• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಗು ಮನಸ್ಸಲ್ಲಿ ಉತ್ತಮ ಭಾವನೆ ಅರಳುವುದು ಮುಖ್ಯ: ಎಂ.ಎಚ್‌. ನಾಯ್ಕ

Mar 30 2024, 12:51 AM IST
ಬಾಲ್ಯದ ಸವಿನೆನಪುಗಳನ್ನು ಮೆಲುಕು ಹಾಕುವುದರಿಂದ ಸಂತಸ ಹೆಚ್ಚಾಗಲು ಸಾಧ್ಯ.

ಪಂಜಾಬ್ ಸಿಎಂ ಭಗವಂತ ಮಾನ್‌ ದಂಪತಿಗೆ ಹೆಣ್ಣು ಮಗು

Mar 29 2024, 12:45 AM IST
ಪಂಜಾಬಿನ ಮುಖ್ಯಮಂತ್ರಿ ಭಗವಂತ ಮಾನ್‌ ಅವರ ಪತ್ನಿ ಗುರುವಾರ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಅಂಗನವಾಡಿ ಸಂಪ್‌ಗೆ ಬಿದ್ದು ಮಗು ಸಾವು

Mar 23 2024, 01:02 AM IST
ಅಂಗನವಾಡಿಗಾಗಿ ನಿರ್ಮಿಸಿರುವ ಸಂಪ್ ಅನ್ನು ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಮುಚ್ಚದೆ ತೆರೆದು ಬಿಟ್ಟಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಇದಕ್ಕೆ ಅಂಗನವಾಡಿ ಸಿಬ್ಬಂದಿಯೇ ಮುಖ್ಯ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದರು.

58 ವರ್ಷಕ್ಕೆ ಮಗು ಹೆತ್ತ ಮೂಸೇವಾಲ ಪೋಷಕರು ಪಂಜಾಬ್‌ಗೆ ನೋಟಿಸ್‌

Mar 21 2024, 01:03 AM IST
ಮೂಸೆವಾಲಾನ ತಾಯಿ ಚರಣ್‌ ಕೌರ್‌ (58) ತಮ್ಮ ಇಳಿ ವಯಸ್ಸಿನಲ್ಲಿ ಐವಿಎಫ್‌ ತಂತ್ರಜ್ಞಾನದ ಮೂಲಕ ಮಗು ಪಡೆದಿದ್ದಾರೆ

ಸಾಲ ಕೊಟ್ಟಿದ್ದ ಹಣ ಕೇಳಲು ಬಂದ ಮಹಿಳೆ, ಮಗು ಬರ್ಬರ ಹತ್ಯೆ!

Mar 21 2024, 01:03 AM IST
ಅಲೆಮಾರಿ ಜನಾಂಗದ ಜಯಮ್ಮ ಊರು ಊರು ಅಲೆದು ಭಿಕ್ಷಾಟನೆ ಮಾಡುತ್ತಿದ್ದರು. ಆದಿಚುಂಚನಗಿರಿಯಲ್ಲಿ ತಿಂಗಳುಗಟ್ಟಲೆ ತಂಗುತ್ತಿದ್ದರು. ಆಗ ತಾಲೂಕಿನ ಆದಿಚುಂಚನಗಿರಿ ಸಮೀಪದ ಚುಂಚನಹಳ್ಳಿಯಲ್ಲಿ ನೆಲೆಸಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್‌ ಪರಿಚಯಲವಾಗಿದೆ. ಜಯಮ್ಮ ತಾನು ಕೂಡಿಟ್ಟಿದ್ದ ಹಣವನ್ನು ಸಾಲವಾಗಿ ಕೊಟ್ಟಿದ್ದರು ಎನ್ನಲಾಗಿದೆ.

ಹತ್ಯೆಗೀಡಾದ ಗಾಯಕ ಸಿಧು ಮೂಸೆವಾಲಾ ಪೋಷಕರಿಗೆ ಗಂಡು ಮಗು ಜನನ

Mar 18 2024, 01:49 AM IST
ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಸಿಧು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಪೋಷಕರು ಐವಿಎಫ್ ತಂತ್ರದ ಮೂಲಕ ಭಾನುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ನೀರಿನ ಸಂಪ್‌ಗೆ ಬಿದ್ದ ಮಗು ರಕ್ಷಿಸಿದ ಎಸ್‌ಐ

Mar 07 2024, 01:48 AM IST
10 ಅಡಿಯ ಸಂಪ್‌ಗೆ ಬಿದ್ದ ಮಗುವನ್ನು ಪಿಎಸ್‌ಐ ನಾಗರಾಜು ಅವರು ರಕ್ಷಿಸಿದ್ದಾರೆ. ಅವರ ಸಾಧನೆಯನ್ನು ಪೊಲೀಸ್‌ ಇಲಾಖೆ ಶ್ಲಾಘಿಸಿದೆ.

ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಆಗ್ರಹ

Mar 02 2024, 01:47 AM IST
ಪಟ್ಟಣದಲ್ಲಿ ನಿರ್ಮಾಣಗೊಂಡ ತಾಯಿ-ಮಗು ಆಸ್ಪತ್ರೆಯ ಕಾರ್ಯಾರಂಭಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಆರೋಗ್ಯಪ್ಪ ಪಾದನಕಟ್ಟಿ ಆಗ್ರಹಿಸಿದರು.

ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಿರಲಿ: ಜಿಲ್ಲಾಧಿಕಾರಿ ನಳಿನ್‌ ಅತುಲ್

Feb 29 2024, 02:05 AM IST
ಜಿಲ್ಲೆಯಲ್ಲಿ ಮಾ.3ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಪೋಲಿಯೊ ಲಸಿಕಾ ಅಭಿಯಾನದಲ್ಲಿ ಗುರುತಿಸಲಾದ ಅರ್ಹ ವಯೋಮಾನದ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು.

ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಕ್ರಮಕೈಗೊಳ್ಳಿ: ರಘುನಂದನ್ ಮೂರ್ತಿ

Feb 28 2024, 02:37 AM IST
ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲಾದ್ಯಂತ ಮಾ.೩ರಂದು ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved