• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಗಳ ಮಠ, ಮಂದಿರಗಳ ಆಸ್ತಿ ರಕ್ಷಣೆಗೆ ಒತ್ತಾಯ

Nov 17 2024, 01:16 AM IST
ದಾವಣಗೆರೆ: ವಕ್ಫ್ ಮಂಡಳಿಯು ರೈತರು, ಮಠ ಮಂದಿರ, ರೈತರು, ಜನರ ಆಸ್ತಿ, ಜಮೀನುಗಳನ್ನು ತನ್ನ ವಶಕ್ಕೆ ಪಡೆಯಬಹುದಾಗಿದ್ದು, ನಮ್ಮ ಜಮೀನು ವಕ್ಫ್ ನ್ಯಾಯ ಮಂಡಳಿಗೆ ಹೋದರೆ ಅದನ್ನು ಪ್ರಶ್ನಿಸುವಂತಿಲ್ಲ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ಮಾಜಿ ಅಡ್ವೋಕೇಟ್ ಜನರಲ್‌ ಅಶೋಕ ಹಾರನಹಳ್ಳಿ ಕಳವಳ ವ್ಯಕ್ತಪಡಿಸಿದರು.

ದೇವಸ್ಥಾನ, ಮಠ, ಮಂದಿರಗಳು ಮನುಷ್ಯನ ಶುದ್ಧಿಗೊಳಿಸುವ ಮುಖ್ಯ ತಾಣಗಳಾಗಿವೆ

Nov 16 2024, 12:31 AM IST
ಹಣದ ಬೆನ್ನು ಹತ್ತಿರುವ ಮನುಷ್ಯ ಭ್ರಮಾಲೋಕದಲ್ಲಿ ಬದುಕು ಸವೆಸುತ್ತಿದ್ದಾನೆ ಎಂದು ಅಕ್ಕಿ ಆಲೂರಿನ ಮುತ್ತಿನಕಂತಿಮಠ ಗುರುಪೀಠದ ಚಂದ್ರಶೇಖರ ಶಿವಾಚಾರ್ಯರು ನುಡಿದರು.

ರುದ್ರಸ್ವಾಮಿ ಮಠ ಪ್ರವಾಸಿ ತಾಣವಾಗಿಸಲು ಪ್ರಯತ್ನ: ವಿಠ್ಠಲ ಹಲಗೇಕರ

Nov 15 2024, 12:33 AM IST
ರುದ್ರಸ್ವಾಮಿ ಮಠದ ನೂತನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿ ಈ ಧಾರ್ಮಿಕ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸಲು ಪ್ರಯತ್ನಿಸುವುದಾಗಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಯರನಾಳ ಕಾಳಿಕಾದೇವಿ ಮಠ ತ್ರಿವೇಣಿ ಸಂಗಮ: ಚಂದ್ರಶೇಖರ ಸ್ವಾಮೀಜಿ

Nov 14 2024, 12:58 AM IST
ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಕಾಳಿಕಾದೇವಿ ಮಠ ಚಿಕ್ಕ ಭಾರತವಾಗಿದೆ ಎಂದು ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಬಣ್ಣಿಸಿದರು.

ಜಮೀನು, ಮಠ, ಮಂದಿರಗಳ ಆಸ್ತಿ ಕಬಳಿಸುವುದನ್ನು ಖಂಡಿಸಿ ಪ್ರತಿಭಟನೆ

Nov 12 2024, 12:45 AM IST
ರಾಜ್ಯ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿ ಕಬಳಿಸುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ನಗರದಲ್ಲಿ ತಹಸೀಲ್ದಾರ್‌ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು.

ಉಡುಪಿ ಶ್ರೀ ಕೃಷ್ಣ ಮಠ: ತುಳಸಿ ಸಂಕೀರ್ತನಾ ಸ್ಪರ್ಧೆ

Nov 11 2024, 12:47 AM IST
ಉಡುಪಿಯ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠಗಳ ಜಂಟಿ ಆಶ್ರಯದಲ್ಲಿ ಭಾನುವಾರ ತುಳಸಿ ಸಂಕಿರ್ತನಾ ಸ್ಪರ್ಧೆಯು ಬಹಳ ವಿಜೃಂಭಣೆಯಿಂದ ನಡೆಯಿತು.

.ಸಮ ಸಮಾಜ ನಿರ್ಮಾಣಕ್ಕೆ ಸುತ್ತೂರು ಮಠ ಶ್ರಮಿಸುತ್ತಿದೆ

Nov 05 2024, 12:43 AM IST
ಸುತ್ತೂರು ಶ್ರೀಮಠ ಶಿಕ್ಷಣ, ಆರೋಗ್ಯ, ಅನ್ನ ದಾಸೋಹದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ

ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

Nov 04 2024, 12:48 AM IST
ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಠ, ಮಂದಿರ, ರೈತರ ಜಮೀನು ವಕ್ಫ್‌ ಪಾಲು

Nov 04 2024, 12:26 AM IST
Mutt, Mandir, Farmers land is Waqf share

ಪುಣ್ಯಕೋಟಿ ಮಠ ಎಲ್ಲಾ ಜನಾಂಗದವರ ಮಠವಾಗಲಿ

Oct 25 2024, 12:47 AM IST
ಪುಣ್ಯಕೋಟಿ ಎಂಬ ಹೆಸರಿನಿಂದ ಕರೆಯುವ ಈ ಮಠವು ನಾಡಿನ ಸಮಸ್ತ ಜಾತಿ-ಜನಾಂಗದವರ ಮಠವಾಗಿ ಬೆಳೆಯಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved