ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಂಚಗೇರಿ ಜ್ಯಾತ್ಯತೀತ ಮಠ: ರೇವಣಸಿದ್ಧೇಶ್ವರ ಮಹಾರಾಜರು
Jun 17 2024, 01:33 AM IST
ಇಂಚಗೇರಿ ಸಂಪ್ರದಾಯದ ಮಠಗಳಲ್ಲಿ ಯಾವುದೇ ಬೇಧಭಾವವಿಲ್ಲ. ಈ ಮಠಗಳು ಜಾತ್ಯತೀತ ಮಠಗಳಾಗಿವೆ. ಎಲ್ಲ ವರ್ಗದ ಜನರು ನಮ್ಮ ಮಠದಲ್ಲಿದ್ದಾರೆ ಎಂದು ಇಂಚಗೇರಿ ಮಠದ ಪೀಠಾಧಿಪತಿ ಶ್ರೀ ರೇವಣಸಿದ್ಧೇಶ್ವರ ಮಹಾರಾಜರು ಹೇಳಿದರು.
ಗುರು, ಶಿಷ್ಯರ ನಡುವೆ ಅವಿನಾಭಾವ ಸಂಬಂಧ-ಉಪನ್ಯಾಸಕ ಪಿ.ಆರ್. ಮಠ
Jun 03 2024, 12:31 AM IST
ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ. ಪುರಾಣ, ಪುಣ್ಯಗಳ ಕಾಲದಿಂದಲೂ ಈ ಸಂಬಂಧವನ್ನು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಇತ್ತೀಚಿಗೆ ವಿದ್ಯಾರ್ಥಿಗಳು ಗುರುವಂದನೆಯ ಸಲ್ಲಿಸುವ ಮೂಲಕ ಈ ಸಂಬಂಧಕ್ಕೆ ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ಸಂಗತಿ ಎಂದು ನಿವೃತ್ತ ಉಪನ್ಯಾಸಕ ಪಿ.ಆರ್. ಮಠ ಹೇಳಿದರು.
ಸಾಮರಸ್ಯದ ಜೀವನಕ್ಕೆ ಶ್ರೀ ಮಠ ಪ್ರೇರಣೆಯಾಗಲಿ: ಶಿರಹಟ್ಟಿ ಶ್ರೀಗಳು
Jun 01 2024, 12:45 AM IST
ಮುದಗಲ್ ಸಮೀಪದ ಸುಕ್ಷೇತ್ರ ಅಂಕಲಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠ ರಾಮನಾಮ ತಾರಕ ಮಂತ್ರ ಜಪ ಅಭಿಯಾನ
May 24 2024, 12:58 AM IST
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550 ವರ್ಷದ ಪರ್ವ ಕಾಲದ ಸಂಭ್ರಮದ ಅಂಗವಾಗಿ 2025 ಅಕ್ಟೋಬರ್ 18 ರೊಳಗೆ 550 ಕೋಟಿ ರಾಮ ನಾಮ ತಾರಕ ಮಂತ್ರ ಜಪಿಸುವ ಗುರಿ ಹೊಂದಲಾಗಿದೆ. ಇದುವರೆಗೆ 34 ದಿನಗಳಲ್ಲಿ 80 ಲಕ್ಷ ರಾಮ ತಾರಕ ಮಂತ್ರ ಜಪ ಮಾಡಲಾಗಿದೆ.
ಬಸವ ಜಯಂತಿ ಉಗಮ ಸ್ಥಳ ದಾವಣಗೆರೆ ವಿರಕ್ತ ಮಠ
May 10 2024, 11:49 PM IST
ದಾವಣಗೆರೆಯಲ್ಲಿ ಮೊಟ್ಟಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆಯ ವಿರಕ್ತ ಮಠದಲ್ಲಿ ಶುಕ್ರವಾರ ಬಸವ ಕೇಂದ್ರ, ಶಿವಯೋಗಾಶ್ರಮ ಟ್ರಸ್ಟ್, ಲಿಂಗಾಯತ ತರುಣ ಸಂಘದ ಸಹಯೋಗದಲ್ಲಿ 112ನೇ ವರ್ಷದ ಬಸವ ಜಯಂತಿ ಅಂಗವಾಗಿ 108ನೇ ವರ್ಷದ ಬಸವ ಪ್ರಭಾತ್ ಪೇರಿ ನಡೆಯಿತು.
ಚುಂಚನಗಿರಿ ಮಠ ಒಡೆಯಲು ಹೇಳಿದ್ಯಾರು?: ಸಿಎಸ್ ಪಿ
Apr 13 2024, 01:00 AM IST
ನಾವು ಚುಂಚನಗಿರಿ ಮಠಕ್ಕೆ ಹೋಗಿ ಶ್ರೀಗಳ ಆಶೀರ್ವಾದ ಪಡೆದಿದ್ದೇವೆ. ಅದನ್ನೇ ದೊಡ್ಡದಾಗಿ ಚಲುವರಾಯಸ್ವಾಮಿ ಮಾತನಾಡುತ್ತಿದ್ದಾರೆ. ಅಂದು ಮಾಗಡಿ ಬಾಲಕೃಷ್ಣ ಹಾಗೂ ನೀನು ಸೇರಿ ಕುಮಾರಸ್ವಾಮಿ ಅವರನ್ನು ಪ್ರಚೋದಿಸಿದ್ದು ಎಲ್ಲರಿಗೂ ಗೊತ್ತಿದೆ.
ಮಠ ಬಿಡ್ರೀ... ಚುನಾವಣೆಗೆ ನಿಲ್ರಿ...
Apr 11 2024, 12:52 AM IST
ದಿಂಗಾಲೇಶ್ವರ ಶ್ರೀಗಳು ಚುನಾವಣೆ ಸ್ಪರ್ಧೆ ಮಾಡುವ ಮುನ್ನ ಶಿರಹಟ್ಟಿಯ ಫಕೀರೇಶ್ವರ ಮಠ ಬಿಡಬೇಕು ಎಂದು ಜೆಡಿಎಸ್ ರಾಜ್ಯ ವಕ್ತಾರ ವಿ.ಆರ್. ಗೋವಿಂದಗೌಡ್ರ ಆಗ್ರಹಿಸಿದರು. ಇಲ್ಲವಾದಲ್ಲಿ ಶೀಘ್ರವೇ ನಾಡಿನಾದ್ಯಂತ ಇರುವ ಭಕ್ತರೊಂದಿಗೆ ಚರ್ಚಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದರು.
ಮಠ, ದರ್ಗಾ ದರ್ಶನ ಪಡೆದ ಸಾಗರ ಖಂಡ್ರೆ
Mar 27 2024, 01:06 AM IST
ತಾಲೂಕಿನ ಬೇಲೂರ, ಹುಲಸೂರ, ಬಸವಕಲ್ಯಾಣ, ಹಾರಕೂಡ ಸಂಸ್ಥಾನ ಹಿರೇಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭೇಟಿ ನೀಡಿ ಪೂಜ್ಯರಿಗೆ ಸನ್ಮಾನಿಸಿ ಅವರಿಂದ ಆಶಿರ್ವಾದ ಪಡೆದರು.
ಮಠ, ಮಂದಿರಗಳಿಗೆ ಸಂಸದ ರಾಘವೇಂದ್ರ ಭೇಟಿ
Mar 24 2024, 01:30 AM IST
ರಾಘವೇಂದ್ರ ಅವರು ಶನಿವಾರ ಸಾಗರ ತಾಲೂಕಿನ ಶ್ರೀಧರಾಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲಿಂದ ಹೊಸನಗರ ತಾಲೂಕಿನ ಶ್ರೀರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ ರಾಘವೇಂದ್ರ ಅವರು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಎಸ್. ದತ್ತಾತ್ರಿ, ಗುರುಮೂರ್ತಿ ಮತ್ತಿತರರಿದ್ದರು.
ಮಠ, ಮಂದಿರ ಸಾಧು-ಸಂತರ ಭೇಟಿಯಾದ ಈಶ್ವರಪ್ಪ
Mar 19 2024, 12:53 AM IST
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಯಂತೆ ಗೈರು ಹಾಜರಾದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಸೋಮವಾರ ಶಿವಮೊಗ್ಗ ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿ, ಅಲ್ಲಿನ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು.
< previous
1
2
3
4
5
6
7
8
9
10
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!