• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೌಟುಂಬಿಕ ಕಲಹ: ಇಲಿ ಪಾಷಾಣ ಕುಡಿಸಿ ಮಗು ಕೊಂದು ಆತ್ಮಹತ್ಯೆಗೆ ಮಹಿಳೆ ಯತ್ನ

Aug 01 2025, 02:00 AM IST
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸತ್ತು ತನ್ನ ಮಗುವನ್ನು ಕೊಂದು ಬಳಿಕ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲುಷಿತ ಕೇಕ್ ತಿಂದು ಮಗು ಅಸ್ವಸ್ಥ: ಪೋಷಕರ ದೂರು

Jul 23 2025, 03:23 AM IST
ಕಲುಷಿತ ಪೇಸ್ಟಿ ಕೇಕ್ ತಿಂದು ಮಗು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಪೋಷಕರು ನೀಡಿದ ದೂರಿನನ್ವಯ ನಾಗಮಂಗಲ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಾವೇರಿ ಬೇಕರಿ ಮಾಲೀಕರಿಗೆ ಪುರಸಭೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿ ಬೀಗಮುದ್ರೆ ಹಾಕಿದ್ದಾರೆ.

ತುಂಗಭದ್ರಾ ನದಿಗೆ ಹಾರುತ್ತಿದ್ದ ತಾಯಿ-ಮಗು ರಕ್ಷಿಸಿದ ದಾವಣಗೆರೆ ದಂಪತಿ

Jul 19 2025, 01:00 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹತ್ತಿರವಿರುವ ತುಂಗಭದ್ರಾ ನದಿಯ ಸೇತುವೆಯ ಹೂವಿನ ಹಡಗಲಿ ಭಾಗದಲ್ಲಿ ಸೇತುವೆಯ ಮೇಲಿಂದ ನದಿಗೆ ಹಾರಲು ಯತ್ನಿಸಿದ ತಾಯಿ ಮತ್ತು ಮಗುವನ್ನು ತಡೆದು ಜೀವ ಉಳಿಸುವಲ್ಲಿ ದಾವಣಗೆರೆ ಯುವ ದಂಪತಿ ಯಶಸ್ವಿಯಾಗಿದ್ದು, ಮುಂಡರಗಿ ಪೊಲೀಸರು ಅವರನ್ನು ಕುಟುಂಬದವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಜರುಗಿದೆ.

ಮನೆ ಕುಸಿದು ಮಗು ಸಾವು, ಐವರಿಗೆ ಗಾಯ

Jul 18 2025, 12:49 AM IST
ಸಿಂಧನೂರು ತಾಲೂಕಿನ ಅಮರಪುರ ಗ್ರಾಮದ ಪ್ರಶಾಂತಿ ಶರಣಪ್ಪ ಮೃತಪಟ್ಟಿದ್ದು ಹನುಮಂತಿ, ದುರಗಮ್ಮ, ಭೀಮಮ್ಮ, ಹುಸೇನಪ್ಪ, ಫಕೀರಪ್ಪ ಗಾಯಗೊಂಡಿದ್ದು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಶಾಂತಿ ತಾಯಿ ಹನುಮಂತಿಯೊಂದಿಗೆ ಒಂದು ವಾರದ ಹಿಂದೆ ಅಜ್ಜಿ ಮನೆಗೆ ಆಗಮಿಸಿದ್ದಳು.

ಲಿವರ್ ಫೇಲ್ಯೂರ್: ಮಗು ಚಿಕಿತ್ಸೆಗೆ ನೆರವಾಗಿ

Jul 04 2025, 12:32 AM IST
ಲಿವರ್ ಫೇಲ್ಯೂರ್ ಆಗಿರುವ ಒಂದೂವರೆ ವರ್ಷದ ಮಗುವಿನ ಶಸ್ತ್ರಚಿಕಿತ್ಸೆಗೆ ದಾನಿಗಳು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡುವ ಮೂಲಕ ಬಡಮಗುವಿನ ಚಿಕಿತ್ಸೆಗೆ ನೆರವಿನ ಹಸ್ತ ಚಾಚಬೇಕು ಎಂದು ಸಂಬಂಧಿಗಳು ಮನವಿ ಮಾಡಿದ್ದಾರೆ.

ತಾಯಿ, ಮಗು ನಿಧನ ಪ್ರಮಾಣ ಇಳಿಕೆಗೆ ಮಂಗಳೂರು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ವಿಶೇಷ ತೀವ್ರ ನಿಗಾ ಘಟಕ

Jun 28 2025, 12:18 AM IST
ತಾಯಿ ಮತ್ತು ಮಗು ನಿಧನ ಹೊಂದುವ ಪ್ರಮಾಣವನ್ನು ಇಳಿಕೆ ಮಾಡಲು, ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ೧.೫ ಕೋಟಿ ರು. ವೆಚ್ಚದಲ್ಲಿ ಪ್ರಸೂತಿಗಾಗಿ ವಿಶೇಷ ತೀವ್ರ ನಿಗಾ ಘಟಕ ಸ್ಥಾಪನೆಯಾಗುತ್ತಿದೆ.

ಮದುವೆ ವೇಳೆ ಸಾಂಬಾರ್‌ ಪಾತ್ರೆಗೆ ಬಿದ್ದ ಮಗು ಸಾವು!

Jun 21 2025, 12:49 AM IST
ಮದುವೆ ಸಮಾರಂಭದಲ್ಲಿ ಕುದಿವ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ.

ಕಾರು ಹೆದ್ದಾರಿ ತಂತಿಗೋಡೆಗೆ ಡಿಕ್ಕಿ, ಪತ್ನಿಗೆ ತೀವ್ರ ಗಾಯ, ಪತಿ, ಮಗು ಪಾರು

Jun 14 2025, 05:15 AM IST
ಬೆಂಗಳೂರು ಗಿರಿನಗರದ ರಕ್ಷಾ ನಿತಿನ್ (28) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆಯ ಪತಿ ಎನ್.ನಿತಿನ್ ಪರಿತಾರ್ ಹಾಗೂ ಇವರ ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಪೊಲೀಸರ ನಡೆ, ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ : ಮಾಜಿ ಸಂಸದೆ ಸುಮಲತಾ

May 30 2025, 12:47 AM IST

ಪೊಲೀಸರ ನಡವಳಿಕೆ ಹಾಗೂ ವೈದ್ಯರ ನಿರ್ಲಕ್ಷ್ಯ ಪುಟ್ಟ ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿತು ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ವಿಷಾದಿಸಿದರು

ಮುಂಡರಗಿಯಲ್ಲಿ ಮಗು ಸೇರಿ ಇಬ್ಬರ ಮೇಲೆ ಹುಚ್ಚುನಾಯಿ ದಾಳಿ

May 30 2025, 12:18 AM IST
ಪಟ್ಟಣದ ಕೋಟೆ ಭಾಗದಲ್ಲಿ ಗುರುವಾರ ಸಂಜೆ ಹುಚ್ಚುನಾಯಿಯೊಂದು ಒಂದು ವರ್ಷ ನಾಲ್ಕು ತಿಂಗಳಿನ ಶ್ರೀಕೇಶವ ಮಹಾಂತೇಶ ಬಳ್ಳಾರಿ ಎನ್ನುವ ಮಗುವಿನ ಮೇಲೆ ದಾಳಿ ನಡೆಸಿ ತುಟಿ ಹಾಗೂ ಮುಖದ ಮೇಲೆ ಕಚ್ಚಿ ಗಾಯಗೊಳಿಸಿದ್ದು, ಮಗುವನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved