• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದತ್ತು ಸ್ವೀಕಾರ: ಬಳ್ಳಾರಿ ದಂಪತಿಗೆ ಮಗು ಹಸ್ತಾಂತರಿಸಿದ ಡಿಸಿ

Apr 30 2024, 02:08 AM IST
16 ವರ್ಷಗಳಿಂದ ಮಕ್ಕಳಿಲ್ಲದೇ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿ ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದರು. ಸೋಮವಾರ ಜಿಲ್ಲಾಧಿಕಾರಿ ಸರ್ಕಾರದ ನಿಯಮಗಳ ಪ್ರಕಾರ ಮಗುವನ್ನು ಹಸ್ತಾಂತರಿಸಿದರು.

ಕ್ಯಾಂಡಿ ಮಾರಲು ಬಂದು ಮಗು ಅಪಹರಣ ಯತ್ನ

Apr 28 2024, 01:22 AM IST
ಹೊಸಕೋಟೆ: ಆಟವಾಡುತ್ತಿದ್ದ ಮಗುವನ್ನು ಎಳೆದೊಯ್ಯುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.

ಹಳೆಯ ಚಾಕೋಲೆಟ್ ಸೇವಿಸಿದ ಮಗು ರಕ್ತವಾಂತಿ ಮಾಡಿ ಸಾವು

Apr 21 2024, 02:20 AM IST
ಅವಧಿ ಮೀರಿದ ಚಾಕೋಲೆಟ್ ಸೇವಿಸಿ ಒಂದೂವರೆ ವರ್ಷದ ಹೆಣ್ಣು ಮಗು ರಕ್ತವಾಂತಿ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ

ಶೆಡ್‌ನಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ: ಮಗು ಬಲಿ

Apr 16 2024, 02:08 AM IST
ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಲ್ಲಿ ನಿರ್ಮಿಸಲಾಗಿದ್ದ ಶೆಡ್‌ನಲ್ಲಿ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ತಕ್ಷಣವೇ ಮಗು ಬೇಡ ಎಂದ ಪತ್ನಿ ಕುತ್ತಿಗೆ ಹಿಸುಕಿ ಕೊಂದ

Apr 14 2024, 01:52 AM IST
ಮಗು ಮಾಡಿಕೊಳ್ಳುವ ವಿಚಾರಕ್ಕೆ ನವವಿವಾಹಿತ ದಂಪತಿ ನಡುವೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಎಚ್‌ಎಎಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಸಾಧಾರಣ ಗ್ರಹಿಕಾ ಶಕ್ತಿ ಪ್ರತಿಭೆ ಎರಡು ವರ್ಷದ ಈ ಮಗು

Apr 09 2024, 01:45 AM IST
ನಗರದ ಕೆಂಪೇಗೌಡ ಲೇಔಟ್‌ ನಿವಾಸಿ ಪ್ರಕಾಶ್ ಹಾಗೂ ಚೈತ್ರ ಪ್ರಕಾಶ್ ದಂಪತಿಯ ಪುತ್ರಿ ಪ್ರೇರಣಾ (2) ತನ್ನ ವಿಶೇಷ ಗ್ರಹಿಕಾ ಶಕ್ತಿಯಿಂದ ‘ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ " ಸಂಸ್ಥೆಯಿಂದ ಸೂಪರ್ ಟ್ಯಾಲೆಂಟೆಡ್ ಕಿಡ್ ಎಂದು ಗುರುತಿಸಲ್ಪಟ್ಟು ‘ಪ್ರೈಡ್ ಆಫ್‌ ವರ್ಲ್ಡ್’ ಪ್ರಶಸ್ತಿ ಪಡೆದಿದ್ದಾರೆ.

ಅಲೆಕ್ಸಾ ಸಹಾಯದಿಂದ ಮಂಗಗಳ ಓಡಿಸಿ ಮಗು ರಕ್ಷಿಸಿದ 13ರ ಬಾಲಕಿ

Apr 07 2024, 01:45 AM IST
ತಂತ್ರಜ್ಞಾನದ ಬಗ್ಗೆ ಸರಿಯಾದ ಅರಿವಿದ್ದರೆ ದೊಡ್ಡ ಸಮಸ್ಯೆಯನ್ನು ಕ್ಷಣಾರ್ಧದಲ್ಲಿ ಹೇಗೆ ಬಗೆಹರಿಸಬಹುದು ಎಂಬುದಕ್ಕೆ ಈ ಪ್ರಸಂಗವೊಂದು ಸಾಕ್ಷಿ.

ಬಾವಿಗೆ ಬಿದ್ದು ಬದುಕಿದ ಮಗು ಪೋಷಕರಿಗೆ ಎಫ್‌ಐಆರ್‌ ಸಂಕಷ್ಟ

Apr 06 2024, 12:50 AM IST
ಕೊಳವೆ ಬಾವಿಯಲ್ಲಿ ಬಿದ್ದ ಮಗ ಸಾತ್ವಿಕ್‌ ಸುರಕ್ಷಿತವಾಗಿ ಹೊರಬಂದ ಖುಷಿಯಲ್ಲಿದ್ದಾರೆ ಪೋಷಕರು. ಇದರ ಮಧ್ಯೆ ಅವಘಡಕ್ಕೆ ಕಾರಣವಾದ ರೈತನ ಮೇಲೆ ಹಾಗೂ ಬೋರ್‌ವೆಲ್ ಕೊರೆದು ಮುಚ್ಚಳ ಹಾಕದೆ ಹಾಗೇ ಬಿಟ್ಟಿರುವ ಬೋರ್‌ವೆಲ್ ಏಜೆನ್ಸಿ ಮೇಲೆ ಎಫ್‌ಐಆರ್ ದಾಖಲು ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿರುವುದು ಅವರ ಸಂಕಷ್ಟಕ್ಕೆ ಕಾರಣವಾಗಿದೆ.

ಪೋಷಕರಿಗೆ ಆಕ್ಸಿಜನ್‌ ಕೊಟ್ಟ ಮಗು ಅಳುವ ಸದ್ದು!

Apr 05 2024, 01:05 AM IST

ಕೊಳವೆಬಾವಿಗೆ ಬಿದ್ದ ಸಾತ್ವಿಕ್ ಜೀವಂತವಾಗಿ ಹೊರಗೆ ಬರಬೇಕು ಎಂದು ಕೇವಲ ಲಚ್ಯಾಣ ಗ್ರಾಮದ ಜನರು ಮಾತ್ರ ಬೇಡಿಕೊಳ್ಳಲಿಲ್ಲ. ರಾಜ್ಯ ಮತ್ತು ರಾಜ್ಯದಾಚೆ ಇರುವ ಜನರು ಕೂಡ ದೇವರಿಗೆ ಮೊರೆ ಹೋಗುತ್ತಿದ್ದರು. ಮಗುವಿಗೆ ಸಂಬಂಧವಿಲ್ಲದವರೇ ಮರುಕಪಡುತ್ತಿದ್ದರು.  

ಬೋರ್ವೆಲ್‌ಗೆ ಬಿದ್ದ 2 ವರ್ಷದ ಮಗು: ರಕ್ಷಣೆಗೆ ಕಾರ್ಯಾಚರಣೆ

Apr 04 2024, 01:02 AM IST
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಎರಡು ವರ್ಷದ ಮಗುವೊಂದು ಆಟವಾಡುತ್ತ ಹಾಳುಬಿದ್ದ 260 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಮಗುವಿನ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved