ಸಹಸ್ರಾರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಸುತ್ತೂರು ಶ್ರೀಮಠವು ಸದೃಢ ದೇಶ ಕಟ್ಟುವ ಕಾಯಕ ಮಾಡುತ್ತಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸುಧಾಮೂರ್ತಿ ಅಭಿಪ್ರಾಯಪಟ್ಟರು. ಅವಶ್ಯಕ