• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾದ್ಯಂತ ಭಾರೀ ಮಳೆ: 4 ಬಡಾವಣೆ ಜಲಾವೃತ, ಮಗು ಗಂಭೀರ

Oct 18 2024, 01:19 AM IST
ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರ, ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾದರೆ, ಗೋಡೆಯೊಂದು ಕುಸಿದ ಪರಿಣಾಮ ಮೂವರು ಗಾಯಗೊಂಡು, ಓರ್ವ ಬಾಲಕಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ.

ಮೈಸೂರು : ರಾಜವಂಶಸ್ಥ ಯದುವೀರ್‌ ಒಡೆಯರ್ - ತ್ರಿಷಿಕಾ ದಂಪತಿಗೆ 2 ನೇ ಗಂಡು ಮಗು ಜನನ

Oct 13 2024, 11:46 AM IST

ಶರನ್ನವರಾತ್ರಿಯ ಆಯುಧ ಪೂಜೆ ದಿನವೇ ಮೈಸೂರು ಯದುವಂಶಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಎರಡನೇ ಮಗುವಾಗಿದೆ.

ಕಬ್ಬು ತುಂಬಿದ ಟ್ರೈಲರ್ ಉರುಳಿ ಬಿದ್ದು ಮಗು ಸಾವು

Oct 06 2024, 01:27 AM IST
ಮಹಾರಾಷ್ಟ್ರದಿಂದ ತಮ್ಮ ಕುಟುಂಬ ಸಮೇತ ಕಬ್ಬು ಕಟಾವು ಕೆಲಸಕ್ಕೆ ಕೂಲಿ ಕಾರ್ಮಿಕರು ಬಂದಿದ್ದರು.

ಜಗಳೂರು: ಸಾಂಬರು ಬಿದ್ದು ಮಗು ಸಾವು

Oct 01 2024, 01:16 AM IST
ಜಗಳೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮೂರು ವರ್ಷದ ಮಗುವಿನ ಮೈ ಮೇಲೆ ಬಿಸಿಯಾದ ಸಾಂಬಾರು ಪಾತ್ರೆ ಉರುಳಿಬಿದ್ದು, ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿದೆ.

ತಾಯಿ, ಮಗು ಆರೋಗ್ಯವಾಗಿರಲು ಪೌಷ್ಠಿಕ ಆಹಾರ ಅಗತ್ಯ

Sep 22 2024, 01:54 AM IST
ಮಳವಳ್ಳಿ: ಅಂಗನವಾಡಿ ಕೇಂದ್ರದ ಮೂಲಕ ತಾಯಿ ಹಾಗೂ ಮಗುವಿನ ಪೌಷ್ಠಿಕತೆ ವೃದ್ಧಿಸಲು ಸರ್ಕಾರದ ವತಿಯಿಂದ ನೀಡುವ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ದೀಪಾ ತಿಳಿಸಿದರು.

ಅಮೆರಿಕ ದಂಪತಿ ಮಡಿಲು ಸೇರಿದ ಭಾರತದ ಅನಾಥ ಅಂಗವಿಕಲ ಮಗು

Sep 21 2024, 02:00 AM IST
ಕೊಪ್ಪಳದ ಅನಾಥ, ಅಂಗವಿಕಲ ಮಗುವನ್ನು ಅಮೆರಿಕ ದಂಪತಿ ದತ್ತು ಪಡೆದಿದ್ದಾರೆ. ದತ್ತು ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಗುವನ್ನು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಶುಕ್ರವಾರ ಅಮೆರಿಕ ದಂಪತಿಗೆ ಹಸ್ತಾಂತರ ಮಾಡಿದ್ದಾರೆ.

ಕಾರು ಡಿಕ್ಕಿ: ಪಾದಚಾರಿ ಅಜ್ಜಿ, ಒಂದು ವರ್ಷದ ಮಗು ಸಾವು

Sep 17 2024, 12:47 AM IST
ಅಜ್ಜಿ ಸಾಕಮ್ಮ, ಒಂದು ವರ್ಷದ ಮೊಮ್ಮಗುವನ್ನು ಎತ್ತಿಕೊಂಡು ಮತ್ತೊಂದು ಮಗುವನ್ನು ನಡೆಸಿಕೊಂಡು ಪ್ರಸಾದ ಸ್ವೀಕರಿಸಿ ರಸ್ತೆ ದಾಟುತ್ತಿದ್ದಾಗ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ಸಮಾಜಕ್ಕೆ ಆರೋಗ್ಯವಂತ ಮಗು ಅವಶ್ಯ

Sep 14 2024, 01:49 AM IST
ಮಕ್ಕಳು ಬೆಳೆಯುವ ಹಂತದಲ್ಲಿಯೇ ಉತ್ತಮ ಆರೋಗ್ಯವಂತರಾಗಿ ಬೆಳೆದಲ್ಲಿ ಮಾತ್ರ ಅವರ ಮುಂದಿನ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಮಗು-ದೇಶದ ಭವಿಷ್ಯ ಕಟ್ಟುವವರು ಶಿಕ್ಷಕರು: ಶಾಸಕ ಕೆ.ಎಸ್.ಆನಂದ್.

Sep 12 2024, 01:48 AM IST
ಬೀರೂರು, ದೇಶದ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದ್ದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಬದಲಾವಣೆಗೆ ಸಾಕಷ್ಟು ಶ್ರಮಿಸಿದ್ದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದ ಸಾಗಬೇಕಿದೆ ಎಂದು ಕ್ಷೇತ್ರ ಶಾಸಕ ಕೆ.ಎಸ್.ಆನಂದ್ ಕರೆ ನೀಡಿದರು.

ಹಣಕ್ಕಾಗಿ ಪಕ್ಕದ ಮನೆ ಯುವಕನಿಂದ ಮಗು ಅಪಹರಣ

Sep 10 2024, 01:35 AM IST
ರಾಮನಗರ: ಹಣಕ್ಕಾಗಿ ಪಕ್ಕದ ಮನೆಯ ೫ ವರ್ಷದ ಹೆಣ್ಣುಮಗುವನ್ನು ಅಪಹರಿಸಿ ಬಾಲಕಿಯ ಕೈ-ಕಾಲು, ಬಾಯಿ ಪ್ಲಾಸ್ಟರ್‌ನಿಂದ ಕಟ್ಟಿ ಸಿಮೆಂಟ್ ಗೋದಾಮಿನಿನಲ್ಲಿ ಇರಿಸಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿ, ಮಗುವನ್ನು ರಕ್ಷಿಸಿರುವ ಘಟನೆ ನಗರದ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved