• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಠ, ಮಂದಿರಗಳು ಸಂಸ್ಕಾರ ನೀಡುವ ತಾಣಗಳು: ಬಸವದೇವರು

Mar 13 2025, 12:45 AM IST
ಅಧ್ಯಾತ್ಮದ ಗಾಳಿ ಸಿಗಬೇಕಾದರೆ ವಿರಕ್ತಮಠಕ್ಕೆ ಭೇಟಿ ನೀಡಬೇಕು. ಯಾರು ಭಕ್ತಿ, ಭಾವದಿಂದ ಸ್ಮರಿಸುತ್ತಾರೆಯೋ ಅವರ ಮನಸ್ಸಿನಲ್ಲಿ ಮಂತ್ರಾಲಯವಿದೆ.

ಪಾಳುಬಿದ್ದ ಮಠ ನಿರಂಜನ ಸ್ವಾಮೀಜಿ ಅವರಿಂದಾಗಿ ಜೀರ್ಣೋದ್ಧಾರ: ಜಡೆ ಶ್ರೀ

Mar 03 2025, 01:49 AM IST
ಚಿನ್ನಿಕಟ್ಟೆಯ ಶ್ರೀ ಗುರುರುದ್ರಸ್ವಾಮಿ ನಂಬಿದ ಭಕ್ತರನ್ನು ಕೈ ಬಿಡುವುದಿಲ್ಲ. ಇದೊಂದು ಪವಾಡ ಕ್ಷೇತ್ರ ಎಂದು ಸೊರಬ ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.

ಶಿವಯೋಗ, ಶಿವರಾತ್ರಿ, ಶಿವಯೋಗಿಯ ಸಂಗಮವೇ ಅಥಣಿಯ ಗಚ್ಚಿನ ಮಠ

Mar 02 2025, 01:15 AM IST
ಶಿವಯೋಗ ಸಾಧನೆಯ ಜಂಗಮ ಜ್ಯೋತಿ ಎನಿಸಿಕೊಂಡಿರುವ ಅಥಣಿಯ ಮುರುಘೇಂದ್ರ ಶಿವಯೋಗಿಗಳು ಮಠ ಬಿಡಲಿಲ್ಲ, ಪೀಠ ಏರಲಿಲ್ಲ, ದಾಸೋಹ ಬಿಡಲಿಲ್ಲ, ಕಾಸು ಮುಟ್ಟಲಿಲ್ಲ, ಸದಾ ಭಕ್ತರೊಂದಿಗೆ ಇದ್ದು ಬಸವ ತತ್ವ ಪ್ರಸಾರ ಮಾಡಿ ನಾಡಿಗೆ ಬೆಳಕಾದವರು. ಶಿವಯೋಗ, ಶಿವರಾತ್ರಿ, ಶಿವಯೋಗಿಯ ಸಂಗಮವೇ ಅಥಣಿಯ ಗಚ್ಚಿನ ಮಠವಾಗಿದೆ ಎಂದು ಸಾಹಿತಿ ಡಾ.ವಿ.ಎಸ್.ಮಾಳಿ ಹೇಳಿದರು.

ಆದಿಚುಂಚನಗಿರಿ ಮಠ ಯಾವುದೇ ಜಾತಿಗೆ ಸೀಮಿತವಲ್ಲ

Feb 23 2025, 12:31 AM IST
ಸಂತ ಶ್ರೇಷ್ಠ, ಮಾತೃ ಹೃದಯಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ದೂರದರ್ಶಿತ್ವ ಮತ್ತು ಜ್ಞಾನದ ಫಲವಾಗಿ ಆದಿಚುಂಚನಗಿರಿ ಮಠದಿಂದ ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸಾಧ್ಯವಾಗಿದೆ’ ಆದಿಚುಂಚನಗಿರಿ ಮಠ ಕೇವಲ ಒಂದು ವರ್ಗಕ್ಕೆ ಸೇರದೆ ಜಾತ್ಯಾತೀತ ಮಠವಾಗಿ ಕಾರ್ಯನಿರತವಾಗಿದೆ.

ವಚನಕಾರರ ಪಥದಂತೆ ಪಕ್ಕವಾದ್ಯಗಾರರನ್ನು ಗೌರವಿಸಿರುವುದು ಮಾದರಿ ಕಾರ್ಯ : ಬೇಲಿ ಮಠ ಶ್ರೀ

Feb 17 2025, 01:33 AM IST
ವಚನಕಾರರ ಪಥದಂತೆ ಪಕ್ಕವಾದ್ಯಗಾರರನ್ನು ಗೌರವಿಸಿರುವುದು ಮಾದರಿ ಕಾರ್ಯ ಎಂದು ಬೇಲಿಮಠದ ಶಿವರುದ್ರಸ್ವಾಮಿಗಳು ಹೇಳಿದ್ದಾರೆ.

ಶಿಲಾ ಮಠ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರಿಂದ ಪವಿತ್ರ ಸ್ನಾನ

Feb 17 2025, 12:31 AM IST
ತಾಲೂಕು ತಾವರೆಕೆರೆಯ ಶಿಲಾ ಮಠದ ಹಿರಿಯ ಶ್ರೀ ಮತ್ತು ಎಡೆಯೂರು ಕ್ಷೇತ್ರದ ಶ್ರೀ ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವ ಅಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಲೋಕಲ್ಯಾಣಾರ್ಥ ನಾಡಿನ ವಿವಿಧ ಮಠಗಳಿಂದ 10 ಸ್ವಾಮಿಗಳ ಸಹಿತ 90 ಭಕ್ತರೊಂದಿಗೆ ವಾಯುಯಾನದ ಮೂಲಕ ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್‌ ತಲುಪಿ ಭಾನುವಾರ ಸಂಜೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಕೈಗೊಳ್ಳಲಾಯಿತು.

ಮುಂಡರಗಿ ಅನ್ನದಾನೀಶ್ವರ ಮಠ ಒಂದು ಜಾತಿ-ಮತಕ್ಕೆ ಸೀಮಿತವಲ್ಲ

Feb 14 2025, 12:30 AM IST
ಜಾತ್ರೆಯ ಅಂಗವಾಗಿ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಮೂಲಕ ಭಕ್ತರಿಗೆ ಹೊಟ್ಟೆಯ ಜತೆಗೆ ನೆತ್ತಿಯ ಹಸಿವನ್ನೂ ನೀಗಿಸುವ ಕಾರ್ಯಗಳನ್ನು ನಮ್ಮ ಈ ಜಾತ್ರೆಗಳು ಮಾಡುತ್ತಿವೆ

ಮಠ-ಮಂದಿರಗಳಿಂದ ಮನಸ್ಸಿಗೆ ನೆಮ್ಮದಿ: ಮರುಳಸಿದ್ದ ಶ್ರೀ

Feb 10 2025, 01:48 AM IST
ದೇವಾಲಯಕ್ಕೆ ಕಳಸ ಚಂದ, ಗ್ರಾಮಕ್ಕೆ ದೇವಾಲಯ ಇದ್ದರೆ ಚೆಂದ. ಮಠ-ಮಂದಿರಗಳಿಂದ ಮನಸ್ಸಿಗೆ ನೆಮ್ಮದಿ ಲಭಿಸುವುದು. ಶುದ್ಧ ಭಕ್ತಿ ಇದ್ದರೆ ಮನೆಯ ಮಂತ್ರಾಯಲವಾಗಲಿದೆ ಎಂದು ಅಥಣಿ ಶೆಟ್ಟರ ಮಠದ ಮರುಳಸಿದ್ದ ಮಹಾಸ್ವಾಮೀಜಿ ನುಡಿದರು.

ಬಸವಣ್ಣನನ್ನು ಜೀವಂತವಾಗಿರಿಸಿದ ತರಳಬಾಳು ಮಠ

Feb 08 2025, 12:34 AM IST
ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಡಾ.ಮಹಾಂತೇಶ್‌ ಬಿರಾದಾರ ಹೇಳಿಕೆ

ರೈತರಿಗೆ ಕೃಷಿಯ ಮಹತ್ವ ತಿಳಿಸುವ ಸುತ್ತೂರು ಮಠ

Jan 31 2025, 12:47 AM IST
ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕೃಷಿ ಭೂಮಿ ಹೆಚ್ಚಾಗುತ್ತಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved