• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಠ-ಮಾನ್ಯಗಳಿಂದ ಶಿಕ್ಷಣಕ್ಕೆ ಕೊಡುಗೆ ಅಪಾರ

Oct 29 2025, 01:15 AM IST
ರಾಜ್ಯದಲ್ಲಿ ಶಿಕ್ಷಣ ಕ್ರಾಂತಿಯಾಗಬೇಕಾದರೆ ಮಠ, ಮಾನ್ಯಗಳ ಕೊಡುಗೆ ಅಪಾರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್‌ ಶೆಟ್ಟರ್ ಹೇಳಿದರು.

ಚಿಕ್ಕಾಲಗುಂಡಿ ಮಠ ತೊರೆಯಲು ಕನ್ಹೇರಿ ಶ್ರೀ ನಕಾರ

Oct 18 2025, 02:02 AM IST
ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಸಂಗಪ್ಪ ಅವರು ಶ್ರೀಗಳಿಗೆ ತಕ್ಷಣವೇ ಜಿಲ್ಲೆ ತೊರೆಯುವಂತೆ ಶುಕ್ರವಾರ ಸಂಜೆ ಆದೇಶಿಸಿದ್ದು, ಆದರೆ ಇದಕ್ಕೆ ಒಪ್ಪದ ಶ್ರೀಗಳು ಬೇಕಾದರೆ ಬಂಧಿಸಿ ಜೈಲಿಗೆ ಹಾಕಿ ನಾನು ಮಠ ತೊರೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಲಿಂಗೇಶ್ವರ ಸ್ವಾಮೀಜಿ ಮಠ ಕಟ್ಟದೇ ಭಕ್ತರ ಮನಸ್ಸು ಕಟ್ಟಿದ್ದಾರೆ: ಜಂಗಮ ಕ್ಷೇತ್ರದ ಚೆನ್ನವೀರ ಸ್ವಾಮೀಜಿ

Oct 17 2025, 01:02 AM IST
ಗವಿಸಿದ್ದೇಶ್ವ ಮಠದ ಲಿಂ.ಲಿಂಗೇಶ್ವರ ಸ್ವಾಮೀಜಿ, ಮಠ ಕಟ್ಟದೇ ಭಕ್ತರ ಮನಸ್ಸು ಕಟ್ಟುವ ಕೆಲಸ ಮಾಡಿದ್ದರಿಂದ ಶ್ರೀಮಠಕ್ಕೆ ಅಪಾರ ಸಂಖ್ಯೆಯ ಭಕ್ತ ಗಣ ಹೊಂದಿದೆ

ಕೂಡಲಸಂಗಮ ರೀತಿ ಕಿತ್ತೂರಲ್ಲಿಪಂಚಮಸಾಲಿ ಮಠ: ಯತ್ನಾಳ್

Sep 29 2025, 01:04 AM IST
ಟ್ರಸ್ಟ್ ಮತ್ತು ಮಠಗಳು ಬೇರೆ ಬೇರೆಯಾಗಿದ್ದು, ಮಠಾಧೀಶರನ್ನು ಉಚ್ಚಾಟಿಸಲು ಟ್ರಸ್ಟಿಗೆ ಅಧಿಕಾರವಿಲ್ಲ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಬಲಕ್ಕೆ ಪಂಚಮಸಾಲಿ ಸಮಾಜವಿದೆ. ಶ್ರೀಗಳು ಯಾವುದಕ್ಕೂ ಧೃತಿಗೆಡಬಾರದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿದ್ದಾರೆ.

ಜಾತಿ, ಮತ, ಧರ್ಮ ಭೇದವಿಲ್ಲದೆ ಜನಕಲ್ಯಾಣಕ್ಕೆ ದುಡಿದ ಸುತ್ತೂರು ಮಠ

Sep 28 2025, 02:00 AM IST
ನಮ್ಮ ಮೈಸೂರು ಭಾಗದ ಜನರ ಒಂದು ವಿಶೇಷ ಗುಣವೆಂದರೆ ಯಾರೇ ಮನೆಗೆ ಬಂದರು ಮೊದಲು ಊಟ ಮಾಡಿ ಎನ್ನುತ್ತಾರೆ,

ಮಠ- ಮಂದಿರಗಳು ನೆಮ್ಮದಿ ನೀಡುವ ತಾಣಗಳು: ಪಿ.ಡಿ. ಬಸನಗೌಡ್ರ

Sep 22 2025, 01:01 AM IST
ಕೋಟೆ ಭಾಗದಲ್ಲಿರುವ ಕರಬಸಜ್ಜಯ್ಯನವರ ದೇವಸ್ಥಾನ ಪಟ್ಟಣದ ಸುತ್ತಮುತ್ತಲಿನ ಸಾವಿರಾರು ಭಕ್ತರನ್ನು ಹೊಂದಿದ್ದು, ದೇವಸ್ಥಾನ ನಿರ್ಮಾಣಕ್ಕೆ ಅನೇಕ ವರ್ಷಗಳ ಶ್ರಮದ ಫಲವಾಗಿ ₹30 ಲಕ್ಷ ವೆಚ್ಚದಲ್ಲಿ ಭವ್ಯ ಮಂದಿರ ನಿರ್ಮಾಣ ಮಾಡಿದ್ದು, ಅದು ಕೇವಲ ಭಕ್ತರಿಂದ ಕ್ರೋಡಿಕರಿಸಿ ನಿರ್ಮಾಣ ಮಾಡಿರುವುದು ಅತ್ಯಂತ ಹೆಮ್ಮೆಯ ಸಂಗತಿ.

ಉಡುಪಿ ಕೃಷ್ಣ ಮಠ ರಥಬೀದಿಯಲ್ಲಿ ಮೃಣ್ಮಯ ಕೃಷ್ಣನ ರಥೋತ್ಸವ

Sep 16 2025, 12:04 AM IST
ಭಾನುವಾರ ಕೃಷ್ಣಮಠದಲ್ಲಿ ಪರ್ಯಾಯ ಶ್ರೀಗಳ ನೇತೃತ್ವದಲ್ಲಿ ಭಕ್ತಿ ಪರಾಕಾಷ್ಟೆಯಿಂದ ಕೃಷ್ಣನ ಹುಟ್ಟಹಬ್ಬವು ಸಾಂಪ್ರದಾಯಿಕವಾಗಿ ನಡೆದರೆ, ಸೋಮವಾರ ರಥಬೀದಿಯಲ್ಲಿ ಲಕ್ಷಾಂತರ ಮಂದಿ ಉತ್ಸಾಹ ಮುಗಿಲುಮುಟ್ಟಿದಂತೆ ವೈಭವದಿಂದ ಶ್ರೀ ಕೃಷ್ಣ ಲೀಲೋತ್ಸವವು ನಡೆಯಿತು.

ಶೈಕ್ಷಣಿಕ ಕ್ರಾಂತಿ ಮಾಡಿದ ಸುತ್ತೂರು ಮಠ: ಡಾ. ಕೊಟ್ರೇಶ್

Sep 01 2025, 01:04 AM IST
ಸುತ್ತೂರು ಮಠವು ಶಿಕ್ಷಣ, ಕೃಷಿ, ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದು, ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಮಠ-ಮಂದಿರ ಶಾಂತಿ ನೀಡುವ ತಾಣಗಳು: ಅರುಣ್

Aug 19 2025, 01:00 AM IST
ಮಠ-ಮಂದಿರಗಳು ಮನುಷ್ಯನಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳಾಗಿವೆ. ಚನ್ನಗಿರಿ ಪಟ್ಟಣದಲ್ಲಿರುವ ಶ್ರೀ ಹಾಲಸ್ವಾಮಿ ವಿರಕ್ತ ಮಠವು ಶ್ರಾವಣ ಮಾಸದಲ್ಲಿ ಒಂದು ತಿಂಗಳ ಪರಿರ್ಯಂತ ಪುರಾಣ, ಪ್ರಚನಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಸೇವೆ ಎಂದು ವಿಧಾನ ಪರಿಷತ್ತು ಸದಸ್ಯ ಡಿ.ಎಸ್.ಅರುಣ್ ಹೇಳಿದ್ದಾರೆ.

ವಿಶ್ವ ಒಕ್ಕಲಿಗರ ಮಠ ಸಂಸ್ಥಾಪಕ ಚಂದ್ರಶೇಖರ ಶ್ರೀ ಇನ್ನಿಲ್ಲ

Aug 17 2025, 01:41 AM IST
ಮೈಸೂರು ರಸ್ತೆಯ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಸಂಸ್ಥಾಪಕ, ಹಿರಿಯ ಸ್ವಾಮೀಜಿ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ (81) ವಯೋಸಹಜ ಹಾಗೂ ಅನಾರೋಗ್ಯದಿಂದ ಶುಕ್ರವಾರ ರಾತ್ರಿ 12.01ಕ್ಕೆ ನಿಧನರಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved