ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಗು ಮನುಕುಲದ ಆಸ್ತಿಯಾಗಲಿ: ಮೇಘಾಲಯ ರಾಜ್ಯಪಾಲ ವಿಜಯಶಂಕರ
Feb 23 2025, 12:34 AM IST
ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅವರಿಗೆ ಪೌಷ್ಟಿಕ ಆಹಾರ ಸಿಗಬೇಕು. 4ರಿಂದ 14 ವರ್ಷದಲ್ಲಿ ಮಕ್ಕಳ ಶಾರೀರಿಕ ಬೆಳೆವಣಿಗೆ ಜತೆಗೆ ಅವರ ಮಾನಸಿಕ ಬೆಳವಣಿಗೆ ಸಹ ಆಗುತ್ತದೆ. ಕೆಲವೊಂದು ಮಕ್ಕಳ ಶಾರೀರಿಕ ಅಂಗವೈಕಲ್ಯ ಅನುವಂಶೀಕವಾಗಿ ಬರುತ್ತದೆ.
ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು; ಶವವಿಟ್ಟು ಪೋಷಕರ ಪ್ರತಿಭಟನೆ
Feb 23 2025, 12:32 AM IST
ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಮಗು ಸಾವನ್ನಪ್ಪಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು
ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದಾಗ ಜೆಸಿಬಿ ಡಿಕ್ಕಿ - 2 ವರ್ಷದ ಮಗು ಬಲಿ
Feb 20 2025, 01:33 AM IST
ಮನೆ ಮುಂದೆ ಆಟವಾಡುವಾಗ ಜೆಸಿಬಿ ಡಿಕ್ಕಿಯಾಗಿ ಎರಡು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ವಿಶೇಷಚೇತನ ಮಗು ದತ್ತು ಪಡೆದ ಇಟಲಿ ದಂಪತಿ
Feb 19 2025, 12:46 AM IST
ಇಲ್ಲಿನ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲಕಲ್ಯಾಣ ಕೇಂದ್ರದಲ್ಲಿ ಆಸರೆ ಪಡೆದಿದ್ದ ಅನಾಥ ವಿಶೇಷಚೇತನ ಮಗುವನ್ನು ವಿದೇಶಿ ದಂಪತಿ ದತ್ತು ಪಡೆದಿದ್ದಾರೆ. ಈ ಮೂಲಕ ಬೆಳಗಾವಿಯ ಕನ್ನಡದ ಕಂದ ಇಟಲಿಗೆ ಪ್ರಯಾಣಿಸಲಿದೆ.
ಅಸಲಿ ಎಂದು ತಿಳಿಯದೆ 15 ವರ್ಷದ ಬಾಲಕನಿಂದ ಗನ್ ಫೈರ್ : ಆಟವಾಡುತ್ತಿದ್ದ 4 ವರ್ಷದ ಮಗು ಸಾವು
Feb 17 2025, 12:33 AM IST
ಅಸಲಿ ಗನ್ ಎಂದು ತಿಳಿಯದೆ 15 ವರ್ಷದ ಬಾಲಕನೊಬ್ಬ ಫೈರ್ ಮಾಡಿದ ಪರಿಣಾಮ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಮನಕಲಕುವ ಘಟನೆ ನಾಗಮಂಗಲ ತಾಲೂಕಿನ ದೊಂದೆಮಾದಹಳ್ಳಿ ಹೊರವಲಯದ ಕೋಳಿ ಫಾರಂನಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ವೈದ್ಯರ ಎಡವಟ್ಟಿಗೆ ಐದು ತಿಂಗಳ ಮಗು ಸಾವು!
Feb 04 2025, 12:30 AM IST
ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗುವಿನ ತಾಯಿ, ಅಜ್ಜಿ ರೋದಿಸುತ್ತಿರುವುದು.
ಮಗು ನೈಜ ಪೋಷಕರದ್ದೇ ಎಂದು ಕೋರ್ಟ್ಗೆ ಡಿಎನ್ಎ ಪರೀಕ್ಷೆ ವರದಿ ಸಲ್ಲಿಕೆ
Feb 01 2025, 12:00 AM IST
ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ವತಿಯಿಂದ ಸಿಸಿ ಕ್ಯಾಮರಾ ದಾಖಲೆಗಳನ್ನು ಸಾಕ್ಷಿಯಾಗಿ ಪೊಲೀಸರಿಗೆ ತನಿಖೆ ವೇಳೆ ಸಲ್ಲಿಸಿದ್ದರು.
ಹೆಣ್ಣು ಮಗು ರಕ್ಷಣೆ ಪ್ರತಿಯೊಬ್ಬರ ಹೊಣೆ: ಡಾ. ರವೀಂದ್ರನಾಥ್
Jan 29 2025, 01:33 AM IST
ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ನ್ಯಾ. ಮಹಾಂತೇಶ ದರಗದ್
Jan 24 2025, 12:45 AM IST
ಎಲ್ಲಾ ಮಕ್ಕಳು ಶಾಲಾ ಅವಧಿಯಲ್ಲಿ ಶಾಲೆಯಲ್ಲಿರುವುದು ಕಡ್ಡಾಯವಾಗಿದೆ.
6 ವರ್ಷದ ಮಗು ಮೇಲೆ ಅತ್ಯಾಚಾರ ಎಸಗಿ ಕೊಲೆ
Jan 15 2025, 01:47 AM IST
ಮಕರ ಸಂಕ್ರಾಂತಿ ಹಬ್ಬದ ಮುನ್ನ ದಿನ ಮದ್ಯದ ಅಮಲಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ದುಷ್ಕರ್ಮಿಯೊಬ್ಬನನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.
< previous
1
2
3
4
5
6
7
8
9
10
...
13
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ