ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹತ್ಯೆಗೀಡಾದ ಗಾಯಕ ಸಿಧು ಮೂಸೆವಾಲಾ ಪೋಷಕರಿಗೆ ಗಂಡು ಮಗು ಜನನ
Mar 18 2024, 01:49 AM IST
ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಸಿಧು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಪೋಷಕರು ಐವಿಎಫ್ ತಂತ್ರದ ಮೂಲಕ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನೀರಿನ ಸಂಪ್ಗೆ ಬಿದ್ದ ಮಗು ರಕ್ಷಿಸಿದ ಎಸ್ಐ
Mar 07 2024, 01:48 AM IST
10 ಅಡಿಯ ಸಂಪ್ಗೆ ಬಿದ್ದ ಮಗುವನ್ನು ಪಿಎಸ್ಐ ನಾಗರಾಜು ಅವರು ರಕ್ಷಿಸಿದ್ದಾರೆ. ಅವರ ಸಾಧನೆಯನ್ನು ಪೊಲೀಸ್ ಇಲಾಖೆ ಶ್ಲಾಘಿಸಿದೆ.
ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಆಗ್ರಹ
Mar 02 2024, 01:47 AM IST
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಿರಲಿ: ಜಿಲ್ಲಾಧಿಕಾರಿ ನಳಿನ್ ಅತುಲ್
Feb 29 2024, 02:05 AM IST
ಜಿಲ್ಲೆಯಲ್ಲಿ ಮಾ.3ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಪೋಲಿಯೊ ಲಸಿಕಾ ಅಭಿಯಾನದಲ್ಲಿ ಗುರುತಿಸಲಾದ ಅರ್ಹ ವಯೋಮಾನದ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು.
ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಕ್ರಮಕೈಗೊಳ್ಳಿ: ರಘುನಂದನ್ ಮೂರ್ತಿ
Feb 28 2024, 02:37 AM IST
ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಮಾ.೩ರಂದು ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.
ಮಗು ಗುಣಮಟ್ಟದ ಶಿಕ್ಷಣ ಪಡೆಯಲಿ
Feb 21 2024, 02:02 AM IST
ಪ್ರತಿ ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಕಲಿಕೆ ಹಾಗೂ ಅಭ್ಯಾಸದಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು, ಶಿಕ್ಷಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ ಹೇಳಿದರು.
ಮೊದಲ ಮಗು ನಿರೀಕ್ಷೆಯಲ್ಲಿದ್ದಾರಾ ದೀಪಿಕಾ- ರಣವೀರ್ ಜೋಡಿ?
Feb 21 2024, 02:01 AM IST
ದೀಪಿಕಾ ಪಡುಕೋಣೆ ಎರಡು ತಿಂಗಳ ಗರ್ಭಿಣಿಯಾಗಿರಬಹುದು ಎಂಬ ವದಂತಿಗಳು ಹರಿದಾಡುತ್ತಿದ್ದು, ರಣವೀರ್ ದೀಪಿಕಾ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಿ ವೀಕ್ ಸುದ್ದಿಸಂಸ್ಥೆ ವರದಿ ಮಾಡಿದೆ.
ಅಸಾಧಾರಣ ಗ್ರಹಣಶಕ್ತಿ: ವಿಶ್ವ ದಾಖಲೆ ಬರೆದ 14 ತಿಂಗಳ ಮಗು
Feb 18 2024, 01:37 AM IST
ಮಾರ್ಚ್ 3ರಂದು ಟೀಚ್ ಆಡಿಟೋರಿಯಂ ಚೆನ್ನೈನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಅವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕ್ಯಾಂಟರ್ಹರಿದು ಮಗು ಸ್ಥಳದಲ್ಲೇ ಸಾವು
Feb 14 2024, 02:18 AM IST
ನಗರದಲ್ಲಿ ಎರಡು ಪ್ರತ್ಯೇಕ ಅಪಘಡದಲ್ಲಿ ಕ್ಯಾಂಟರ್ಗೆ ಮಗು, ಬೈಕ್ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾರೆ.
ಮಗು ಹತ್ಯೆಗೈದ ಸೂಚನಾ ಸೇಠ್ಗೆ ಮಾನಸಿಕ ಸಮಸ್ಯೆಯಿಲ್ಲ: ಪೊಲೀಸ್
Feb 14 2024, 02:15 AM IST
ಮಗುವನ್ನು ಕೊಂದ ಕೇಸ್ನಲ್ಲಿ ಸಿಲುಕಿರುವ ಬೆಂಗಳೂರಿನ ಸೂಚನಾ ಸೇಠ್ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದು ಪಣಜಿ ಪೊಲೀಸರು ಹೇಳಿದ್ದಾರೆ.
< previous
1
2
3
4
5
6
7
8
9
10
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು