ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹವಾಮಾನ ವೈಪರೀತ್ಯದಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಅಡಕೆ: ಸಂಜೀವ ಜಕಾತಿ ಮಠ್
Feb 15 2024, 01:15 AM IST
ಹವಾಮಾನ ವೈಪರೀತ್ಯದಿಂದಾಗಿ ಅಡಕೆ ಬೆಳೆ ವಿವಿಧ ರೋಗಗಳಿಗೆ ತುತ್ತಾಗುತ್ತಿದೆ ಎಂದು ಶೃಂಗೇರಿ ತೋಟಗಾರಿಕೆ ಸಂಶೋಧನಾ ಕೇಂದ್ರದ ಸಸ್ಯ ರೋಗ ಶಾಸ್ತ್ರಜ್ಞ ಡಾ.ಸಂಜೀವ ಜಕಾತಿ ಮಠ ತಿಳಿಸಿದರು.
ಮಠ ಪ್ರವೇಶಿಸಿದ ಸ್ವರ್ಣವಲ್ಲಿಶ್ರೀ ಉತ್ತರಾಧಿಕಾರಿ
Feb 14 2024, 02:19 AM IST
ಸೋಂದಾ ಸ್ವರ್ಣವಲ್ಲೀಯ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಹಾಗೂ ಉತ್ತರಾಧಿಕಾರಿ ವಿದ್ವಾನ್ ನಾಗರಾಜ ಭಟ್ಟ ಅವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ೫.೨೭ಕ್ಕೆ ಶ್ರೀಮಠವನ್ನು ಪ್ರವೇಶಿದರು.
ಮಠ ಮಾನ್ಯರಿಂದ ಮಹಿಳಾ ಸಬಲೀಕರಣ: ಬಿಎಸ್ವೈ ಶ್ಲಾಘನೆ
Feb 13 2024, 12:47 AM IST
ಶಿಕಾರಿಪುರದ ಹೊಸ ಸಂತೆ ಮೈದಾನದಲ್ಲಿ ಭಾನುವಾರ ಸಂಜೆ ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸ್ವ-ಸಹಾಯ ಸಂಘಗಳ ರಾಜ್ಯ ಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಮಠಮಾನ್ಯಗಳು ಜನಜಾಗೃತಿ ಮೂಡಿಸುತ್ತಿವೆ ಎಂದು ಶ್ಲಾಘಿಸಿದರು.
ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಅಮಿತ್ ಶಾ ಸಂತಸ
Feb 12 2024, 01:30 AM IST
ಸುತ್ತೂರಿನ ಎಲ್ಲಾ 24 ಮಠಾಧೀಶರನ್ನು ಸ್ಮರಣೆ ಮಾಡುತ್ತೇನೆ. ಲಿಂಗಾಯತ ಸಮುದಾಯಕ್ಕೆ ಅವರು ಕೊಡುಗೆ ನೀಡಿದ್ದು, ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಪುಣ್ಯಭೂಮಿಯಲ್ಲಿ ಬಸವಣ್ಣ ಅವರು ಕೋಟ್ಯಂತರ ಜನರಿಗೆ ತಮ್ಮ ವಚನಗಳ ಮೂಲಕ, ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲರಿಗೂ ಭಕ್ತಿಯ ಪ್ರೇರಣೆ ನೀಡಿದ್ದಾರೆ.
ವೈಜ್ಞಾನಿಕ ಚಿಂತನೆ ಬಿತ್ತುತ್ತಿರುವ ಕೋರಿಸಿದ್ಧೇಶ್ವರ ಮಠ: ಪ್ರಿಯಾಂಕ್ ಖರ್ಗೆ
Feb 11 2024, 01:47 AM IST
ಕಲ್ಯಾಣ ಕರ್ನಾಟಕ ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ,ಈ ನೆಲದಲ್ಲಿ ಕಾಯಕ, ದಾಸೋಹ, ಸಮಾನತೆ, ತತ್ವಗಳನ್ನು ಒಂಬೈನೂರು ವರ್ಷಗಳ ಹಿಂದೆಯೇ ಪ್ರತಿಪಾದಿಸಲಾಗಿತ್ತು.
ಭಾವೈಕ್ಯತೆಗೆ ಹೆಸರಾದ ಶಿರಹಟ್ಟಿ ಫಕೀರೇಶ್ವರ ಮಠ
Feb 02 2024, 01:04 AM IST
ಮಠಮಾನ್ಯಗಳು ಹಲವು ಸಂಸ್ಥೆಗಳನ್ನು ಸ್ಥಾಪಿಸಿ ಧಾರ್ಮಿಕ, ಶೈಕ್ಷಣಿಕ ಏಳ್ಗೆಗೆ ಶ್ರಮಿಸುತ್ತಿವೆ. ಶಿರಹಟ್ಟಿ ಮಠವು ಭಾವೈಕ್ಯತೆ ಸಾರುವ ಮಠ. ಇಂದಿಗೂ ಈ ಕಾರ್ಯವನ್ನು ಫಕೀರ ಸಿದ್ಧರಾಮ ಶ್ರೀಗಳು ಮುಂದುವರೆಸಿಕೊಂಡು ಬಂದಿದ್ದಾರೆ
ಸಂಸ್ಕಾರ ನೀಡುವಲ್ಲಿ ಮಠ, ಮಾನ್ಯಗಳ ಕೊಡುಗೆ ಅನನ್ಯ: ಯಶವಂತರಾಯಗೌಡ
Jan 29 2024, 01:39 AM IST
ಗೋಳಸಾರ ಗ್ರಾಮದ ಶ್ರೀ ಪುಂಡಲಿಂಗ ಮಹಾಶಿವಯೋಗಿಗಳ ಮಠದಲ್ಲಿ ತ್ರೀಧರೇಶ್ವರ ಮಹಾಶಿವಯೋಗಿಗಳ 30ನೇ ಪುಣ್ಯಾರಾಣೆ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು.
ಮಠ, ಮಂದಿರಗಳು ಶಿಕ್ಷಣಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಿವೆ: ಸಚಿವ ರಾಮಲಿಂಗಾರೆಡ್ಡಿ
Jan 29 2024, 01:33 AM IST
ಶ್ರೀರಂಗಪಟ್ಟಣ ಚಂದ್ರವನ ಆಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಚಂದ್ರವನ ಆಶ್ರಮದ ವಿಶೇಷ ಲಕೋಟೆ ಮತ್ತು ಅಂಚೆ ಚೀಟಿ, ಶಿವಯೋಗಿ ದರ್ಶನ ಅಭಿನಂದನಾ ಗ್ರಂಥ ಬಿಡುಗಡೆ. ಹಲವು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವಂತಾಗಲಿ ಎಂದು ಶುಭ ಹಾರೈಕೆ.
ಸಾರ್ವಭೌಮ ತತ್ವ ಅಳವಡಿಸಿಕೊಂಡು ಸದೃಢ ರಾಷ್ಟ್ರ ಕಟ್ಟೋಣ: ತಹಶೀಲ್ದಾರ ನಾಯಕಲ್ ಮಠ
Jan 27 2024, 01:21 AM IST
ಕೊಲ್ಹಾರ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡ 75 ನೇ ಗಣರಾಜ್ಯೋತ್ಸವದಲ್ಲಿ ತಹಶೀಲ್ದಾರ ನಾಯಕಲ್ ಮಠ ಅವರು ಧ್ವಜಾರೋಹಣ ಮಾಡಿ ಮಾತನಾಡಿದರು.
ಹಾರಕೂಡ ಮಠ ಸರ್ವ ಧರ್ಮ ಸಮನ್ವಯ ಕೇಂದ್ರ: ಸಚಿವ ಭಗವಂತ ಖೂಬಾ
Jan 18 2024, 02:05 AM IST
ಭಾರತದ ಧಾರ್ಮಿಕ, ಸಾಮಾಜಿಕ ನ್ಯಾಯ, ರೀತಿ, ನೀತಿ ವಿಶ್ವಕ್ಕೆ ಮಾದರಿ ಎಂದು ಕೇಂದ್ರ ಸಚಿವರು ಹೇಳಿದರು. ಬಸವಕಲ್ಯಾಣ ತಾಲೂಕಿನ ಹಾರಕೂಡದಲ್ಲಿ ಜಾತ್ರಾ ನಿಮಿತ್ತ ನಡೆದ ಶಿವಾನುಭವ ಚಿಂತನಗೋಷ್ಠಿ ನಡೆಯಿತು.
< previous
1
...
4
5
6
7
8
9
10
11
12
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?