• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮಿಳುನಾಡಿನಲ್ಲಿ ಒಟ್ಟಿಗೆ ನೀಟ್ ಪರೀಕ್ಷೆ ಪಾಸಾದ ಅಮ್ಮ, ಮಗಳು

Aug 01 2025, 12:00 AM IST
ಫಿಸಿಯೋಥೆರಫಿಸ್ಟ್ ಆಗಿರುವ 49 ವರ್ಷದ ಅಮ್ಮ ಹಾಗೂ ಆಕೆಯ ಮಗಳು, ಇಬ್ಬರೂ ಒಟ್ಟಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ತೇರ್ಗಡೆಯಾಗಿರುವ ಅಪರೂಪದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಗಂಡನ ಮನೆಯವರ ಹಿಂಸೆ ತಾಳಲಾರದೆ ಮಗಳು ಆತ್ಮಹತ್ಯೆ: ಪೋಷಕರ ಆರೋಪ

Jul 26 2025, 12:00 AM IST
ಶ್ರೀರಂಗಪಟ್ಟಣ ತಾಲೂಕು ಬಲ್ಲೇನಹಳ್ಳಿ ಗ್ರಾಮದ ಪೂಜಾ (೨೫) ಮೃತ ಯುವತಿ. ಗಂಡ ಅಭಿನಂದನ್ ಈಕೆಯನ್ನು ಕೊಲೆ ಮಾಡಿ ನೇತು ಹಾಕಿ ಆತ್ಮಹತ್ಯೆ ಎಂದು ಬಿಂಬಿಸಿರುವುದಾಗಿ ಯುವತಿಯ ಪೋಷಕರು ಆರೋಪಿಸಿದ್ದಾರೆ. ಸದ್ಯ ಮೃತ ಪೂಜಾಳ ಪತಿ ಅಭಿನಂದನ್ ಹಾಗೂ ಆತನ ಸಹೋದರ ಅನಿಲ್‌ಕುಮಾರ್ ಪೊಲೀಸರಿಗೆ ಶರಣಾಗಿದ್ದಾರೆ.

ಸಾಲ: ರೈಲಿಗೆ ಸಿಲುಕಿ ತಾಯಿ, ಮಗಳು ಆತ್ಮಹತ್ಯೆ

Jul 12 2025, 12:32 AM IST
ವಿವಿಧ ಸಂಘಗಳಲ್ಲಿ ಮಾಡಿ, ಜಿಗುಪ್ಸೆಗೊಂಡು ತಾಯಿ ಮತ್ತು ವಿಕಲಚೇತನ ಮಗಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಮೋಹನ್‌ಲಾಲ್‌ ಮಗಳು ವಿಸ್ಮಯ ಬೆಳ್ಳಿತೆರೆಗೆ ಪ್ರವೇಶ

Jul 03 2025, 11:52 AM IST

ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಮಗಳು ವಿಸ್ಮಯ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ತುಡಕ್ಕಮ್‌’ ಅವರ ನಟನೆಯ ಮೊದಲ ಚಿತ್ರವಾಗಿದ್ದು, ಈ ಸಿನಿಮಾವನ್ನು ಘೋಷಣೆ ಮಾಡಿರುವ ಮೋಹನ್‌ಲಾಲ್‌ ಮಗಳ ಸಿನಿಮಾ ಬದುಕು ಚೆನ್ನಾಗಿರಲಿ ಅಂತ ಶುಭ ಹಾರೈಸಿದ್ದಾರೆ.

ಡೆತ್‌ನೋಟ್ ಬರೆದಿಟ್ಟು ತಾಯಿ-ಮಗಳು ಆತ್ಮಹತ್ಯೆ..!

Jul 02 2025, 11:52 PM IST

ಡೆತ್‌ನೋಟ್ ಬರೆದಿಟ್ಟು ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಇಲ್ಲಿನ ನೆಹರು ನಗರದಲ್ಲಿ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು : ಮೃತಳ ಮಗಳು, ಮೊಮ್ಮಗನಿಗೆ ಗಾಯ

Jun 30 2025, 01:47 AM IST
ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮೃತಪಟ್ಟು, ಮಗಳು ಹಾಗೂ ಮೊಮ್ಮಗ ಗಾಯಗೊಂಡಿರುವ ದುರ್ಘಟನೆ ಭಾನುವಾರ ನಡೆದಿದೆ.

ಭಾರತಾಂಬೆಯ ಮೊದಲ ಮಗಳು ಕರುನಾಡ ಭುವನೇಶ್ವರಿ: ನಾಗಲಕ್ಷ್ಮೀ ಚೌಧರಿ

Jun 16 2025, 02:33 AM IST
ಚಿಕ್ಕಮಗಳೂರು, ಭಾರತಾಂಬೆಯ ಮೊದಲ ಮಗಳು ಕರುನಾಡ ಭುವನೇಶ್ವರಿ. ಆ ತಾಯಿ ಮಡಿಲಿನಲ್ಲಿ ಅಕ್ಕರೆಯಿಂದ ಸೇವೆ ಸಲ್ಲಿಸುತ್ತಿರುವ ಸಾಹಿತ್ಯ ಪರಿಷತ್ತಿನಲ್ಲಿ ಪ್ರತಿ ಹೆಣ್ಣಿಗೂ ಜಯವಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಹೇಳಿದರು.

ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಕುಟುಂಬದ ಮೂವರು ಆತ್ಮಹತ್ಯೆ

May 25 2025, 01:47 AM IST
ಮಗಳು ಮನೆ ಬಿಟ್ಟು ಹೋಗಿದ್ದರಿಂದ ನೊಂದ ಒಂದೇ ಕುಟುಂಬದ ಮೂವರು ಡೆತ್‌ನೋಟ್‌ ಬರೆದಿಟ್ಟು ಹೆಬ್ಬಾಳ ಜಲಾಶಯದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕಿನ ಬೂದನೂರಲ್ಲಿ ನಡೆದಿದೆ.

ಸಿಬಿಎಸ್‌ಇ ಪರೀಕ್ಷೆ: ರೈತನ ಮಗಳು ಪ್ರಜ್ಞಾಗೆ ಶೇ.97 ಫಲಿತಾಂಶ

May 15 2025, 01:56 AM IST
ಪಾಂಡವಪುರ ಪಟ್ಟಣದ ಬಡ್ಸ್ ಫೌಂಡೇಷನ್ ಶಾಲೆ ವಿದ್ಯಾರ್ಥಿನಿ ಪ್ರಜ್ಞಾ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ 576 ಅಂಕಗಳನ್ನು ಪಡೆದು ಶೇ.97ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶಾಲೆಗೆ ಟಾಫರ್ ಆಗಿ ಹೊರಹೊಮ್ಮಿದ್ದಾರೆ.

ನನ್ನ ಕಿಡ್ನಾಪ್ ಮಾಡಿಲ್ಲ ಎಂದ ಮಗಳು

May 15 2025, 01:40 AM IST
ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಿಡ್ನಾಪ್‌ ಮಾಡಿದ್ದಾರೆ ಎನ್ನಲಾದ ಯುವತಿ ತನ್ನ ಪತಿಯ ಜೊತೆ ಪ್ರತ್ಯಕ್ಷವಾಗಿ ನನ್ನನ್ನು ಯಾರೂ ಅಪಹರಿಸಿಲ್ಲ ನಾನೇ ಪತಿಯೊಂದಿಗೆ ತೆರಳಿದ್ದೇನೆ ಎಂದು ಹೇಳಿಕೆ ನೀಡಿದ್ದು ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಚನ್ನರಾಯಪಟ್ಟಣದ ಯುವಕ, ಕೆಲ ತಿಂಗಳ ಹಿಂದೆ ಅರೇಹಳ್ಳಿಯ ಹುಡುಗಿಯನ್ನು ಪ್ರೀತಿಸಿದ್ದ. ಪೋಷಕರ ನಿರಾಕರಣೆ ನಡುವೆಯೂ ಮದುವೆ ಆಗಿದ್ದ ಎನ್ನಲಾಗಿದೆ. ಆದರೆ, ಪೋಷಕರು ಮಗಳನ್ನು ಒಪ್ಪಿಸಿ, ಹುಡುಗನ ಮನೆಯಿಂದ ವಾಪಸ್‌ ಕರೆ ತಂದಿದ್ದರು. ನಂತರ, ಪತಿ ತನ್ನ ಪತ್ನಿಯನ್ನು ಮರಳಿ ಕರೆದೊಯ್ಯಲು ಯತ್ನಿಸಿದನಾದರೂ ಆಗಿರಲಿಲ್ಲ.
  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved