• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

.ಸಮ ಸಮಾಜ ನಿರ್ಮಾಣಕ್ಕೆ ಸುತ್ತೂರು ಮಠ ಶ್ರಮಿಸುತ್ತಿದೆ

Nov 05 2024, 12:43 AM IST
ಸುತ್ತೂರು ಶ್ರೀಮಠ ಶಿಕ್ಷಣ, ಆರೋಗ್ಯ, ಅನ್ನ ದಾಸೋಹದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ

ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

Nov 04 2024, 12:48 AM IST
ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಠ, ಮಂದಿರ, ರೈತರ ಜಮೀನು ವಕ್ಫ್‌ ಪಾಲು

Nov 04 2024, 12:26 AM IST
Mutt, Mandir, Farmers land is Waqf share

ಪುಣ್ಯಕೋಟಿ ಮಠ ಎಲ್ಲಾ ಜನಾಂಗದವರ ಮಠವಾಗಲಿ

Oct 25 2024, 12:47 AM IST
ಪುಣ್ಯಕೋಟಿ ಎಂಬ ಹೆಸರಿನಿಂದ ಕರೆಯುವ ಈ ಮಠವು ನಾಡಿನ ಸಮಸ್ತ ಜಾತಿ-ಜನಾಂಗದವರ ಮಠವಾಗಿ ಬೆಳೆಯಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಮಠ-ಮಾನ್ಯಗಳಿಗೆ ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ಮಾದರಿ: ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು

Oct 17 2024, 12:06 AM IST
ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಗಟ್ಟಿ ಕೆಲಸ ಮಾಡಿರುವ ಧರ್ಮಸ್ಥಳ ಸಂಸ್ಥೆ ಹೆಣ್ಣು ಮಕ್ಕಳಿಗೆ ಉತ್ತಮ ಸಂಘಟನೆಯ ಶಕ್ತಿ ನೀಡಿ, ಬ್ಯಾಂಕಿನ ಸಹಕಾರದೊಂದಿಗೆ ಅಭಿವೃದ್ಧಿಯ ಕಡೆಗೆ ಗಮನ ನೀಡಿರುವುದು ಅತ್ಯಂತ ಪ್ರಶಂಸನೀಯ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹೇಳಿದರು.

ಮುರುಘಾ ಮಠ ಎಲ್ಲಾ ಸಮುದಾಯವನ್ನೂ ಒಗ್ಗೂಡಿಸುವ ಮಠ

Oct 16 2024, 12:37 AM IST
ಚಿತ್ರದುರ್ಗದ ಮುರುಘಾ ಮಠ ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವಂತಹ ಮಠವಾಗಿದೆ ಎಂದು ಬಹುಜನ ಸಮಾಜವಾದ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

ಹಿರಿಯ ಶ್ರೀಗಳ ಹಾದಿಯಲ್ಲಿ ಮಠ ಉನ್ನತ ಸ್ಥಾನಕ್ಕೇರಲಿ

Oct 06 2024, 01:19 AM IST
ಕೊಳ್ಳೇಗಾಲ: ಆಲಹಳ್ಳಿ ಮಠದ ಹಿರಿಯ ಶ್ರೀ ಶಿವಕುಮಾರಸ್ವಾಮಿ ಅ‍ವರ ಹಾದಿಯಲ್ಲಿ ಶನಿವಾರ ಪಟ್ಟಾಭಿಷೇಕ ಸ್ವೀಕರಿಸಿದ ಕಿರಿಯ ಶ್ರೀ ಮಠದ ಏಳ್ಗೆಗೆ ದಾಸೋಹ ಪರಿಕಲ್ಪನೆಯಲ್ಲಿ ಎಲ್ಲರ ಸಹಕಾರ ಪಡೆದು ಸಾಗುವಂತಾಗಲಿ ಎಂದು ಜಗದ್ಗುರು ಶ್ರೀ ಶಿವರಾತ್ರಿದೇಶಿ ಕೇಂದ್ರ ಮಹಾ ಸ್ವಾಮೀಜಿ ಹೇಳಿದರು.

ನಾರದಗಡ್ಡೆ ಮಠ ವಿವಾದ: ಸಭೆ ಬಹಿಷ್ಕರಿಸಿದ ಭಕ್ತರು

Sep 23 2024, 01:27 AM IST
ರಾಯಚೂರು ನಾರದಗಡ್ಡೆ ಮಠದ ವಿವಾದ ಕುರಿತು ಯಾದಗಿರಿ ಡಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸಭೆಗೆ ಆಗಮಿಸುವ ಭಕ್ತರನ್ನು ಮೆಟಲ್‌ ಡಿಟೆಕ್ಟರ್‌ ಮೂಲಕ ಪರಿಶೀಲಿಸಿ, ಒಳಬಿಡಲಾಯಿತು.

ಮಠ, ಮಂದಿರಗಳಲ್ಲಿನ ನೆಮ್ಮದಿ ಬೇರೆಲ್ಲೂ ಸಿಗದು: ಎಂ.ಜಿ. ಹಿರೇಮಠ

Sep 17 2024, 12:46 AM IST
ಮಠ ಮಂದಿರಗಳುಸಂಸ್ಕೃತಿಯ ಪ್ರತೀಕ. ಇಲ್ಲಿ ಸಲ್ಲಿಸುವ ಪ್ರಾರ್ಥನೆಗಳಿಂದ ನಮಗೆ ಸಿಗುವ ನೆಮ್ಮದಿ ಬೇರೆಲ್ಲೂ ಸಿಗದು ಎಂದು ಬೆಳಗಾವಿ ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ ಹೇಳಿದರು.

ರಾಮಚಂದ್ರಾಪುರ ಮಠ- ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀಗಳು

Sep 16 2024, 01:50 AM IST
ಪೂರ್ವಪರಂಪರೆಗೆ ಅನುಸಾರವಾಗಿ ಪೂಜೆ, ಉತ್ಸವಗಳು ನಡೆಯಬೇಕು. ದೇವಹಿತ, ಕಿಂಕರಹಿತ ಭಕ್ತಹಿತವನ್ನು ಚೆನ್ನಾಗಿ ನಡೆಸಿಕೊಂಡು ಹೋಗಬೇಕು. ಅನಾವರಣಗೊಂಡಿರುವ ದಾಖಲೆಗಳು ಪ್ರಶ್ನಾತೀತ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved