• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಠ-ಮಾನ್ಯಗಳಿಗೆ ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ಮಾದರಿ: ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು

Oct 17 2024, 12:06 AM IST
ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಗಟ್ಟಿ ಕೆಲಸ ಮಾಡಿರುವ ಧರ್ಮಸ್ಥಳ ಸಂಸ್ಥೆ ಹೆಣ್ಣು ಮಕ್ಕಳಿಗೆ ಉತ್ತಮ ಸಂಘಟನೆಯ ಶಕ್ತಿ ನೀಡಿ, ಬ್ಯಾಂಕಿನ ಸಹಕಾರದೊಂದಿಗೆ ಅಭಿವೃದ್ಧಿಯ ಕಡೆಗೆ ಗಮನ ನೀಡಿರುವುದು ಅತ್ಯಂತ ಪ್ರಶಂಸನೀಯ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹೇಳಿದರು.

ಮುರುಘಾ ಮಠ ಎಲ್ಲಾ ಸಮುದಾಯವನ್ನೂ ಒಗ್ಗೂಡಿಸುವ ಮಠ

Oct 16 2024, 12:37 AM IST
ಚಿತ್ರದುರ್ಗದ ಮುರುಘಾ ಮಠ ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವಂತಹ ಮಠವಾಗಿದೆ ಎಂದು ಬಹುಜನ ಸಮಾಜವಾದ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

ಹಿರಿಯ ಶ್ರೀಗಳ ಹಾದಿಯಲ್ಲಿ ಮಠ ಉನ್ನತ ಸ್ಥಾನಕ್ಕೇರಲಿ

Oct 06 2024, 01:19 AM IST
ಕೊಳ್ಳೇಗಾಲ: ಆಲಹಳ್ಳಿ ಮಠದ ಹಿರಿಯ ಶ್ರೀ ಶಿವಕುಮಾರಸ್ವಾಮಿ ಅ‍ವರ ಹಾದಿಯಲ್ಲಿ ಶನಿವಾರ ಪಟ್ಟಾಭಿಷೇಕ ಸ್ವೀಕರಿಸಿದ ಕಿರಿಯ ಶ್ರೀ ಮಠದ ಏಳ್ಗೆಗೆ ದಾಸೋಹ ಪರಿಕಲ್ಪನೆಯಲ್ಲಿ ಎಲ್ಲರ ಸಹಕಾರ ಪಡೆದು ಸಾಗುವಂತಾಗಲಿ ಎಂದು ಜಗದ್ಗುರು ಶ್ರೀ ಶಿವರಾತ್ರಿದೇಶಿ ಕೇಂದ್ರ ಮಹಾ ಸ್ವಾಮೀಜಿ ಹೇಳಿದರು.

ನಾರದಗಡ್ಡೆ ಮಠ ವಿವಾದ: ಸಭೆ ಬಹಿಷ್ಕರಿಸಿದ ಭಕ್ತರು

Sep 23 2024, 01:27 AM IST
ರಾಯಚೂರು ನಾರದಗಡ್ಡೆ ಮಠದ ವಿವಾದ ಕುರಿತು ಯಾದಗಿರಿ ಡಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸಭೆಗೆ ಆಗಮಿಸುವ ಭಕ್ತರನ್ನು ಮೆಟಲ್‌ ಡಿಟೆಕ್ಟರ್‌ ಮೂಲಕ ಪರಿಶೀಲಿಸಿ, ಒಳಬಿಡಲಾಯಿತು.

ಮಠ, ಮಂದಿರಗಳಲ್ಲಿನ ನೆಮ್ಮದಿ ಬೇರೆಲ್ಲೂ ಸಿಗದು: ಎಂ.ಜಿ. ಹಿರೇಮಠ

Sep 17 2024, 12:46 AM IST
ಮಠ ಮಂದಿರಗಳುಸಂಸ್ಕೃತಿಯ ಪ್ರತೀಕ. ಇಲ್ಲಿ ಸಲ್ಲಿಸುವ ಪ್ರಾರ್ಥನೆಗಳಿಂದ ನಮಗೆ ಸಿಗುವ ನೆಮ್ಮದಿ ಬೇರೆಲ್ಲೂ ಸಿಗದು ಎಂದು ಬೆಳಗಾವಿ ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ ಹೇಳಿದರು.

ರಾಮಚಂದ್ರಾಪುರ ಮಠ- ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀಗಳು

Sep 16 2024, 01:50 AM IST
ಪೂರ್ವಪರಂಪರೆಗೆ ಅನುಸಾರವಾಗಿ ಪೂಜೆ, ಉತ್ಸವಗಳು ನಡೆಯಬೇಕು. ದೇವಹಿತ, ಕಿಂಕರಹಿತ ಭಕ್ತಹಿತವನ್ನು ಚೆನ್ನಾಗಿ ನಡೆಸಿಕೊಂಡು ಹೋಗಬೇಕು. ಅನಾವರಣಗೊಂಡಿರುವ ದಾಖಲೆಗಳು ಪ್ರಶ್ನಾತೀತ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಅವುಜೀಕರ ಮಠ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಸಹಕಾರ: ಸತೀಶ ಜಾರಕಿಹೊಳಿ

Sep 11 2024, 01:00 AM IST
ನಾಡಿನಲ್ಲಿ ಮಠ-ಮಾನ್ಯಗಳು ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಅವುಜೀಕರ ಜ್ಞಾನಯೋಗಾಶ್ರಮ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಭಿಕ್ಷಾಟನೆ ಮಾಡಿ ಮಠ ಕಟ್ಟಿದ್ದ ಸಿದ್ದ ಯೋಗಾನಂದ ಶ್ರೀ

Aug 19 2024, 12:45 AM IST
ಶ್ರೀ ವನಕಲ್ಲು ಮಲ್ಲೇಶ್ವರ ಕ್ಷೇತ್ರವನ್ನು ಲಿಂಗೈಕ್ಯ ಕಾಯಕಯೋಗಿ ಶ್ರೀ ಸಿದ್ದಯೋಗಾನಂದ ಶ್ರೀಗಳು ಭಿಕ್ಷಾಟನೆ ಮಾಡಿ ಕಟ್ಟಿದರು ಎಂದು ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಮಠ ಮಂದಿರಗಳು ಶಾಂತಿ ನೆಮ್ಮದಿ ಕೇಂದ್ರಗಳು- ಶಾಸಕ ಬಣಕಾರ

Aug 13 2024, 12:54 AM IST
ಮಠ, ಮಂದಿರಗಳು ಮನುಷ್ಯನ ಶಾಂತಿ, ನೆಮ್ಮದಿ ಜೀವನ ನಡೆಸಲು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ನೂತವಾಗಿ ನಿರ್ಮಾಣವಾದ ಮಾವಿನತೋಪಿ ಗ್ರಾಮದ ಸಿದ್ಧಾರೂಢರ ಮಠ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಶಾಂತ ಶಿವಯೋಗಿ ಮಠ ತಲುಪಿದ ಪರಂಪರಾ ಪಾದಯಾತ್ರೆ

Aug 05 2024, 12:42 AM IST
ಅಬ್ಬೆತುಮಕೂರಿನ ಪೀಠಾಧಿಪತಿ ಡಾ. ಗಂಗಾಧರ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪರಂಪರಾ ಪಾದಯಾತ್ರೆ ಶನಿವಾರ ಹೆಡಗಿಮದ್ರಾದ ಶ್ರೀಶಾಂತ ಶಿವಯೋಗಿ ಮಠವನ್ನು ತಲುಪಿದೆ ಎಂದು ಮಠದ ವಕ್ತಾರ ಡಾ. ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved