• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಗು ಗುಣಮಟ್ಟದ ಶಿಕ್ಷಣ ಪಡೆಯಲಿ

Feb 21 2024, 02:02 AM IST
ಪ್ರತಿ ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಕಲಿಕೆ ಹಾಗೂ ಅಭ್ಯಾಸದಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು, ಶಿಕ್ಷಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ ಹೇಳಿದರು.

ಮೊದಲ ಮಗು ನಿರೀಕ್ಷೆಯಲ್ಲಿದ್ದಾರಾ ದೀಪಿಕಾ- ರಣವೀರ್‌ ಜೋಡಿ?

Feb 21 2024, 02:01 AM IST
ದೀಪಿಕಾ ಪಡುಕೋಣೆ ಎರಡು ತಿಂಗಳ ಗರ್ಭಿಣಿಯಾಗಿರಬಹುದು ಎಂಬ ವದಂತಿಗಳು ಹರಿದಾಡುತ್ತಿದ್ದು, ರಣವೀರ್‌ ದೀಪಿಕಾ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಿ ವೀಕ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಸಾಧಾರಣ ಗ್ರಹಣಶಕ್ತಿ: ವಿಶ್ವ ದಾಖಲೆ ಬರೆದ 14 ತಿಂಗಳ ಮಗು

Feb 18 2024, 01:37 AM IST
ಮಾರ್ಚ್ 3ರಂದು ಟೀಚ್ ಆಡಿಟೋರಿಯಂ ಚೆನ್ನೈನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಅವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕ್ಯಾಂಟರ್‌ಹರಿದು ಮಗು ಸ್ಥಳದಲ್ಲೇ ಸಾವು

Feb 14 2024, 02:18 AM IST
ನಗರದಲ್ಲಿ ಎರಡು ಪ್ರತ್ಯೇಕ ಅಪಘಡದಲ್ಲಿ ಕ್ಯಾಂಟರ್‌ಗೆ ಮಗು, ಬೈಕ್‌ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾರೆ.

ಮಗು ಹತ್ಯೆಗೈದ ಸೂಚನಾ ಸೇಠ್‌ಗೆ ಮಾನಸಿಕ ಸಮಸ್ಯೆಯಿಲ್ಲ: ಪೊಲೀಸ್‌

Feb 14 2024, 02:15 AM IST
ಮಗುವನ್ನು ಕೊಂದ ಕೇಸ್‌ನಲ್ಲಿ ಸಿಲುಕಿರುವ ಬೆಂಗಳೂರಿನ ಸೂಚನಾ ಸೇಠ್‌ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ಪಣಜಿ ಪೊಲೀಸರು ಹೇಳಿದ್ದಾರೆ.

ಅಪಾರ್ಟ್‌ಮೆಂಟ್‌ ಈಜು ಕೊಳದಲ್ಲಿ ಮಗು ಸಾವು: 7 ಮಂದಿಯ ಬಂಧನ

Feb 11 2024, 01:48 AM IST
ಮಗು ಅಪಾರ್ಟ್‌ಮೆಂಟ್‌ನ ಈಜುಕೊಳದಲ್ಲಿ ಬಿದ್ದು ಮೃತಪಟ್ಟಿದ್ದ ಘಟನೆ ಸಂಬಂಧ ಸಂಘದ ಅಧ್ಯಕ್ಷ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ.

ನಿಲ್ಲದ ಮೂಡನಂಬಿಕೆ: ಗುಡಿಸಿಲಿನಲ್ಲಿ ತಾಯು, ಮಗು

Feb 11 2024, 01:47 AM IST
ಶಿರಾ ಗೊಲ್ಲರಹಟ್ಟಿಯಲ್ಲಿ ನಿಲ್ಲದ ಮೌಢ್ಯಚಾರ; ನ್ಯಾಯಾಧೀಶರಾಶ ಗೀತಾಂಜಲಿ ಗ್ರಾಮಸ್ಥರಿಗೆ ಅರಿವು ಮೂಡಿಸಿದರು.

ಹೆಣ್ಣು ಮಗು ಮನೆಯ ನಂದಾ ದೀಪ: ಡಾ.ವಿಜಯಕುಮಾರ್‌

Jan 26 2024, 01:51 AM IST
ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಪುಷ್ಪ ನರ್ಸಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ಮಾತನಾಡಿ ಹೆಣ್ಣು ಮಗು ಮನೆಯ ನಂದಾದೀಪವಾಗಿದ್ದು ಹೆಣ್ಣು ಮಗು ಹುಟ್ಟಿದಾಗ ಕುಟುಂಬದ ಎಲ್ಲರೂ ಸಂಭ್ರಮ ಪಡಬೇಕು ಎಂದರು.

ಪ್ರೀ ಸ್ಕೂಲ್‌ನ 3ನೇ ಮಹಡಿಯಿಂದಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವು

Jan 26 2024, 01:48 AM IST
ಪ್ರೀ-ಸ್ಕೂಲ್‌ನ 3ನೇ ಮಹಡಿಯಿಂದ ಬಿದ್ದಿದ್ದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನ ಹೆಣ್ಣೂರು ವ್ಯಾಪ್ತಿಯ ಚೆಲ್ಲಕೆರೆಯಲ್ಲಿ ನಡೆದಿದೆ.

ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ತಾವು ನೆಲೆಸಿರುವ ದೇಶದ ಒಪ್ಪಿಗೆ ಪತ್ರ ಕಡ್ಡಾಯ: ಹೈಕೋರ್ಟ್‌

Jan 26 2024, 01:46 AM IST
ಅನಿವಾಸಿ ಭಾರತೀಯರು ಮಗು ದತ್ತು ಪಡೆಯಲು ತಾವು ನೆಲೆಸಿರುವ ದೇಶದ ಒಪ್ಪಿಗೆ ಪತ್ರ ಕಡ್ಡಾಯ: ಹೈಕೋರ್ಟ್‌
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved