• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರುವೇಕೆರೆ: ಮಗು ಮೇಲೆ ಬಿದ್ದ ಅಂಗನವಾಡಿ ಮೇಲ್ಚಾವಣಿ

Jan 19 2024, 01:47 AM IST
ತುರುವೇಕೆರೆ ತಾಲೂಕಿನಲ್ಲಿ ಅಂಗನವಾಡಿ ಮೇಲ್ಚಾವಣಿ ಕುಸಿದು ಮಗುವಿಗೆ ಗಾಯ

ಮಗು ಕೊಂದ ಸಿಇಒ ಸೂಚನಾಮತ್ತೆ 5 ದಿನ ಪೊಲೀಸ್‌ ವಶಕ್ಕೆ

Jan 16 2024, 01:45 AM IST
ಮಗುವಿನ ಕೊಲೆ ಪ್ರಕರಣದ ಆರೋಪಿ ತಾಯಿ ಸೂಚನಾ ಸೇಠ್‌ ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

ಮಗು ಕೊಂದು ಬ್ಯಾಗಲ್ಲಿ ಸಾಗಿಸ್ತಿದ್ದ ಸಿಇಒ ಸೆರೆ!

Jan 10 2024, 01:46 AM IST

ಗೋವಾದ ಹೋಟೆಲ್‌ವೊಂದರಲ್ಲಿ ತನ್ನ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವವನ್ನು ಬೆಂಗಳೂರು ಕಡೆ ಕೊಂಡೊಯ್ಯುತ್ತಿದ್ದ ಸ್ಟಾರ್ಟ್ ಆಫ್ ಫೌಂಡರ್‌ನ ಸಿಇಓ ಸುಚನಾ ಸೇಠ್ ರವರನ್ನು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಮಗು ಕೊಂದು ಬ್ಯಾಗಲ್ಲಿ ಸಾಗಿಸ್ತಿದ್ದವಳ ಸೆರೆ!

Jan 10 2024, 01:45 AM IST
ಟ್ಯಾಕ್ಸಿ ಡಿಕ್ಕಿಯಲ್ಲಿಟ್ಟು ಗೋವಾದಿಂದ ಮಗುವಿನ ಶವವನ್ನು ತರುತ್ತಿದ್ದಾಗ ಚಿತ್ರದುರ್ಗದಲ್ಲಿ ಸಿನಿಮೀಯ ರೀತಿಯಲ್ಲಿ ತಾಯಿಯನ್ನು ಅರೆಸ್ಟ್‌ ಮಾಡಲಾಗಿದೆ. ಈಕೆ ಬೆಂಗಳೂರು ಸ್ಟಾರ್ಟಪ್‌ ಸಿಇಒ ಆಗಿದ್ದು ಆರು ದಿನ ಗೋವಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಕೆ.ಸಿ.ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು: ಧರಣಿ

Dec 19 2023, 01:45 AM IST
ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವು: ಪೋಷಕರ ಆಕ್ರೋಶ

ಸಿಲಿಂಡರ್‌ ಸ್ಫೋಟ: ಮಗು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

Dec 18 2023, 02:00 AM IST
ಅಡುಗೆ ಅನಿಲ ಸಿಲಿಂಡರ್ ಸ್ಫೋಟ

ಕಾರು ಹರಿದು ಆಡುತ್ತಿದ್ದ ಮಗು ಸಾವು

Dec 17 2023, 01:45 AM IST
ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಕಾರಿನ ಚಕ್ರ ಹರಿದು ಸಾವು

ಬಸ್‌ನಲ್ಲಿ ಹೆರಿಗೆ: ಹೆಣ್ಣು ಮಗು ಜನನ

Dec 16 2023, 02:00 AM IST
ಕೆಎಸ್‌ಆರ್‌ಟಿಸಿ ಚಲಿಸುವ ಬಸ್‌ವೊಂದರಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಸ್‌ ಚಾಲಕ, ನಿರ್ವಾಹಕ, ಬಸ್‌ನಲ್ಲಿದ್ದ ಮಹಿಳೆಯರು ಮಾನವೀಯತೆ ಮೆರೆದಿದ್ದು, ಬಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಹಿಳೆಗೆ ಹೆಣ್ಣು ಮಗು ಜನಿಸಿದೆ.

ಕಳವಾಗಿದ್ದ ಹೆಣ್ಣು ಮಗು ಪೋಷಕರ ಮಡಿಲಿಗೆ

Dec 04 2023, 01:30 AM IST
ದಾಬಸ್‌ಪೇಟೆ: ಕಳುವಾಗಿದ್ದ ಮೂರು ದಿನದ ಹೆಣ್ಣು ಮಗು ಪೊಲೀಸರ ಕಾರ್ಯಕ್ಷಮತೆಯಿಂದಾಗಿ ಸಿನಿಮೀಯ ರೀತಿಯಲ್ಲಿ ಪೋಷಕರ ಮಡಿಲು ಸೇರಿದೆ.

ಅಪಹರಣವಾಗಿದ್ದ ಮಗು ಹುಬ್ಬಳ್ಳಿಯಲ್ಲಿ ಪತ್ತೆ

Nov 08 2023, 01:01 AM IST
ಮುರುಗಮಲ್ಲ ದರ್ಗಾದ ಬಳಿ ಅಪಹರಣವಾಗಿದ್ದ ಮಗು ಹುಬ್ಬಳಿಯಲ್ಲಿ‌ ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ ಪೋಲಿಸರು ಮಗುವನ್ನು ಹುಬ್ಬಳಿಯಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved