• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಮನೆಯ ಹತ್ತಿರ ಮೂತ್ರ ವಿಸರ್ಜನೆ ಮಾಡಿದ್ದಾರೆಂದು ಹಲ್ಲೆ

Jan 03 2024, 01:45 AM IST
ಶಾಲೆ ಮಕ್ಕಳು ತಮ್ಮ ಮನೆಯ ಕಡೆಗೆ ಬಂದು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಸಮಾಧನಗೊಂಡು ಮಹಿಳೆಯೋರ್ವಳು ಕುಡಗೋಲಿನಿಂದ ಅಂಗನವಾಡಿ ಸಹಾಯಕಿಯನ್ನು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸೋಮವಾರ ಬೆಳಗಾವಿ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ.

ಬುದ್ಧಿಮಾಂದ್ಯ ಮಕ್ಕಳು ದೇವರ ಸ್ವರೂಪಿಗಳು: ಬಸವರಾಜ ಮಟಗಾರ

Jan 02 2024, 02:15 AM IST
ಹಿಡಕಲ್ ಡ್ಯಾಮಿನ ದೂದನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ದಿವಿಕಲಚೇತನ ಮಕ್ಕಳ ವಸತಿಯುತ ಶಾಲೆಯಲ್ಲಿ ದಿ.ಕಾಶಪ್ಪ ಭೀಮಪ್ಪ ಮಟಗಾರ 37ನೇ ಪುಣ್ಯಸ್ಮರಣೆ ನಿಮಿತ್ತ ಬುದ್ದಿಮಾಂದ್ಯ ಮಕ್ಕಳಿಗೆ ಬಟ್ಟೆಗಳನ್ನು ವಿತರಿಸಲಾಯಿತು.

ಸ್ವಸ್ಥ್ಯ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳು ಸಂಸ್ಕಾರವಂತರಾಗಬೇಕು: ಪೇಜಾವರ ಶ್ರೀಗಳು

Dec 28 2023, 01:45 AM IST
ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಲರವ ಕಾರ್ಯಕ್ರಮದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆತ್ತವರು ತಮ್ಮ ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾತ್ರ ಮಾಡುತ್ತಿದ್ದಾರೆ. ಸಭ್ಯ, ಸ್ವಾಸ್ಥ್ಯ ಮತ್ತು ಸುಸಂಸ್ಕೃತ ಸಮಾಜದ ನಿರ್ಮಾಣವಾಗಬೇಕಾದರೆ ನಮ್ಮ ಮಕ್ಕಳು ಸಂಸ್ಕಾರವಂತರಾಗಬೇಕು ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಶಿಕ್ಷಣದಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಿ

Dec 19 2023, 01:45 AM IST
ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆಯತ್ತ ತೊಡಗಬೇಕು

ವಿಶೇಷಚೇತನ ಮಕ್ಕಳು ಸಾಮಾನ್ಯರಿಗಿಂತ ಕಡಿಮೆಯಿಲ್ಲ

Dec 18 2023, 02:00 AM IST
ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗವಿಕಲ ಮಕ್ಕಳನ್ನು ತಂದೆ-ತಾಯಿಗಳು ವ್ಯವಸ್ಥಿತವಾಗಿ ಸಾಕುತ್ತಿರುವುದನ್ನು ನೋಡಿದ್ದೇನೆ. ಇಂಥ ಸಂದರ್ಭದಲ್ಲಿ ಈ ಮಕ್ಕಳು ಇತರ ಮಕ್ಕಳಿಗಿಂತ ಕಡಿಮೆ ಇಲ್ಲದಂತೆ ಅವರ ಜತೆ ಸಮನ್ವಯ ಸಾಧಿಸಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ವಿಶೇಷ ಚೇತನ ಮಕ್ಕಳು ದೇವರಿಗೆ ಸಮಾನ-ಶಾಸಕ ಲಮಾಣಿ

Dec 17 2023, 01:45 AM IST
ಲಕ್ಷ್ಮೇಶ್ವರ ಪಟ್ಟಣದ ಅರಳು ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯ ಅಂಗವಾಗಿ ಶನಿವಾರ ವಿಶೇಷ ಚೇತನ ಮಕ್ಕಳಿಗೆ ಬೆಂಗಳೂರಿನ ರೈಸ್ ಬಯೋನಿಕ್ಸ್‌ ಸಂಸ್ಥೆಯ ಉಚಿತವಾಗಿ ನೀಡಿದ ಸಾಧನ ಸಲಕರಣೆಗಳನ್ನು ಶಾಸಕ ಡಾ. ಚಂದ್ರು ಲಮಾಣಿ ವಿತರಿಸಿದರು.

ಹೆತ್ತವರ ಕೀರ್ತಿಗೆ ಮಕ್ಕಳು ಪಾತ್ರರಾಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ

Dec 16 2023, 02:00 AM IST
ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣ ಕಂಡು ಬಂದರೇ ಯಾವ ಮುಲಾಜಿಯಿಲ್ಲದೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು

ಧೂಳು, ಬಿಸಿಲಲ್ಲಿ ಪಾಠ ಆಲಿಸುವ ಅಂಗನವಾಡಿ ಮಕ್ಕಳು

Dec 16 2023, 02:00 AM IST
ಅಂಗನವಾಡಿ ಪಕ್ಕದಲ್ಲಿಯೇ ರೈಲ್ವೆ ನಿಲ್ದಾಣ ಕಾಮಗಾರಿ ನಡೆದಿರುವುದರಿಂದ ವಿಪರೀತ ಧೂಳು ಬರುತ್ತಿದೆ. ಹೀಗಾಗಿ, ಇಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಜಿಲ್ಲೆಯಲ್ಲಿ 2 ವರ್ಷದಲ್ಲಿ 300ಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಡ್ರಾಪೌಟ್‌

Dec 11 2023, 01:15 AM IST
More than 300 childern drop out from school in two years

15200 ಪ್ಯಾಲೆಸ್ತೀನಿರ ಹತ್ಯೆ,ಶೇ.70ರಷ್ಟು ಮಹಿಳೆಯರು,ಮಕ್ಕಳು: ಹಮಾಸ್‌ ವಕ್ತಾರ

Dec 03 2023, 01:00 AM IST
ಅ.7ರಂದು ಆರಂಭವಾದ ಯುದ್ಧದಲ್ಲಿ ಇಲ್ಲಿಯವರೆಗೆ ಇಸ್ರೇಲಿ ಪಡೆಗಳು 15200ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನು ಹತ್ಯೆ ಮಾಡಿವೆ ಎಂದು ಹಮಾಸ್‌ ನೇತೃತ್ವದ ಗಾಜಾ಼ ಆರೋಗ್ಯ ಸಚಿವಾಲಯ ತಿಳಿಸಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved