• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಿಕೋತ್ಸವ : ನಾಲ್ಕು ಚಿನ್ನದ ಪದಕ ಮುಡಿಗೇರಿಸಿಕೊಂಡ ರೈತನ ಮಗಳು

Feb 09 2025, 01:32 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ರೈತನ ಮಗಳು ನಾಲ್ಕು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಾರ್ಮಿಕನ ಮಗಳು

Nov 11 2024, 11:49 PM IST
ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನಮ್ಮ ಗ್ರಾಮ ಹಾಗು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ ಇದು ಹೆಮ್ಮೆಯ ವಿಷಯ. ಇದೇ ರೀತಿ ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯು ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿಗೆ ಕೀರ್ತಿ ತರುವಂತಾಗಲಿ ಎಂದು ಮುಮ್ತಾಜ್ ತಿಳಿಸಿದರು.

ಹಾಸನಾಂಬೆ ದರ್ಶನ ಮುಗಿಸಿ ಹೋಗುವಾಗ ಅಪಘಾತದಲ್ಲಿ ತಂದೆ ಮಗಳು ಸಾವು

Nov 02 2024, 01:22 AM IST
ಹಾಸನಾಂಬೆ ದರ್ಶನ ಮುಗಿಸಿಕೊಂಡು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಶ್ರೀ ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆ ಸಮೀಪ ಗುರುವಾರ ನಡುರಾತ್ರಿ ನಡೆದಿದೆ. ಆಲೂರು ತಾಲೂಕಿನ ಪಾಳ್ಯ ಸಮೀಪದ ಎಂ.ಎಚ್.ಪುರದ ನಿವಾಸಿ ಕುಮಾರ್(40) ಹಾಗೂ ಕಾವ್ಯ(12) ಸ್ಥಳದಲ್ಲೇ ಮೃತಪಟ್ಟಿದ್ದು, ಕುಮಾರ್‌ ಅವರ ತಾಯಿ ಪುಟ್ಟಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಸೋಷಿಯಲ್‌ ಮೀಡಿಯಾದಲ್ಲಿ ಹೀಗೊಂದು ಪ್ರಶ್ನೆ ಎಸೆದಿದ್ದಾರೆ

Oct 18 2024, 12:13 AM IST
ಅಪ್ಪನ ಜೊತೆಗೆ ನಾನು ನಟಿಸೋದು ನಿಮಗಿಷ್ಟನಾ ಅಂತ ಸಾನ್ವಿ ಸುದೀಪ್ ಮಹಾಜನತೆಯ ಮುಂದೆ ಪ್ರಶ್ನೆ ಇಟ್ಟಿದ್ದಾರೆ.

ಹೆಣ್ಣು ಮಗುವಿನ ತಾಯಿಯಾದ ಹರ್ಷಿಕಾ ಪೂಣಚ್ಚ : ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು

Oct 05 2024, 07:42 AM IST

ತಾರಾ ಜೋಡಿ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಅವರಿಗೆ ಹೆಣ್ಣು ಮಗು ಜನಿಸಿದೆ. ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು ಜನಿಸಿರುವ ಸಂತೋಷವನ್ನು ದಂಪತಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ತಿಪಟೂರಿನಲ್ಲಿ ಗಾರ್ಮೆಂಟ್ ಬಸ್ ಡಿಕ್ಕಿಯಾಗಿ ತಾಯಿ, ಮಗಳು ಸಾವು

Sep 10 2024, 01:40 AM IST
ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ ಎನ್.ಎಚ್.೨೦೬ರ ಬೈಪಾಸ್‌ನಲ್ಲಿ ಸೋಮವಾರ ಖಾಸಗಿ ಬಟ್ಟೆ ಕಾರ್ಖಾನೆಯ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಕಿಗೆ ತಾಯಿ, ಮಗಳು ಸಜೀವ ದಹನ

Jul 17 2024, 12:55 AM IST
ಬೆಳಗಲಿ ಬಳಿ ಇಡೀ ಮನೆಗೆ ಪೆಟ್ರೋಲ್‌ ಸಿಂಪಡಿಸಿ ಬೆಂಕಿ ಇಟ್ಟ ದುರುಳರು. ಮೂವರು ಗಾಯಗೊಂಡಿದ್ದಾರೆ.

ಭಟ್ಕಳದಲ್ಲಿ ಒಂದೇ ದಿನ ತಾಯಿ- ಮಗಳು ಆತ್ಮಹತ್ಯೆ

Jul 16 2024, 12:31 AM IST
ಮೃತರನ್ನು ಗೋರಿಕಲ್ ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (೫೭) ಹಾಗೂ ಆಕೆಯ ಮಗಳು ಮಾದೇವಿ ದೊಡ್ಡಯ್ಯ ನಾಯ್ಕ(೩೬) ಎಂದು ಗುರುತಿಸಲಾಗಿದೆ.

ಡಾ.ಜಯಲಕ್ಷ್ಮಿ ಸೀತಾಪುರ ಅಂತಃಕರಣದ ಹೆಣ್ಣು ಮಗಳು: ಪ್ರೊ.ಎಂ.ಕೃಷ್ಣೇಗೌಡ

Jun 25 2024, 12:36 AM IST
ಜಯಲಕ್ಷ್ಮಿ ಸೀತಾಪುರ ಅವರು ಸದ್ದಿಲ್ಲದೆ ಆಯ್ಕೆಗಳನ್ನು ಸ್ವೀಕರಿಸಿ ಮುನ್ನಡೆದವರು. ಸ್ವಭಾವಗಳನ್ನು ಮೀರಿದ ಸ್ನೇಹ ಅಂತಹ ವ್ಯಕ್ತಿತ್ವ ಅವರಲ್ಲಿತ್ತು. ಗರಡಿ ರೋಚಕವಾದ ದೃಶ್ಯ, ಒಂದು ಸಂಸ್ಕೃತಿ ಇದ್ದ ಹಾಗೆ. ಅಂತಹ ಗರಡಿಯಲ್ಲಿ ತೊಡಗಿಸಿಕೊಂಡು ಅದ್ಭುತವಾದ ಕೆಲಸ ಮಾಡಿದ್ದಾರೆ. ಜಾನಪದ ಕ್ಷೇತ್ರಕ್ಕೆ ಒಂದು ದೊಡ್ಡ ಪರಂಪರೆ ಇದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಲಕ್ಷ್ಮಿ ಅವರ ನಿಧನ ಜಾನಪದ ಕ್ಷೇತ್ರಕ್ಕೆ ತುಂಬ ಲಾರದ ನಷ್ಟವಾಗಿದೆ.

ಸುದೀಪ್‌ ಮಗಳು ಸಾನ್ವಿ ನಟನೆಯ ವೀಡಿಯೋ ಟ್ರೆಂಡಿಂಗ್‌

Jun 21 2024, 01:04 AM IST
ಸಾನ್ವಿ ಸುದೀಪ್‌ ನಟನೆಯ ವೀಡಿಯೋ ಟ್ರೆಂಡಿಂಗ್‌ನಲ್ಲಿದೆ. ಸುದೀಪ್‌ ಮಗಳ ನಟನೆಗೆ ಫ್ಯಾನ್ಸ್‌ ಶಹಭಾಸ್‌ ಅಂದಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved