• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಂಧ್ರ ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ: 2 ಮಕ್ಕಳು ಸೇರಿ ಐವರ ಸಾವು

Jun 14 2025, 12:38 AM IST
ಜೂನ್ 13ರ ಶುಕ್ರವಾರ ತಡರಾತ್ರಿ 2 ಗಂಟೆಯ ಸಮಯದಲ್ಲಿ ತಿರುಪತಿಯಿಂದ ಬರುತ್ತಿದ್ದ ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಲಾರಿಯ ಮದ್ಯೆ ಅಪಘಾತ ಸಂಭವಿಸಿದೆ.

ಮಕ್ಕಳು ದುಡಿವ ಬದಲು ಶಿಕ್ಷಣ ಕಲಿಯಬೇಕು: ನ್ಯಾಯಾಧೀಶೆ ಮಹಾಲಕ್ಷ್ಮಿ

Jun 13 2025, 04:53 AM IST
14 ವರ್ಷದ ಒಳಗಿನ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದನ್ನು ನಿಷೇಧ ಮಾಡಿದ್ದು ಈ ಮಕ್ಕಳು ಶಿಕ್ಷಣ ಪಡಯಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷ್ಮಿ ಹೇಳಿದರು.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ನ್ಯಾ. ವಿ. ಹನುಮಂತಪ್ಪ

Jun 13 2025, 03:48 AM IST
ಚಿಕ್ಕಮಗಳೂರು, ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಆನಂದದಿಂದ ಕಳೆಯಬೇಕು. ಹಾಗೆಯೇ ಅವರು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.

ನಿತ್ಯ 3 ಕಿಮೀ ನಡೆದುಕೊಂಡೇ ಶಾಲೆಗೆ ತೆರಳುವ ಮಕ್ಕಳು!

Jun 11 2025, 12:05 PM IST
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಿಂಗನಾಥನಹಳ್ಳಿ ಗ್ರಾಮದ ಮಕ್ಕಳು ನಿತ್ಯವೂ ಶಾಲೆಗಾಗಿ 3 ಕಿಮೀ ನಡೆಯಲೇಬೇಕು.

ಪುಸ್ತಕ ಓದುವುದರಿಂದ ಮಕ್ಕಳು ಉತ್ತಮ ನಾಗರಿಕರಾಗುತ್ತಾರೆ: ಅಶೋಕ್ ಕಾಮತ್‌

Jun 05 2025, 02:10 AM IST
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ್ ಕಾಮತ್ ಮುಖ್ಯ ಅತಿಥಿಯಾಗಿದ್ದರು.

ಸೌಲಭ್ಯ ನೀಡಿದರೂ ಶಾಲೆಗೆ ಗೈರಾಗುತ್ತಿರುವ ಮಕ್ಕಳು: ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ

Jun 05 2025, 01:33 AM IST
ಪಟ್ಟಣದ ಒಟ್ಟು ೪೭ ಶಾಲೆಗಳಿದ್ದು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಮಾತ್ರೆ, ಹಾಲು ಹಣ್ಣು, ಶೂ, ಮೊಟ್ಟೆ ನೀಡಲಾಗುತ್ತದೆ. ಆದರೂ ಶಾಲೆಗೆ ಮಕ್ಕಳು ಗೈರಾಗುತ್ತಿದ್ದಾರೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದರು.

ಪುರಸ್ಕಾರ ಪಡೆದ ಮಕ್ಕಳು ಪ್ರಮುಖ ಹುದ್ದೆಗಳಿಗೇರಲಿ

Jun 05 2025, 01:16 AM IST
ಹೊಸದುರ್ಗ: ಪುರಸ್ಕಾರ ಪಡೆದ ಮಕ್ಕಳು ದೇಶದ ಪ್ರಮುಖ ಹುದ್ದೆಗಳ ಗುರಿ ಇಟ್ಟುಕೊಂಡು ತಮ್ಮ ಮುಂದಿನ ಶಿಕ್ಷಣವನ್ನು ಹೊಂದಬೇಕು ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಸಮಾಜ ನೀಡಲಿದೆ ಎಂದು ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್‌ ಹೇಳಿದರು.

ಮೋದಿಗೆ ಅಜ್ಜನ ಸ್ಥಾನ ನೀಡಿದ್ದ ಅಮೆರಿಕದ ಉಪಾಧ್ಯಕ್ಷರ ಮಕ್ಕಳು!

Jun 04 2025, 02:42 AM IST
ಏಪ್ರಿಲ್‌ನಲ್ಲಿ ಪರಿವಾರ ಸಮೇತ ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿರುವ ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‌ ಅವರ ಪತ್ನಿ ಉಷಾ, ‘ಅದು ಜೀವಮಾನದ ಪ್ರವಾಸವಾಗಿತ್ತು. ನನ್ನ 3 ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಜ್ಜನ ಸ್ಥಾನ ನೀಡಿದರು’ ಎಂದು ಹೇಳಿದ್ದಾರೆ.

ಬೇಸಿಗೆ ಶಿಬಿರಕ್ಕೆ 14 ಸಾವಿರ ಮಕ್ಕಳು ನೋಂದಣಿ: ತಾಪಂ ಇಒ ವೀಣಾ

Jun 03 2025, 12:36 AM IST
ನಗರ ಪ್ರದೇಶಗಳಲ್ಲಿ ಮಾತ್ರ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದ್ದನ್ನು ಸರ್ಕಾರ ಗಮನಿಸಿ ಗ್ರಾಮೀಣ ಮಕ್ಕಳಿಗೆ ವಿಸ್ತರಿಸಿರುವುದು ಉತ್ತಮ ಬೆಳವಣಿಗೆ. ಕೀಲಾರ ಗ್ರಾಮ ಪಂಚಾಯ್ತಿ ಬಹಳ ವಿಶಿಷ್ಟ ರೀತಿಯಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಅತ್ಯುತ್ತಮ ತರಬೇತಿ ನೀಡಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಕ್ಕಳು ಇಷ್ಟಪಟ್ಟು ಓದಿದರೆ ಒಳ್ಳೆಯ ಭವಿಷ್ಯ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್

Jun 02 2025, 12:56 AM IST
ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗಳು ಜಗತ್ತಿನ ಎಲ್ಲಾ ಕಡೆ ಹಂಚಿಹೋಗಿವೆ. ಜಗತ್ತಿನ ಎಲ್ಲಾ ದೇಶಗಳಲ್ಲೂ ಭಾರತೀಯರು ಸಾಧನೆ ಸಾಧಿಸುತ್ತಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಭಾರತೀಯರು ನೊಬೆಲ್ ಅವಾರ್ಡ್ ತೆಗೆದುಕೊಂಡಿದ್ದಾರೆ. ಆ ರೀತಿ ದೇಶದ ಕೀರ್ತಿ ಪತಾಕೆ ಹಾರಿಸುವ ಮಕ್ಕಳು ನೀವಾಗಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 41
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved