ಹಾಲುಮತ ಜನಾಂಗ ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಲಿ
May 11 2025, 11:47 PM ISTಕುರುಬರು ಯಾವುದೇ ಕಾರಣಕ್ಕೂ ಸೋಮವಾರ ಮಧ್ಯಪಾನ ಮಾಡುವುದು, ಮಾಂಸಾಹಾರ ಸೇವಿಸುವುದು ಮಾಡಬೇಡಿ. ಬ್ರಾಹ್ಮಣ, ಜೈನ, ಮುಸ್ಲಿಂ ಸಮುದಾಯ ಎಂದೂ ಕೂಡ ಮತಧರ್ಮಗಳನ್ನು ಮರೆಯುವುದಿಲ್ಲ. ಯಾರ ಮನೆಯಲ್ಲಿ ಸಂಪ್ರದಾಯ ಪಾಲಿಸುವರೋ ಅಲ್ಲಿ ಗಲಾಟೆ ಇರಲ್ಲ. ಹೀಗಾಗಿ ನಮ್ಮ ಮಕ್ಕಳಿಗೆ ಸಂಪ್ರದಾಯ ಸಂಸ್ಕಾರ ಕಲಿಸಬೇಕು.