• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಒಳತಿಗೆ ಶ್ರಮಿಸುತ್ತಿದೆ ಸಾಲೂರು ಮಠ

Aug 03 2025, 01:30 AM IST
ಸಾಲೂರು ಮಠವು ಧಾರ್ಮಿಕ, ಶೈಕ್ಷಣಿಕ, ಆರೋಗ್ಯಯುತವಾಗಿ ಇಲ್ಲಿನ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಗವಿಮಠ, ಸಿದ್ಧಗಂಗಾ ಮಠ ಕರ್ನಾಟಕದ ಎರಡು ಕಣ್ಣು: ಯತ್ನಾಳ

Jul 24 2025, 12:45 AM IST
ಗವಿಸಿದ್ದೇಶ್ವರ ಸ್ವಾಮೀಜಿ 5000 ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದ್ದಾರೆ. ಸಿದ್ಧಗಂಗಾ ಮಠದ ನಂತರ ಗವಿಮಠ ದೀನ, ದಲಿತರಿಗೆ ಆಶಾ ಕಿರಣವಾಗಿದೆ.

ಸಮಾಜವನ್ನು ಒಳಿತಿನೆಡೆಗೆ ಕೊಂಡೊಯ್ಯುವ ಮಠ-ಮಾನ್ಯ: ಶಿವಲಿಂಗ ಸ್ವಾಮೀಜಿ

Jul 21 2025, 01:30 AM IST
ಅನಾಗರಿಕ ಸಂಸ್ಕೃತಿಯನ್ನು ದೂರಗೊಳಿಸಿ, ಜನರಲ್ಲಿ ಜಾಗೃತಿಗೊಳಿಸಿ ಸಮಾಜವನ್ನು ಒಳತಿನಡೆಗೆ ಕೊಂಡೊಯ್ಯುವ ಕೆಲಸವನ್ನು ಮಠ ಮಾಡುತ್ತದೆ

ಭಕ್ತಸಮೂಹದ ಪ್ರೀತಿಯೇ ಮಠ ಎತ್ತರಕ್ಕೆ ಬೆಳೆಯಲು ಕಾರಣ: ಪಟ್ಟದ್ದೇವರು

Jul 19 2025, 01:00 AM IST
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ 75ನೇ ವರ್ಷದ ಅಮೃತ ಮಹೋತ್ಸವವು ಬಸವ ಯುಗದ ಅಮೃತ ಮಹೋತ್ಸವವಾಗಲಿದೆ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಆದಿಚುಂಚನಗಿರಿ ಮಠ ಜಗತ್ತಿಗೆ ಮಾದರಿಯಾಗಿದೆ

Jul 11 2025, 11:48 PM IST
ಮಠವು ವಿಶ್ವದ ಎಲ್ಲ ಮೂಲೆಗಳಲ್ಲಿಯೂ ಶಾಖಾ ಮಠ ತೆರೆಯುವ ಕೆಲಸ ಮಾಡುತ್ತಿರುವುದು ಒಕ್ಕಲಿಗ ಸಮಾಜ ಹೆಮ್ಮೆಪಡುವ ವಿಚಾರ.

ಮಕ್ಕಳ ಕಲಿಕೆಗೆ ಕೃತಜ್ಞತಾ ಟ್ರಸ್ಟ್‌ ಉತ್ತಮ ಕಾರ್ಯ: ಆರ್.ಆರ್.ಮಠ

Jun 30 2025, 01:47 AM IST
ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಹಾಗೂ ಉನ್ನತ ವಿದ್ಯಾಭ್ಯಾಸ ಹೊಂದಲು ಶ್ರಮಿಸುತ್ತಿರುವ ಬೆಂಗಳೂರಿನ ಕೃತಜ್ಞತಾ ಟ್ರಸ್ಟ್ ಉತ್ತಮದಲ್ಲಿ ಅತ್ಯುತ್ತಮ ಕಾರ್ಯ ಎಂದು ಬಡ್ತಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಆರ್.ಆರ್.ಮಠ ನುಡಿದರು.

ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾಡಾನೆ ದಾಳಿ: ಕಾರು, ಬೈಕ್ ಜಖಂ

Jun 14 2025, 04:02 AM IST
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಬೈಕ್‌ ಮೇಲೆ ಶುಕ್ರವಾರ ಕಾಡಾನೆ ದಾಳಿ ಮಾಡಿ ವಾಹನ ಸಂಪೂರ್ಣ ಜಖಂಗೊಳಿಸಿದೆ.

ಕೃಷ್ಣ ಮಠ ಪರಿಸರ ಅಭಿವೃದ್ಧಿ: ದಿವಾನರೊಂದಿಗೆ ಶಾಸಕ ಸಮಾಲೋಚನಾ ಸಭೆ

Jun 04 2025, 03:12 AM IST
ಕೃಷ್ಣ ಮಠದ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ನಡೆಸುವ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಮಂಗಳವಾರ ನಗರಸಭೆಯಲ್ಲಿ ಅಷ್ಟ ಮಠಗಳ ದಿವಾನರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠ ಭೂಮಿಪೂಜೆ 19ರಂದು

May 12 2025, 12:01 AM IST
ದಕ್ಷಿಣದ ಅಯೋಧ್ಯೆ ಎಂದು ಖ್ಯಾತಿ ಹೊಂದಿರುವ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠಕ್ಕೆ 19ರಂದು ಭೂಮಿ ಪೂಜೆ ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಜಗದ್ಗುರು ಪೀಠದ ಮಹಾಮಂಡಲೇಶ್ವರ 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ ಹೇಳಿದ್ದಾರೆ.

ದೇವರಬೆಳಕೆರೆಯಲ್ಲಿ ಕಾಶಿ ವಿಶ್ವಾರಾಧ್ಯರ ಮಠ ಸ್ಥಾಪಿಸಿ

May 10 2025, 01:21 AM IST
ದೇವರಬೆಳಕೆರೆಯ ಜಂಗಮರ ನಿವೇಶನದಲ್ಲಿಯೇ ಕಾಶಿ ವಿಶ್ವಾರಾಧ್ಯರ ಶಾಖಾ ಮಠ ಸ್ಥಾಪನೆಯಾಗಲಿ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved