• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಣ್ಣು ಮಗು ಮನೆಯ ನಂದಾ ದೀಪ: ಡಾ.ವಿಜಯಕುಮಾರ್‌

Jan 26 2024, 01:51 AM IST
ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪುಷ್ಪ ನರ್ಸಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ಮಾತನಾಡಿ ಹೆಣ್ಣು ಮಗು ಮನೆಯ ನಂದಾದೀಪವಾಗಿದ್ದು ಹೆಣ್ಣು ಮಗು ಹುಟ್ಟಿದಾಗ ಕುಟುಂಬದ ಎಲ್ಲರೂ ಸಂಭ್ರಮ ಪಡಬೇಕು ಎಂದರು.

ಪ್ರೀ ಸ್ಕೂಲ್‌ನ 3ನೇ ಮಹಡಿಯಿಂದಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು

Jan 26 2024, 01:48 AM IST
ಪ್ರೀ-ಸ್ಕೂಲ್‌ನ 3ನೇ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನ ಹೆಣ್ಣೂರು ವ್ಯಾಪ್ತಿಯ ಚೆಲ್ಲಕೆರೆಯಲ್ಲಿ ನಡೆದಿದೆ.

ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ತಾವು ನೆಲೆಸಿರುವ ದೇಶದ ಒಪ್ಪಿಗೆ ಪತ್ರ ಕಡ್ಡಾಯ: ಹೈಕೋರ್ಟ್‌

Jan 26 2024, 01:46 AM IST
ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ತಾವು ನೆಲೆಸಿರುವ ದೇಶದ ಒಪ್ಪಿಗೆ ಪತ್ರ ಕಡ್ಡಾಯ: ಹೈಕೋರ್ಟ್‌

ಇನ್ನೊಂದು ವಸತಿ ಶಾಲೆಯ ವಿದ್ಯಾರ್ಥಿನಿಗೆ ಮಗು ಜನನ!

Jan 20 2024, 02:00 AM IST
ಕಲಬುರಗಿಯ ಮೊರಾರ್ಜಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತುರುವೇಕೆರೆ: ಮಗು ಮೇಲೆ ಬಿದ್ದ ಅಂಗನವಾಡಿ ಮೇಲ್ಚಾವಣಿ

Jan 19 2024, 01:47 AM IST
ತುರುವೇಕೆರೆ ತಾಲೂಕಿನಲ್ಲಿ ಅಂಗನವಾಡಿ ಮೇಲ್ಚಾವಣಿ ಕುಸಿದು ಮಗುವಿಗೆ ಗಾಯ

ಮಗು ಕೊಂದ ಸಿಇಒ ಸೂಚನಾಮತ್ತೆ 5 ದಿನ ಪೊಲೀಸ್‌ ವಶಕ್ಕೆ

Jan 16 2024, 01:45 AM IST
ಮಗುವಿನ ಕೊಲೆ ಪ್ರಕರಣದ ಆರೋಪಿ ತಾಯಿ ಸೂಚನಾ ಸೇಠ್‌ ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

ಮಗು ಕೊಂದು ಬ್ಯಾಗಲ್ಲಿ ಸಾಗಿಸ್ತಿದ್ದ ಸಿಇಒ ಸೆರೆ!

Jan 10 2024, 01:46 AM IST

ಗೋವಾದ ಹೋಟೆಲ್‌ವೊಂದರಲ್ಲಿ ತನ್ನ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವವನ್ನು ಬೆಂಗಳೂರು ಕಡೆ ಕೊಂಡೊಯ್ಯುತ್ತಿದ್ದ ಸ್ಟಾರ್ಟ್ ಆಫ್ ಫೌಂಡರ್‌ನ ಸಿಇಓ ಸುಚನಾ ಸೇಠ್ ರವರನ್ನು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಮಗು ಕೊಂದು ಬ್ಯಾಗಲ್ಲಿ ಸಾಗಿಸ್ತಿದ್ದವಳ ಸೆರೆ!

Jan 10 2024, 01:45 AM IST
ಟ್ಯಾಕ್ಸಿ ಡಿಕ್ಕಿಯಲ್ಲಿಟ್ಟು ಗೋವಾದಿಂದ ಮಗುವಿನ ಶವವನ್ನು ತರುತ್ತಿದ್ದಾಗ ಚಿತ್ರದುರ್ಗದಲ್ಲಿ ಸಿನಿಮೀಯ ರೀತಿಯಲ್ಲಿ ತಾಯಿಯನ್ನು ಅರೆಸ್ಟ್‌ ಮಾಡಲಾಗಿದೆ. ಈಕೆ ಬೆಂಗಳೂರು ಸ್ಟಾರ್ಟಪ್‌ ಸಿಇಒ ಆಗಿದ್ದು ಆರು ದಿನ ಗೋವಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಕೆ.ಸಿ.ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು: ಧರಣಿ

Dec 19 2023, 01:45 AM IST
ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು: ಪೋಷಕರ ಆಕ್ರೋಶ

ಸಿಲಿಂಡರ್‌ ಸ್ಫೋಟ: ಮಗು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

Dec 18 2023, 02:00 AM IST
ಅಡುಗೆ ಅನಿಲ ಸಿಲಿಂಡರ್ ಸ್ಫೋಟ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved