ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಠ, ಮಂದಿರಗಳ ಸ್ಥಾಪನೆಯಿಂದ ಜಗದಲ್ಲಿ ಶಾಂತಿ: ಇಂಚಲ ಶ್ರೀಗಳ ಅಭಿನುಡಿ
Jan 02 2024, 02:15 AM IST
ಸಿದ್ಧಾರೂಢರ ನೂತನ ದೇವಸ್ಥಾನ ಲೋಕಾರ್ಪಣೆಯಲ್ಲಿ ಇಂಚಲ ಶ್ರೀಗಳ ಮಾತನಾಡಿ, ಪ್ರತಿಯೊಬ್ಬರು ಭಾವೈಕ್ಯೆತೆಯಿಂದ ಬಾಳಬೇಕು ಎಂದು ಕರೆ ನೀಡಿದರು.
ಚಿತ್ರದುರ್ಗ: ವ್ಹೀಲ್ ಚೇರ್ನಲ್ಲಿ ಬಂದಿದ್ದವಳು ಮೂರು ಸುತ್ತು ಮಠ ಸುತ್ತಿದಳು
Dec 30 2023, 01:15 AM IST
ಚಿತ್ರದುರ್ಗದ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ವಿಸ್ಮಯ, ಮಠಕ್ಕೆ ಆಗಮಿಸಿದ್ದ ಶ್ರೀಕಾಂತ್ ದಂಪತಿ, ಮಕ್ಕಳು, ಇಬ್ಬರು ಮಕ್ಕಳು ವಿಕಲಚೇತನರು, ಯುವತಿ ಮಠಕ್ಕೆ ಬರುತ್ತಿದ್ದಂತೆ ತ್ರಾಣ ಮರಳಿ.
ಸರಿ ಹೊತ್ತಿನಲ್ಲೂ ಹಸಿದು ಬಂದವರಿಗೆ ಅನ್ನ ಹಾಕುವ ಕಾನಾಮಡಗು ದಾಸೋಹ ಮಠ
Dec 22 2023, 01:30 AM IST
ಕೂಡ್ಲಿಗಿ ತಾಲೂಕಿನ ಕಾನಾಮಡಗು ಶ್ರೀ ಶರಣಬಸವೇಶ್ವರ ಸ್ವಾಮಿ ರಥೋತ್ಸವ ಡಿ. 22ರಂದು ಸಂಜೆ 4 ಗಂಟೆಗೆ ನಡೆಯಲಿದೆ. ದಾಸೋಹ ಮಠದ ಆರಾಧ್ಯದೈವ ಶ್ರೀ ಶರಣಬಸವೇಶ್ವರ ಸ್ವಾಮಿಯ ಸುಂದರ ರಥೋತ್ಸವ ಕಾರ್ತೀಕ ಮಾಸದಲ್ಲಿ ನಡೆಯುವುದು ಈ ಭಾಗದಲ್ಲಿ ಅಪರೂಪವೇ ಸರಿ. ಈ ಭಾಗದ ರೈತರು, ಭಕ್ತರು ತಮ್ಮ ಜಮೀನುಗಳಲ್ಲಿ ಬೆಳೆದ ಮೊದಲ ಫಸಲು ಇಲ್ಲಿಯ ದಾಸೋಹಮಠಕ್ಕೆ ತಂದು ಅರ್ಪಿಸುತ್ತಾರೆ.
ಮಠ, ಮಂದಿರಗಳ ಕಾರ್ಯ ಶಿಕ್ಷಣ ಇಲಾಖೆಗೆ ಮಾದರಿ
Oct 30 2023, 12:30 AM IST
ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ವೇದಿಕೆಯಲ್ಲಿ ಅಕ್ಕಪಕ್ಕ
ಮಠ-ಸಮಾಜ ಜೊತೆಯಾಗಿ ಸಾಗಬೇಕು: ವೇದವರ್ಧನ ಶ್ರೀ
Oct 12 2023, 12:01 AM IST
ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ರಥಬೀದಿಯಲ್ಲಿ ತಮ್ಮ 18ನೇ ಜನ್ಮನಕ್ಷತ್ರ ಆಚರಣೆಯ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.
< previous
1
2
3
4
5
6
7
8
9
10
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ