• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸಲಿ ಎಂದು ತಿಳಿಯದೆ 15 ವರ್ಷದ ಬಾಲಕನಿಂದ ಗನ್‌ ಫೈರ್ : ಆಟವಾಡುತ್ತಿದ್ದ 4 ವರ್ಷದ ಮಗು ಸಾವು

Feb 17 2025, 12:33 AM IST
ಅಸಲಿ ಗನ್ ಎಂದು ತಿಳಿಯದೆ 15 ವರ್ಷದ ಬಾಲಕನೊಬ್ಬ ಫೈರ್ ಮಾಡಿದ ಪರಿಣಾಮ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಮನಕಲಕುವ ಘಟನೆ ನಾಗಮಂಗಲ ತಾಲೂಕಿನ ದೊಂದೆಮಾದಹಳ್ಳಿ ಹೊರವಲಯದ ಕೋಳಿ ಫಾರಂನಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

ವೈದ್ಯರ ಎಡವಟ್ಟಿಗೆ ಐದು ತಿಂಗಳ ಮಗು ಸಾವು!

Feb 04 2025, 12:30 AM IST
ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗುವಿನ ತಾಯಿ, ಅಜ್ಜಿ ರೋದಿಸುತ್ತಿರುವುದು.

ಮಗು ನೈಜ ಪೋಷಕರದ್ದೇ ಎಂದು ಕೋರ್ಟ್‌ಗೆ ಡಿಎನ್‌ಎ ಪರೀಕ್ಷೆ ವರದಿ ಸಲ್ಲಿಕೆ

Feb 01 2025, 12:00 AM IST
ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆ ವತಿಯಿಂದ ಸಿಸಿ ಕ್ಯಾಮರಾ ದಾಖಲೆಗಳನ್ನು ಸಾಕ್ಷಿಯಾಗಿ ಪೊಲೀಸರಿಗೆ ತನಿಖೆ ವೇಳೆ ಸಲ್ಲಿಸಿದ್ದರು.

ಹೆಣ್ಣು ಮಗು ರಕ್ಷಣೆ ಪ್ರತಿಯೊಬ್ಬರ ಹೊಣೆ: ಡಾ. ರವೀಂದ್ರನಾಥ್

Jan 29 2025, 01:33 AM IST
ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ನ್ಯಾ. ಮಹಾಂತೇಶ ದರಗದ್

Jan 24 2025, 12:45 AM IST
ಎಲ್ಲಾ ಮಕ್ಕಳು ಶಾಲಾ ಅವಧಿಯಲ್ಲಿ ಶಾಲೆಯಲ್ಲಿರುವುದು ಕಡ್ಡಾಯವಾಗಿದೆ.

6 ವರ್ಷದ ಮಗು ಮೇಲೆ ಅತ್ಯಾಚಾರ ಎಸಗಿ ಕೊಲೆ

Jan 15 2025, 01:47 AM IST
ಮಕರ ಸಂಕ್ರಾಂತಿ ಹಬ್ಬದ ಮುನ್ನ ದಿನ ಮದ್ಯದ ಅಮಲಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ದುಷ್ಕರ್ಮಿಯೊಬ್ಬನನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಮುಂಡಗೋಡದಲ್ಲಿ ಹಾವು ಕಚ್ಚಿ ಮಗು ಸಾವು ಕೇಸ್‌: ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ

Jan 02 2025, 12:33 AM IST
ಪ್ರತಿಭಟನಾಕಾರರ ಸಮಸ್ಯೆ ಆಲಿಸಿದ ತಹಸೀಲ್ದಾರ್, ಈ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದರು.

ಬಾಣಂತಿ-ಮಗು ಸಾವು: ವೈದ್ಯರ ನಿರ್ಲಕ್ಷ್ಯ, ಆರೋಪ

Jan 01 2025, 12:00 AM IST
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ತಾಲೂಕಿನ ಆಡೂರು ಗ್ರಾಮದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ.

ಹವ್ಯಕರ ಜನಸಂಖ್ಯೆ ಹೆಚ್ಚಳಕ್ಕೆ ರಾಘವೇಶ್ವರ ಶ್ರೀ ಕರೆ - ಹವ್ಯಕ ದಂಪತಿ 3ನೇ ಮಗು ಹೊಂದಲಿ

Dec 28 2024, 09:08 AM IST

‘ಹವ್ಯಕ ಸಮುದಾಯದವರ ಜನಸಂಖ್ಯೆ ಕುಸಿಯುತ್ತಿರುವುದುದರಿಂದ ಮುಂದಿನ ತಲೆಮಾರಿನ ಬೆಳವಣಿಗೆಗೆ ಸಂಕಷ್ಟ ಎದುರಾಗುವಂತಾಗಿದೆ. ಹೀಗಾಗಿ, ಹವ್ಯಕರು ಮೂರನೇ ಮಗುವನ್ನು ಹೊಂದುವತ್ತ ಗಮನಹರಿಸಬೇಕು’ - ರಾಘವೇಶ್ವರಭಾರತೀ ಸ್ವಾಮೀಜಿ

ಮಗು ಮರಳಿಸದಿದ್ರೆ ಆತ್ಮಹತ್ಯೆ: ಅತುಲ್‌ ತಂದೆ ಎಚ್ಚರಿಕೆ

Dec 25 2024, 01:30 AM IST
ಪತ್ನಿಯಿಂದ 3 ಕೋಟಿ ರು. ಜೀವನಾಂಶ ನೋಟಿಸ್‌ ಬಳಿಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅತುಲ್‌ ಸುಭಾಶ್‌ ಅವರ 2 ವರ್ಷದ ಪುತ್ರನನ್ನು ತಮಗೆ ವಹಿಸುವಂತೆ ಅತುಲ್‌ ತಂದೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved