• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ಅಪ್ರಾಪ್ತ!

Oct 28 2024, 12:51 AM IST
ತನ್ನ ಅಕ್ಕನ ಅಕ್ರಮ ಸಂಬಂಧದಿಂದ ರೋಸಿಹೋದ ಅಪ್ರಾಪ್ತನೊಬ್ಬ ಆಕೆಯ ಮಗುವನ್ನು ಅಪಹರಿಸಿ, ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಆಧರಿಸಿ, ದಾವಣಗೆರೆ ರೈಲ್ವೆ ಪೊಲೀಸರು ಮಗು ಹಾಗೂ ಅಪಹರಣ ಕೃತ್ಯ ಎಸಗಿದ ಅಪ್ರಾಪ್ತನನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ.

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು: ಪೋಷಕರ ಆರೋಪ

Oct 21 2024, 12:32 AM IST
ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದ್ದು, ವೈದ್ಯರ ವಿಳಂಬ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಮಗುವಿನ ತಂದೆ ಗಿರೀಶ್ ಅಳಲು ವ್ಯಕ್ತಪಡಿಸಿದರು.

ಮಗು ಆಯೇಷಾಗೆ ಸೂಕ್ತ ಚಿಕಿತ್ಸೆ ನೀಡಿ: ಡಾ.ಪ್ರಭಾ

Oct 18 2024, 01:19 AM IST
ಬುಧವಾರ ರಾತ್ರಿ, ಗುರುವಾರ ನಸುಕಿನಲ್ಲಿನ ಭಾರಿ ಮಳೆಯಿಂದಾಗಿ ಮನೆ ಕುಸಿದು ತೀವ್ರ ಗಾಯಗೊಂಡಿದ್ದ ಹರಿಹರದ 4 ವರ್ಷದ ಮಗುವನ್ನು ದಾವಣಗೆರೆಯ ಎಸ್‌.ಎಸ್‌. ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಗುರುವಾರ ಸಂಜೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಆಸ್ಪತ್ರೆಗೆ ಭೇಟಿ ನೀಡಿ, ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಾಕೀತು ದಾವಣಗೆರೆಯಲ್ಲಿ ಮಾಡಿದ್ದಾರೆ.

ಜಿಲ್ಲಾದ್ಯಂತ ಭಾರೀ ಮಳೆ: 4 ಬಡಾವಣೆ ಜಲಾವೃತ, ಮಗು ಗಂಭೀರ

Oct 18 2024, 01:19 AM IST
ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರ, ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾದರೆ, ಗೋಡೆಯೊಂದು ಕುಸಿದ ಪರಿಣಾಮ ಮೂವರು ಗಾಯಗೊಂಡು, ಓರ್ವ ಬಾಲಕಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ.

ಮೈಸೂರು : ರಾಜವಂಶಸ್ಥ ಯದುವೀರ್‌ ಒಡೆಯರ್ - ತ್ರಿಷಿಕಾ ದಂಪತಿಗೆ 2 ನೇ ಗಂಡು ಮಗು ಜನನ

Oct 13 2024, 11:46 AM IST

ಶರನ್ನವರಾತ್ರಿಯ ಆಯುಧ ಪೂಜೆ ದಿನವೇ ಮೈಸೂರು ಯದುವಂಶಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಎರಡನೇ ಮಗುವಾಗಿದೆ.

ಕಬ್ಬು ತುಂಬಿದ ಟ್ರೈಲರ್ ಉರುಳಿ ಬಿದ್ದು ಮಗು ಸಾವು

Oct 06 2024, 01:27 AM IST
ಮಹಾರಾಷ್ಟ್ರದಿಂದ ತಮ್ಮ ಕುಟುಂಬ ಸಮೇತ ಕಬ್ಬು ಕಟಾವು ಕೆಲಸಕ್ಕೆ ಕೂಲಿ ಕಾರ್ಮಿಕರು ಬಂದಿದ್ದರು.

ಜಗಳೂರು: ಸಾಂಬರು ಬಿದ್ದು ಮಗು ಸಾವು

Oct 01 2024, 01:16 AM IST
ಜಗಳೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮೂರು ವರ್ಷದ ಮಗುವಿನ ಮೈ ಮೇಲೆ ಬಿಸಿಯಾದ ಸಾಂಬಾರು ಪಾತ್ರೆ ಉರುಳಿಬಿದ್ದು, ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿದೆ.

ತಾಯಿ, ಮಗು ಆರೋಗ್ಯವಾಗಿರಲು ಪೌಷ್ಠಿಕ ಆಹಾರ ಅಗತ್ಯ

Sep 22 2024, 01:54 AM IST
ಮಳವಳ್ಳಿ: ಅಂಗನವಾಡಿ ಕೇಂದ್ರದ ಮೂಲಕ ತಾಯಿ ಹಾಗೂ ಮಗುವಿನ ಪೌಷ್ಠಿಕತೆ ವೃದ್ಧಿಸಲು ಸರ್ಕಾರದ ವತಿಯಿಂದ ನೀಡುವ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ದೀಪಾ ತಿಳಿಸಿದರು.

ಅಮೆರಿಕ ದಂಪತಿ ಮಡಿಲು ಸೇರಿದ ಭಾರತದ ಅನಾಥ ಅಂಗವಿಕಲ ಮಗು

Sep 21 2024, 02:00 AM IST
ಕೊಪ್ಪಳದ ಅನಾಥ, ಅಂಗವಿಕಲ ಮಗುವನ್ನು ಅಮೆರಿಕ ದಂಪತಿ ದತ್ತು ಪಡೆದಿದ್ದಾರೆ. ದತ್ತು ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಗುವನ್ನು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಶುಕ್ರವಾರ ಅಮೆರಿಕ ದಂಪತಿಗೆ ಹಸ್ತಾಂತರ ಮಾಡಿದ್ದಾರೆ.

ಕಾರು ಡಿಕ್ಕಿ: ಪಾದಚಾರಿ ಅಜ್ಜಿ, ಒಂದು ವರ್ಷದ ಮಗು ಸಾವು

Sep 17 2024, 12:47 AM IST
ಅಜ್ಜಿ ಸಾಕಮ್ಮ, ಒಂದು ವರ್ಷದ ಮೊಮ್ಮಗುವನ್ನು ಎತ್ತಿಕೊಂಡು ಮತ್ತೊಂದು ಮಗುವನ್ನು ನಡೆಸಿಕೊಂಡು ಪ್ರಸಾದ ಸ್ವೀಕರಿಸಿ ರಸ್ತೆ ದಾಟುತ್ತಿದ್ದಾಗ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved