• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಶಿಕ್ಷಣದಿಂದ ಆರ್ಥಿಕ ಸದೃಢತೆ ಸಾಧ್ಯ: ಇಂದುಮತಿ ಮಠ

Jan 17 2024, 01:48 AM IST
ಹುಮನಾಬಾದ್‌ನಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ತಾಲೂಕುಮಟ್ಟದ ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಲಾಯಿತು.

ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ಸುತ್ತೂರು ಮಠ: ಡಾ. ಸುಧಾಮೂರ್ತಿ

Jan 14 2024, 01:34 AM IST

ಸಹಸ್ರಾರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಸುತ್ತೂರು ಶ್ರೀಮಠವು ಸದೃಢ ದೇಶ ಕಟ್ಟುವ ಕಾಯಕ ಮಾಡುತ್ತಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸುಧಾಮೂರ್ತಿ ಅಭಿಪ್ರಾಯಪಟ್ಟರು. ಅವಶ್ಯಕ

ಹಾಲಕೆರೆ ಅನ್ನದಾನೀಶ್ವರ ಮಠ ಶೈಕ್ಷಣಿಕ ಕ್ರಾಂತಿ: ಮಹಾಂತಲಿಂಗ ಶಿವಾಚಾರ್ಯರು

Jan 14 2024, 01:33 AM IST
ಅಕ್ಷರ ಎಂಬುದು ಅಮೃತಕ್ಕೆ ಸಮಾನ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಈ ನಾಡಿನ ಜನತೆಗೆ ಒದಗಿಸುತ್ತಿರುವ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳ ದಿವ್ಯದೃಷ್ಟಿ ನಿಜಕ್ಕೂ ಸ್ತುತ್ಯಾರ್ಹ ಎಂದು ನಂದವಾಡಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯರು ಹೇಳಿದರು.

ಯುವಕರು ಸ್ವಾಮಿ ವಿವೇಕಾನಂದರ ತತ್ವಗಳ ಮೈಗೂಡಿಸಿಕೊಳ್ಳಬೇಕು: ಎಕೆ ಮಠ

Jan 13 2024, 01:37 AM IST
ಮನಸ್ಸು ನಮ್ಮ ಹತೋಟಿಯಲ್ಲಿದ್ದರೆ ಮಾತ್ರ ನಮ್ಮ ಗುರಿ ಮತ್ತು ಸಾಧನೆಯ ಶಿಖರವನ್ನು ತಲುಪಲು ಸಾಧ್ಯ ಎಂದು ಕೆಎಲ್ಇ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾ. ಎ.ಕೆ. ಮಠ ಹೇಳಿದರು.

ಅಯೋಧ್ಯೆಗೆ ತೆರಳುವ ಮುನ್ನ ಮೂಲ ಮಠ ಕಣ್ವತೀರ್ಥಕ್ಕೆ ಪೇಜಾವರಶ್ರೀ ಭೇಟಿ

Jan 10 2024, 01:45 AM IST
ಜ.೨೨ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ತೆರಳುವ ಮುನ್ನ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ಕೃಷ್ಣಮಠದ ಮೂಲ ಮಠ ಗಡಿನಾಡು ಕಾಸರಗೋಡು ಸಮೀಪದ ಕಣ್ಣತೀರ್ಥಕ್ಕೆ ಭೇಟಿ ನೀಡಿದರು.

ಸಮಾಜ ತಿದ್ದುವಲ್ಲಿ ಮಠ, ಮಂದಿರಗಳ ಪಾತ್ರ ಮುಖ್ಯ

Jan 05 2024, 01:45 AM IST
ಸಮಾಜ ತಿದ್ದುವಲ್ಲಿ ಮಠ- ಮಂದಿರಗಳ ಪಾತ್ರ ಮುಖ್ಯವಾಗಿದೆ. ಧರ್ಮಸಭೆಗಳಲ್ಲಿ ಪ್ರತಿಯೊಬ್ಬರು ಸಕ್ರೀಯವಾಗಿ ಪಾಲ್ಗೊಂಡು ಜೀವನ ಪಾವನ ಮಾಡಿಕೊಳ್ಳಬೇಕು. ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟರೆ ರಾಷ್ಟ್ರದ ಭವಿಷ್ಯ ಉಜ್ವಲವಾಗಲಿದೆ

ಸಮಾಜಕ್ಕೆ ಮಠ, ಮಾನ್ಯಗಳ ಕೊಡುಗೆ ಅನನ್ಯ: ಎಚ್.ಕೆ.ಪಾಟೀಲ

Jan 04 2024, 01:45 AM IST
ಕೈವಲ್ಯಾಶ್ರಮದ ಸಿದ್ಧಲಿಂಗೇಶ್ವರ ಮಠದ ನಿಜಗುಣ ದೇವರ ಷಷ್ಠಬ್ಧಿ ಕಾರ್ಯಕ್ರಮದಲ್ಲಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ ಮಠಗಳು ಧಾರ್ಮಿಕ ಆಚರಣೆಗಳೊಂದಿಗೆ ನಾಡಿನ ಸಂಸ್ಕೃತಿ ಪರಂಪರೆ, ಸಂಸ್ಕಾರ, ಶಿಕ್ಷಣ ಪ್ರಸಾರ ಹಾಗೂ ಆಧ್ಯಾತ್ಮಿಕ ಚಿಂತನೆಗಳ ಮೂಲಕ ನಾಡಿಗೆ ಬಹುದೊಡ್ಡ ಕೊಡುಗೆ ನೀಡಿವೆ ಎಂದರು.

ಭಕ್ತಿ ಕಲಾ ಪರಂಪರೆ ಉಳಿಸುವಲ್ಲಿ ಮಠ ಮಂದಿರಗಳ ಪಾತ್ರ ದೊಡ್ಡದು

Jan 04 2024, 01:45 AM IST
ನಾಡಿಗೆ ಈಗ ಜನಪದ ವೈಭವ ತೀರ ಅವಶ್ಯವಾಗಿದ್ದು, ಭಕ್ತಿ ಕಲಾ ಪರಂಪರೆ ಉಳಿಸುವಲ್ಲಿ ಮಠ ಮಂದಿರಗಳ ಪಾತ್ರ ಬಹು ದೊಡ್ಡದಾಗಿದೆ

ಮಠ, ಮಂದಿರಗಳ ಸ್ಥಾಪನೆಯಿಂದ ಜಗದಲ್ಲಿ ಶಾಂತಿ: ಇಂಚಲ ಶ್ರೀಗಳ ಅಭಿನುಡಿ

Jan 02 2024, 02:15 AM IST
ಸಿದ್ಧಾರೂಢರ ನೂತನ ದೇವಸ್ಥಾನ ಲೋಕಾರ್ಪಣೆಯಲ್ಲಿ ಇಂಚಲ ಶ್ರೀಗಳ ಮಾತನಾಡಿ, ಪ್ರತಿಯೊಬ್ಬರು ಭಾವೈಕ್ಯೆತೆಯಿಂದ ಬಾಳಬೇಕು ಎಂದು ಕರೆ ನೀಡಿದರು.

ಚಿತ್ರದುರ್ಗ: ವ್ಹೀಲ್ ಚೇರ್‌ನಲ್ಲಿ ಬಂದಿದ್ದವಳು ಮೂರು ಸುತ್ತು ಮಠ ಸುತ್ತಿದಳು

Dec 30 2023, 01:15 AM IST
ಚಿತ್ರದುರ್ಗದ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ವಿಸ್ಮಯ, ಮಠಕ್ಕೆ ಆಗಮಿಸಿದ್ದ ಶ್ರೀಕಾಂತ್ ದಂಪತಿ, ಮಕ್ಕಳು, ಇಬ್ಬರು ಮಕ್ಕಳು ವಿಕಲಚೇತನರು, ಯುವತಿ ಮಠಕ್ಕೆ ಬರುತ್ತಿದ್ದಂತೆ ತ್ರಾಣ ಮರಳಿ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved