಯಾಕ್ಟರ್‌ ಉರುಳಿ ಏಳು ಮಕ್ಕಳು ಸೇರಿ 24 ಜನ ಸಾವು

Feb 25 2024, 01:46 AM IST

ಕೆರೆಯೊಂದಕ್ಕೆ ಟ್ರ್ಯಾಕ್ಟರ್ನ ಟ್ರಾಲಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಭೀಕರ ಘಟನೆ ಉತ್ತರಪ್ರದೇಶದ ಕಸಗಂಜ್‌ನಲ್ಲಿ ನಡೆದಿದೆ. 

ಮಕ್ಕಳು ಗ್ರಂಥಾಲಯದ ಸೌಲಭ್ಯ ಬಳಸಿಕೊಳ್ಳಿ: ಸಿಇಒ

Feb 24 2024, 02:31 AM IST
ಮಕ್ಕಳ ಜ್ಞಾನಾರ್ಜನೆ, ವಿಮರ್ಶಾತ್ಮಕ ಚಿಂತನೆ ಹೆಚ್ಚಳಕ್ಕೆ ನನ್ನ ಒಳಿತಿಗಾಗಿ ಗ್ರಂಥಾಲಯ ಕಾರ್ಯಕ್ರಮ ಬಹಳ ಉಪಯುಕ್ತವಾಗಿದೆ. ಇದು ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದು, ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳಲು ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.

ಮಕ್ಕಳು ಆಸಕ್ತಿ, ಪ್ರೀತಿಯಿಂದ ಶಿಕ್ಷಣವನ್ನು ಕಲಿಯಲಿ: ಜಿ. ಪ್ರಭು

Feb 23 2024, 01:54 AM IST
ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರಾಥಮಿಕ ಶಾಲಾ ಶಿಕ್ಷಣ ಮಹತ್ವದ ಘಟ್ಟ. ಈ ಹಂತದಲ್ಲಿ ಮಕ್ಕಳು ಆಸಕ್ತಿ ಮತ್ತು ಪ್ರೀತಿಯಿಂದ ಶಿಕ್ಷಣ ಕಲಿಯಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ಕರೆ ನೀಡಿದರು.

ಮಕ್ಕಳು ಸರ್ಕಾರಿ ಶಾಲೆಯಲ್ಲೇ ಓದಬೇಕು: ಡಾ. ಹನುಮಂತನಾಥ ಸ್ವಾಮೀಜಿ

Feb 23 2024, 01:49 AM IST
ದೊಡ್ಡ ಸಾಧನೆಯನ್ನ ಮಾಡಿದಂತಹ ಮಹನೀಯರೆಲ್ಲರೂ ಓದಿರುವುದು ಸರ್ಕಾರಿ ಶಾಲೆಯಲ್ಲಿ, ಯಾವುದೇ ಕೀಳರಮೆ ಇಲ್ಲದೇ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂದು ಎಲೆರಾಂಪುರ ಕುಂಚಿಟಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ತಿಳಿಸಿದರು.

ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಬೆಳವಣಿಗೆಯಾಗಬೇಕು- ಶಾಸಕ ಪಾಟೀಲ

Feb 19 2024, 01:38 AM IST
ಸ್ವಂತ ಮನೆಗಳನ್ನು ಕಟ್ಟಿಕೊಂಡು ನೆಮ್ಮದಿಯ ಬದುಕು ನಡೆಸುತ್ತಿರುವ ಪ್ರತಿ ವ್ಯಕ್ತಿಗೂ ಮನೆಗಳನ್ನು ಕಟ್ಟಿಕೊಡುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಸರ್ಕಾರವು ಯೋಜನೆಗಳ ಮೂಲಕ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved