• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಮಕ್ಕಳು ದೊಡ್ಡ ಕನಸು ಕಾಣಿ

Jul 25 2025, 12:30 AM IST
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಒಂದೊಂದು ದೊಡ್ಡದಾದ ಕನಸು ಹೊಂದಬೇಕು, ಆ ಕನಸನ್ನು ನನಸು ಮಾಡಲು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡಬೇಕೆಂದು ನಿವೃತ್ತ ಅಪರ ಅಬಕಾರಿ ಆಯುಕ್ತರಾದ ಎಚ್ ಪಿ ಈರಪ್ಪ ತಿಳಿಸಿದರು. ಹೋಬಳಿಯ ಹನ್ಯಾಳಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಮಕ್ಕಳ ಮನೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಪ್ರಸನ್ನ ವೀರಭದ್ರೇಶ್ವರ ಸ್ವಾಮಿ ಚಾರಿಟಬಲ್ ಟ್ರಸ್ಟ್ ಕೇರಳಾಪುರ ವತಿಯಿಂದ ಸುಮಾರು 1 ಲಕ್ಷ ರು. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಬ್ಯಾಗ್‌ಗಳನ್ನು ವಿತರಿಸಿದರು.

ಸರ್ಕಾರಿ ಶಾಲೆ ಮಕ್ಕಳು ಸಾಧನೆ ಮಾಡುತ್ತಾರೆ: ಡಾ.ಕೆ.ಜಿ.ಕಾಂತರಾಜ್

Jul 24 2025, 12:45 AM IST
ತರೀಕೆರೆ, ಬಡವರು ಮದ್ಯಮ ವರ್ಗದ ಮಕ್ಕಳು ಹಲವು ಸಮಸ್ಯೆಗಳೊಂದಿಗೆ ಸರ್ಕಾರಿ ಶಾಲೆಗೆ ಸೇರಿ ಅಲ್ಲಿ ವಿಧ್ಯಾಭ್ಯಾಸ ಪಡೆದು ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿ ಸಮಾಜದ ಆಸ್ತಿಯಾಗುತ್ತಾರೆ ಎಂದು ವರ್ಗಾವಣೆಗೊಂಡಿರುವ ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದ್ದಾರೆ.

ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ

Jul 23 2025, 02:13 AM IST
ರಾಜ್ಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆ ಹಿಂದಿ ಬದಲು ಕೌಶಲ್ಯಾಧಾರಿತ ವಿಷಯಗಳನ್ನು ಆಯ್ಕೆ ಮಾಡಿಕೊಂಡಿರುವ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಈವರೆಗೂ ಪಠ್ಯಪುಸ್ತಕಗಳಾಗಲಿ, ಈ ವಿಷಯಗಳ ಬೋಧಕರಾಗಲಿ ದೊರಕಿಲ್ಲ.

ಬಿಸಿಯೂಟ ಸೇವಿಸಿದ 30 ಮಕ್ಕಳು ಅಸ್ವಸ್ಥ

Jul 23 2025, 01:46 AM IST
ಬಿಸಿಯೂಟ ಸೇವಿಸಿದ ನಂತರ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ಮಂಗಳವಾರ ನಡೆದಿದೆ.

ಬಾರಿಯೂ ಮಕ್ಕಳು ಉತ್ತಮ ಫಲಿತಾಂಶ ಪಡೆಯಬೇಕು: ಹಾಲೇಶ್ ಕೆ.ಟಿ.

Jul 21 2025, 12:00 AM IST
ತರೀಕೆರೆ, ಮಕ್ಕಳು ಶಿಕ್ಷಕರು ಹೇಳುವ ಎಲ್ಲ ಕಿವಿಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು, ಚೆನ್ನಾಗಿ ಓದಿ ಈ ಬಾರಿಯೂ ಉತ್ತಮ ಫಲಿತಾಂಶ ಪಡೆಯಬೇಕೆಂದು ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹಾಲೇಶ್ ಕೆ.ಟಿ.ಹೇಳಿದರು.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದೇ ಉದ್ದೇಶ: ಕೆ.ವಿ.ಸುಬ್ರಮಣ್ಯ

Jul 21 2025, 12:00 AM IST
ನರಸಿಂಹರಾಜಪುರಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಉದ್ದೇಶವಾಗಿದೆ ಎಂದು ದಾನಿ ಹಾಗೂ ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಮಣ್ಯ ತಿಳಿಸಿದರು.

ಶಾಲಾ ಮಕ್ಕಳು ಮೊಟ್ಟೆಯಿಂದ ವಂಚಿತರಾಗಬಾರದು

Jul 19 2025, 02:00 AM IST
ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಇಂತಹ ಯೋಜನೆಯು ಎಲ್ಲಾ ಶಾಲಾ ಮಕ್ಕಳಿಗೆ ತಲುಪುವ ರೀತಿ ಕಾರ್ಯನಿರ್ವಹಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮೊಟ್ಟೆ ನೀಡುವ ಮುಖ್ಯ ಉದ್ದೇಶವೆಂದರೆ ಮೊಟ್ಟೆಯಲ್ಲಿ ಎ ಜೀವಸತ್ವವಿರುತ್ತದೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿ,

ಬಡ ಮಕ್ಕಳು ಉನ್ನತ ಹುದ್ದೆ ಪಡೆಯುವ ಗುರಿ ಹೊಂದಬೇಕು : ನಯನಾ ಮೋಟಮ್ಮ

Jul 18 2025, 12:45 AM IST
ಚಿಕ್ಕಮಗಳೂರು, ಬಡವರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಮಕ್ಕಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯುವ ಗುರಿ ಹೊಂದಿರಬೇಕು ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕರೆ ನೀಡಿದರು.

ದೇಶದಲ್ಲಿ 9 ಲಕ್ಷ ಮಕ್ಕಳು ಒಂದೂ ಲಸಿಕೆ ಪಡೆದಿಲ್ಲ: ವರದಿ

Jul 17 2025, 12:30 AM IST
ಅನೇಕ ಕಾಯಿಲೆಗಳಿಗೆ ಲಸಿಕೆಗಳನ್ನು ಕಂಡುಹಿಡಿದಿರುವ ಭಾರತದಲ್ಲಿ, ಹುಟ್ಟಿದಾಗಿನಿಂದ ಒಂದೂ ಲಸಿಕೆಯನ್ನು ಪಡೆಯದಿರುವ 9 ಲಕ್ಷಕ್ಕೂ ಅಧಿಕ ಮಕ್ಕಳಿದ್ದಾರೆ ಎಂಬ ಆಘಾತಕಾರಿ ವಿಚಾರವು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯೂನಿಸೆಫ್‌ ಬಿಡುಗಡೆ ಮಾಡಿರುವ ವರದಿಯಿಂದ ತಿಳಿದುಬಂದಿದೆ.

ಶಿಥಿಲಾವಸ್ಥೆಗೆ ತಲುಪಿದ ಸರ್ಕಾರಿ ಶಾಲೆ: ಜೀವಭಯದಲ್ಲಿ ಮಕ್ಕಳು!

Jul 17 2025, 12:30 AM IST
1ರಿಂದ 5ನೇ ತರಗತಿವರೆಗೆ ಈ ಶಾಲೆಯಲ್ಲಿ ಸುಮಾರು 12 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಇಬ್ಬರು ಶಿಕ್ಷಕಿಯರಿದ್ದಾರೆ. ಶಾಲೆಗೆ 2 ಕಟ್ಟಡಗಳಿದ್ದು 1 ಕಟ್ಟಡ ಸಂಪೂರ್ಣವಾಗಿ ಹಾಳಾಗಿ ಉಪಯೋಗಕ್ಕೆ ಬಾರದಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved