• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಗೆ ಎರಡು ತಾಯಿ-ಮಗು ಆಸ್ಪತ್ರೆ ಮಂಜೂರು: ಸಚಿವ ತಿಮ್ಮಾಪುರ

Jun 29 2024, 12:41 AM IST
ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಹುನಗುಂದ ತಾಲೂಕಿಗೆ ಸರ್ಕಾರಿ ತಾಯಿ-ಮಗುವಿನ ಆಸ್ಪತ್ರೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ಮುಧೋಳದಲ್ಲಿ ಶೀಘ್ರ ತಾಯಿ-ಮಗು ಆಸ್ಪತ್ರೆ ಆರಂಭ: ದಿನೇಶ ಗುಂಡೂರಾವ್‌

Jun 29 2024, 12:31 AM IST
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡುರಾವ್‌ ಗುರುವಾರ ಮುಧೋಳ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿರುವಾಗ ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಟಿ ಪರಿಶೀಲನೆ ನಡೆಸಿದರು.

ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ವಹಿಸಿ: ನಲಿನ್ ಅತುಲ್

Jun 14 2024, 01:12 AM IST
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ನಿಯಮನುಸಾರ ನಿಗದಿತ ಅವಧಿಯಲ್ಲಿ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು.

ಶೇ. 100 ಸುರಕ್ಷಿತ ಹೆರಿಗೆ, ತಾಯಿ ಮಗು ಮರಣ ಶೂನ್ಯ

Jun 14 2024, 01:10 AM IST
ಈ ಯೋಜನೆಯಡಿ ಗುರುತಿಸಲಾಗಿದ್ದ ಮಹಿಳೆಯರಲ್ಲಿ 2024ರ ಮೇ ವೇಳೆಗೆ 345 ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಆಗಿದ್ದು, ತಾಯಿ ಮತ್ತು ಮಗು ಇಬ್ಬರೂ ಸಂಪೂರ್ಣ ಆರೋಗ್ಯವಾಗಿದ್ದಾರೆ.

ತಾಯಿ ಮಗು ರಕ್ಷಿಸುವ ಹಾಗೆ ಪರಿಸರ ರಕ್ಷಿಸಬೇಕು: ಮಹೇಂದ್ರ

Jun 09 2024, 01:31 AM IST
ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಐ.ಆರ್.ಕಟಗೋಳ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಿಂದು ಬಾಣಂತಿ, ಮಗು ಉಪಚರಿಸಿದ ಮುಸ್ಲಿಂ ದಂಪತಿ

Jun 03 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಸ್ಲಿಂ ದಂಪತಿಯೊಬ್ಬರು ಹಿಂದು ಬಾಣಂತಿ ಹಾಗೂ ಮಗುವನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಶಾಂತವ್ವ ಕುಮಾರ ನಿಡಸೋಸಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರಿಗೆ ಆರೈಕೆ ಮಾಡಿ ಮುಸ್ಲಿಂ ದಂಪತಿ ಮಾನವೀಯತೆ ಮೆರೆದಿದ್ದಾರೆ.

ಬೆಂಕಿ ಆಕಸ್ಮಿಕ: ಸೌದಿಯಲ್ಲಿ ಮೂಡುಬಿದಿರೆ ಮೂಲದ ಮಗು ಸಾವು

May 28 2024, 01:09 AM IST
ಸೌದಿ ರಾಷ್ಟ್ರದ ಅದಮಾದ ಲುಲು ಮಾಲ್ ಹಿಂಭಾಗದಲ್ಲಿರುವ ಅಲ್ ಹುಸೇನಿ ಕಾಂಪೌಂಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಟೆಬಾಗಿಲು ಮೂಲದ ಶೇಖ್ ಫಹದ್ ಎಂಬವರ ಪುತ್ರ ಮೂರರ ಹರೆಯದ ಸಾಯಿಕ್ ಶೇಖ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

3ನೇ ಮಗು ಹುಟ್ಟಿದ್ದಕ್ಕೆ ಇಬ್ಬರು ಕಾರ್ಪೊರೇಟರ್‌ಗಳು ಡಿಸ್ಮಿಸ್!

May 25 2024, 12:49 AM IST
ಗುಜರಾತ್‌ನ ಅಮ್ರೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು 3ನೇ ಮಗು ಜನಿಸಿದ್ದಕ್ಕೆ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ. ಅರ್ಥಾತ್‌ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.

ಅಂತ್ಯಸಂಸ್ಕಾರಕ್ಕೆ ತರುತ್ತಿದ್ದಾಗ ಉಸಿರಾಡಿದ ಮಗು!

May 25 2024, 12:48 AM IST
ಮಗು ಅಸುನೀಗಿದೆ ಎಂದು ಬಾಗಲಕೋಟೆಯ ಖಾಸಗಿ ವೈದ್ಯರು ಹೇಳಿದ್ದರಿಂದ, ಪೋಷಕರು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಗು ದಾರಿ ಮಧ್ಯೆ ಉಸಿರಾಟ ಆರಂಭಿಸಿ ಅಚ್ಚರಿಸಿ ಮೂಡಿಸಿದ ಘಟನೆ ಇಳಕಲ್ಲ ನಗರದಲ್ಲಿ ನಡೆದಿದೆ.

ಮಗು ಸಮೇತ ದಂಪತಿ ನಾಪತ್ತೆ: ದೂರು

May 22 2024, 12:45 AM IST
ಪತಿ, ಪತ್ನಿ ತಮ್ಮ 1 ವರ್ಷದ ಗಂಡು ಮಗುವಿನ ಸಮೇತ ನಾಪತ್ತೆಯಾದ ಘಟನೆ ದಾವಣಗೆರೆ ನಗರದ ವಿನೋಬ ನಗರದಲ್ಲಿ ವರದಿಯಾಗಿದೆ. ವಿನೋಬ ನಗರ 1ನೇ ಮೇನ್‌, 7ನೇ ಕ್ರಾಸ್‌ ನಿವಾಸಿಯಾದ ಅಂಜನ್ ಬಾಬು (34), ಪತ್ನಿ ನಾಗವೇಣಿ (24) ಹಾಗೂ ನಕ್ಷತ್ರ (1) ಮನೆಯಿಂದ ನಾಪತ್ತೆಯಾಗಿರುವ ಕುಟುಂಬವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved